37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್ ಕೆ ಎಸ್ ಎಸ್ ಎಫ್ ಕಕ್ಕಿಂಜೆ ಶಾಖೆಯಿಂದ ಕನ್ನಡ ರಾಜ್ಯೋತ್ಸವ ಆಚರಣೆ: ಮಾದಕ ವ್ಯಸನ ಮುಕ್ತ ಪ್ರತಿಜ್ಞಾ ವಿಧಿ ಸ್ವೀಕಾರ

ಬೆಳ್ತಂಗಡಿ: ಎಸ್ ಕೆ ಎಸ್ ಎಸ್ ಎಫ್ ಕಕ್ಕಿಂಜೆ ಶಾಖೆಯ ವತಿಯಿಂದ ಕನ್ನಡ ರಾಜ್ಯೋತ್ಸವ ಆಚರಣೆ ಮತ್ತು
ಮಾದಕ ವ್ಯಸನ ಮುಕ್ತ ಭಾರತದ ನಿರ್ಮಾಣಕ್ಕಾಗಿ ಪ್ರತಿಜ್ಞಾ ವಿಧಿ ಸ್ವೀಕಾರ ಕಾರ್ಯಕ್ರಮ ನ.1 ರಂದು ನಡೆಸಲಾಯಿತು.
ರಾಜ್ಯೋತ್ಸವ ಪ್ರಯುಕ್ತ ಧ್ವಜಾರೋಹಣವನ್ನು ಕಕ್ಕಿಂಜೆ ಮಸ್ಜಿದ್ ಉಪಾಧ್ಯಕ್ಷ ಇಲ್ಯಾಸ್ ಕಕ್ಕಿಂಜೆ ನೆರವೇರಿಸಿದರು.

ಉಸ್ತಾದ್ ರಫೀಕ್ ಅಝ್ಹರಿ ದುವಾ ಹಾಗೂ ಸಂದೇಶ ಭಾಷಣಗೈದರು.
ಈ ಸಂದಭದಲ್ಲಿ ಮಸ್ಜಿದ್ ಆಡಳಿತ ಸಮಿತಿ ಜೊತೆ ಕಾರ್ಯದರ್ಶಿ ನಾಸಿರ್ ಕೆ.ಹೆಚ್, ಎಸ್ ಕೆ ಎಸ್ ಎಸ್ ಎಫ್ ಜಿಲ್ಲಾ ಉಪಾಧ್ಯಕ್ಷ ಸ್ವದಕತುಲ್ಲ ದಾರಿಮಿ, ಜಿಲ್ಲಾ ವರ್ಕಿಂಗ್ ಕಾರ್ಯದರ್ಶಿ ಯಾಸಿರ್ ಚಿಬಿದ್ರೆ, ಕಕ್ಕಿಂಜೆ ಶಾಖೆ ಉಪಾಧ್ಯಕ್ಷ ಹಂಝ ಡಿ ಮಜಲ್, ಬೆಳ್ತಂಗಡಿ ತಾಲೂಕು ಅರೋಗ್ಯ ಸಮೀತಿ ಸದಸ್ಯ ರಶೀದ್ ಯು.ಕೆ, ಅದೇ ರೀತಿ ಮಸ್ಜಿದ್ ಸಮಿತಿ ಸದಸ್ಯರು, ಎಸ್ಕೆಎಸ್ಸೆಸ್ಸೆಫ್ ಕಕ್ಕಿಂಜೆ ಶಾಖೆಯ ಸದಸ್ಯರು, ನೂರುಲ್ ಇಸ್ಲಾಮ್ ಮದರಸ ಅಧ್ಯಾಪಕರು ಹಾಗೂ ವಿದ್ಯಾರ್ಥಿಗಳು, ಜಲಾಲಿಯ ದರ್ಸ್ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಎಸ್ಕೆಎಸ್ಸೆಸ್ಸೆಫ್ ಪ್ರಧಾನ ಕಾರ್ಯದರ್ಶಿ ನಾಸಿರ್ ಕಲ್ಲಗುಡ್ಡೆ ಸ್ವಾಗತಿಸಿದರು.

Related posts

ಬಿಜೆಪಿಗರೇ, ಸರ್ಕಾರದ ವಿರುದ್ಧ ಸುಳ್ಳು ಆರೋಪ ನಿಲ್ಲಿಸಿ, ತಾಲೂಕಿಗೆ ನೀಡಿದ ಅಭಿವೃದ್ಧಿ, ಯೋಜನೆ ಗಮನಿಸಿ: ಅಭಿವೃದ್ಧಿ ಅನುದಾನಗಳ ಪಟ್ಟಿಗಳೊಂದಿಗೆ ಯುವ ಕಾಂಗ್ರೆಸ್ ಬೆಳ್ತಂಗಡಿ ವತಿಯಿಂದ ಪೋಸ್ಟರ್ ಅಭಿಯಾನ

Suddi Udaya

ಸಿರಿ ಕೇಂದ್ರ ಕಛೇರಿಯಲ್ಲಿ ಮಹಿಳಾ ದಿನಾಚರಣೆ ಪ್ರಯುಕ್ತ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ತಾಲೂಕು ಮಟ್ಟದ ಚೆಸ್ ಪಂದ್ಯಾಟ: ಬೆಳ್ತಂಗಡಿ ಎಸ್.ಡಿ .ಎಮ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯಲ್ಲಿ ಸುರಕ್ಷಿತ ಚಾಲನೆ ಮತ್ತು ಸೈಬರ್ ವಂಚನೆ, ಮಾದಕವಸ್ತು ಮುಕ್ತ ಸಮಾಜ ಕುರಿತು ಜಾಗೃತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಚೈತ್ರೇಶ್ ಇಳಂತಿಲ, ಕಾರ್ಯದರ್ಶಿಯಾಗಿ ಗಣೇಶ್ ಶಿರ್ಲಾಲು, ಕೋಶಾಧಿಕಾರಿಯಾಗಿ ಪುಷ್ಪರಾಜ್ ಆಯ್ಕೆ

Suddi Udaya

ಮಚ್ಚಿನ:ಮಳೆಯಿಂದ ಹಾನಿಗೊಳಗಾದ ಪ್ರದೇಶಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ

Suddi Udaya
error: Content is protected !!