July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ ಬಂಟರ ಗ್ರಾಮ ಸಮಿತಿಯಿಂದ ದಿ| ಕಾಶಿ ಶೆಟ್ಟಿ ಹಾಗೂ ದಿ| ಎಮ್ ಜಿ ಶೆಟ್ಟಿ ಇವರಿಗೆ ನುಡಿನಮನ

ಮುಂಡಾಜೆ: ಗ್ರಾಮ ಸಮಿತಿಯ ಸಭೆಯಲ್ಲಿ ಇತ್ತೀಚೆಗೆ ನಿಧನರಾದ ಶಶಿಧರ್ ಶೆಟ್ಟಿ ಬರೋಡ ಇವರ ಮಾತೃಶ್ರೀ ಕಾಶಿ ಶೆಟ್ಟಿ ಹಾಗೂ ಬಂಟರ ಸಂಘದ ಮಾಜಿ ಅಧ್ಯಕ್ಷರು , ವಿಜಯ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿ ಇದರ ನಿರ್ದೇಶಕ ಲಯನ್ ಎಮ್ ಜಿ ಶೆಟ್ಟಿ ಇವರಿಗೆ ನುಡಿನಮನ ಸಲ್ಲಿಸಲಾಯಿತು.

ವೇದಿಕೆಯಲ್ಲಿ ರಾಮಣ್ಣ ಶೆಟ್ಟಿ ಅಗರಿ, ಪುರುಷೋತ್ತಮ ಶೆಟ್ಟಿ ಅಗರಿ, ವಿಜಯ ಕುಮಾರ್ ರೈ, ಜಗನ್ನಾಥ ಶೆಟ್ಟಿ ಮದಿಮಾಲ್ ಕಟ್ಟೆ, ಜಯಂತಿ ಶೆಟ್ಟಿ ನೆಯ್ಯಾಲು, ಅಧ್ಯಕ್ಷರಾದ ಪ್ರದೀಪ್ ಶೆಟ್ಟಿ ನಾಗಂಡ ಉಪಸ್ಥಿತರಿದ್ದರು. ವಿಶ್ವನಾಥ ಶೆಟ್ಟಿ ಮುಂಡ್ರುಪ್ಪಾಡಿ ಸ್ವಾಗತಿಸಿ, ಠಾಗೊರನಾಥ ಶೆಟ್ಟಿ ಹುರ್ತಾಜೆ ಧನ್ಯವಾದವಿತ್ತರು. ನವೀತ್ ಶೆಟ್ಟಿ ನೆಯ್ಯಾಲು ನಿರೂಪಿಸಿದರು.

Related posts

ವೇಣೂರಿನ ವಿದ್ಯೋದಯ ಇಂಗ್ಲೀಷ್ ಮೀಡಿಯಂ ಶಾಲೆಯಲ್ಲಿ ಯಕ್ಷಗಾನ ತಾಳಮದ್ದಳೆ

Suddi Udaya

ಕಡಿರುದ್ಯಾವರ : ಮಾರಿಯಮ್ಮ ಸೇವಾ ಸಮಿತಿ ಶ್ರೀ ಮಾರಿಯಮ್ಮ ದೇವಿ ಮತ್ತು ಗುಳಿಗ ದೈವದ ಪುನರ್ ಪ್ರತಿಷ್ಠೆ

Suddi Udaya

ಪುದುವೆಟ್ಟು ಶ್ರೀ ಧ.ಮಂ ಅ.ಹಿ.ಪ್ರಾ.ಶಾಲೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ವೇಣೂರು ಮಹಾಲಿಂಗೇಶ್ವರ ದೇವಸ್ಥಾನ ಜಾತ್ರಾ ಮಹೋತ್ಸವದ ಪ್ರಯುಕ್ತ ಅನ್ನಛತ್ರಕ್ಕೆ ಶಂಕುಸ್ಥಾಪನೆ

Suddi Udaya

ಜೆಇಇ ಫಲಿತಾಂಶ : ಶ್ರೀ ಧ.ಮಂ. ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ

Suddi Udaya

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ: ಸಾಮೂಹಿಕ ಶ್ರೀ ಗೌರಿ ಪೂಜೆ-ಶ್ರೀ ಗಣೇಶೋತ್ಸವ ಸಮಿತಿ ರಚನೆ

Suddi Udaya
error: Content is protected !!