25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಗೇರುಕಟ್ಟೆ ಪತಂಜಲಿ ಯೋಗಶಾಖೆಯಲ್ಲಿ ತುಳಸಿ ಪೂಜೆ

ಗೇರುಕಟ್ಟೆ : ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಕರ್ನಾಟಕ, ಕೇಂದ್ರ ಕಚೇರಿ ತುಮಕೂರು ನೇತ್ರಾವತಿ ವಲಯ ಕ್ಷೀರ ಸಂಗಮ ಸಬಾಭವನ ಕಳಿಯ ಗೇರುಕಟ್ಟೆ ಯೋಗ ಶಾಖೆಯಲ್ಲಿ ತುಳಸಿ ಪೂಜೆಯನ್ನು ನೆರವೇರಿಸಲಾಯಿತು.

ಕೇಂದ್ರದ ಮುಖ್ಯ ಶಿಕ್ಷಕಿ ಪ್ರೇಮಲತಾ ಗಣೇಶ್, ಸಹ ಶಿಕ್ಷಕ ಸುಕೇಶ್ ನೇತೃತ್ವದಲ್ಲಿ ನಡೆಯುತ್ತಿರುವ ನಿತ್ಯ ಯೋಗ ತರಗತಿಯನ್ನು ಸತೀಶ್ ನಾಳ ನಿರ್ವಹಿಸಿದರು. ಯೋಗ ಬಂಧು ದಿವಾಕರ ಆಚಾರ್ಯ ಗೇರುಕಟ್ಟೆ ತುಳಸಿ ವಿವಾಹ, ತುಳಸಿ ಪೂಜೆಯ ಮಹತ್ವ,ಲೌಕಿಕ ಮತ್ತು ಆಧ್ಯಾತ್ಮಿಕ, ಧಾರ್ಮಿಕ ವಿಧಿ ವಿಧಾನಗಳಲ್ಲಿ ತುಳಸಿಯ ಮಹತ್ವ ಮತ್ತು ತುಳಸಿಯಿಂದ ಸಿಗುವ ಪ್ರಯೋಜನಗಳ ಬಗ್ಗೆ ಭೌದ್ಧಿಕ ನೀಡಿದರು.

ಶಾಖೆಯ ಸಹಶಿಕ್ಷಕ ಸುಕೇಶ್, ವರದಿ ಪ್ರಮುಖ ಕೇಶವ, ಶಾಖೆಯ ಸಂಚಾಲಕ ವಿಜಯಣ್ಣ,ಸತೀಶ್, ಅಶೋಕ, ವಸಂತ ಉಪಸ್ಥಿತರಿದ್ದರು.
ಭಾರತಿ, ಪದ್ಮಲತಾ, ಅರುಣಕ್ಕ ತುಳಸಿ ಪೂಜೆಯನ್ನು ನೆರವೇರಿಸಿ ಪೂಜಾ ಪ್ರಸಾದ ವಿತರಿಸಲಾಯಿತು. ಶಾಖೆಯ ಯೋಗ ಬಂಧುಗಳ ಸಹಕಾರದಿಂದ ಅಮೃತ ಫಲಾಹಾರವನ್ನು ಜೋಡಿಸಲಾಗಿತ್ತು.

Related posts

ತಣ್ಣೀರುಪಂತ ಗ್ರಂಥಾಲಯ ಸಲಹಾ ಸಮಿತಿ ಸಭೆ

Suddi Udaya

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆ ಅಧ್ಯಕ್ಷರಾಗಿ ಪುಷ್ಪರಾಜ್ ಬಿ.ಎನ್ ಆಯ್ಕೆ

Suddi Udaya

ಗುರುವಾಯನಕೆರೆ: ಟಿಟಿ ಹಾಗೂ ಟಿಪ್ಪರ್ ಡಿಕ್ಕಿ: ಚಾಲಕ, ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

Suddi Udaya

ಶ್ರೀ ಪೂರ್ಣಾನಂದ ವಿವಿಧೋದ್ದೇಶ ಸೌಹಾರ್ದ ಸ.ಸಂಘದ 21ನೇ ವಾರ್ಷಿಕ ಮಹಾಸಭೆ: ಎಸ್ಸೆಸೆಲ್ಸಿ, ಪಿಯುಸಿ ಪರೀಕ್ಷೆಗಳಲ್ಲಿ ಅಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

Suddi Udaya

ಭಾರೀ ಮಳೆಗೆ ತೆಕ್ಕಾರು ಜುಮ್ಮಾ ಮಸೀದಿಯ ಆವರಣದ ತಡೆಗೋಡೆ ಕುಸಿತ

Suddi Udaya

ಬೆಳ್ತಂಗಡಿ: ವಾಯುಮಾಲಿನ್ಯ ನಿಯಂತ್ರಣ ಮಾಸಾಚರಣೆ, ಹೊಗೆ ರಹಿತ ವಾಹನ ನಿರ್ಮಲ ಪರಿಸರದ ಜೀವನ ಬಗ್ಗೆ ಕಾರ್ಯಕ್ರಮ

Suddi Udaya
error: Content is protected !!