September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ ಬಂಟರ ಗ್ರಾಮ ಸಮಿತಿಯಿಂದ ದಿ| ಕಾಶಿ ಶೆಟ್ಟಿ ಹಾಗೂ ದಿ| ಎಮ್ ಜಿ ಶೆಟ್ಟಿ ಇವರಿಗೆ ನುಡಿನಮನ

ಮುಂಡಾಜೆ: ಗ್ರಾಮ ಸಮಿತಿಯ ಸಭೆಯಲ್ಲಿ ಇತ್ತೀಚೆಗೆ ನಿಧನರಾದ ಶಶಿಧರ್ ಶೆಟ್ಟಿ ಬರೋಡ ಇವರ ಮಾತೃಶ್ರೀ ಕಾಶಿ ಶೆಟ್ಟಿ ಹಾಗೂ ಬಂಟರ ಸಂಘದ ಮಾಜಿ ಅಧ್ಯಕ್ಷರು , ವಿಜಯ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿ ಇದರ ನಿರ್ದೇಶಕ ಲಯನ್ ಎಮ್ ಜಿ ಶೆಟ್ಟಿ ಇವರಿಗೆ ನುಡಿನಮನ ಸಲ್ಲಿಸಲಾಯಿತು.

ವೇದಿಕೆಯಲ್ಲಿ ರಾಮಣ್ಣ ಶೆಟ್ಟಿ ಅಗರಿ, ಪುರುಷೋತ್ತಮ ಶೆಟ್ಟಿ ಅಗರಿ, ವಿಜಯ ಕುಮಾರ್ ರೈ, ಜಗನ್ನಾಥ ಶೆಟ್ಟಿ ಮದಿಮಾಲ್ ಕಟ್ಟೆ, ಜಯಂತಿ ಶೆಟ್ಟಿ ನೆಯ್ಯಾಲು, ಅಧ್ಯಕ್ಷರಾದ ಪ್ರದೀಪ್ ಶೆಟ್ಟಿ ನಾಗಂಡ ಉಪಸ್ಥಿತರಿದ್ದರು. ವಿಶ್ವನಾಥ ಶೆಟ್ಟಿ ಮುಂಡ್ರುಪ್ಪಾಡಿ ಸ್ವಾಗತಿಸಿ, ಠಾಗೊರನಾಥ ಶೆಟ್ಟಿ ಹುರ್ತಾಜೆ ಧನ್ಯವಾದವಿತ್ತರು. ನವೀತ್ ಶೆಟ್ಟಿ ನೆಯ್ಯಾಲು ನಿರೂಪಿಸಿದರು.

Related posts

ಮುಂಡಾಜೆಯ ತೇಜಲ್ ಕೆ. ಆರ್ ರವರು ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ

Suddi Udaya

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಬೆಳ್ತಂಗಡಿ ತಾಲೂಕು, 27ನೇ ವರ್ಷದ ಸಾಮೂಹಿಕ ಗೌರಿ ಪೂಜೆ ಮತ್ತು ಶ್ರೀ ಗಣೇಶೋತ್ಸವ: ಧಾರ್ಮಿಕ ಸಭೆ

Suddi Udaya

ಶಿಬರಾಜೆ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದ ಅನ್ನಛತ್ರ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇ. ಧ.ಗ್ರಾ. ಯೋಜನೆಯಿಂದ ಅನುದಾನದ ಮಂಜೂರಾತಿ ಪತ್ರ ವಿತರಣೆ

Suddi Udaya

ನಿಡ್ಲೆ ಗ್ರಾ.ಪಂ. ಅಧ್ಯಕ್ಷರಾಗಿ ಶ್ಯಾಮಲ, ಉಪಾಧ್ಯಕ್ಷರಾಗಿ ರುಕ್ಮಯ್ಯ ಪೂಜಾರಿ ಆಯ್ಕೆ

Suddi Udaya

ಬಳಂಜ ಸ.ಪ್ರೌಢ ಶಾಲೆಗೆ ಶೇ. 100 ಫಲಿತಾಂಶ

Suddi Udaya

ಮದ್ದಡ್ಕ ಪಡ್ಡೆಲು ನಿವಾಸಿ ಶೀಲಾವತಿ ನಿಧನ

Suddi Udaya
error: Content is protected !!