22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್ ಕೆ ಎಸ್ ಎಸ್ ಎಫ್ ಕಕ್ಕಿಂಜೆ ಶಾಖೆಯಿಂದ ಕನ್ನಡ ರಾಜ್ಯೋತ್ಸವ ಆಚರಣೆ: ಮಾದಕ ವ್ಯಸನ ಮುಕ್ತ ಪ್ರತಿಜ್ಞಾ ವಿಧಿ ಸ್ವೀಕಾರ

ಬೆಳ್ತಂಗಡಿ: ಎಸ್ ಕೆ ಎಸ್ ಎಸ್ ಎಫ್ ಕಕ್ಕಿಂಜೆ ಶಾಖೆಯ ವತಿಯಿಂದ ಕನ್ನಡ ರಾಜ್ಯೋತ್ಸವ ಆಚರಣೆ ಮತ್ತು
ಮಾದಕ ವ್ಯಸನ ಮುಕ್ತ ಭಾರತದ ನಿರ್ಮಾಣಕ್ಕಾಗಿ ಪ್ರತಿಜ್ಞಾ ವಿಧಿ ಸ್ವೀಕಾರ ಕಾರ್ಯಕ್ರಮ ನ.1 ರಂದು ನಡೆಸಲಾಯಿತು.
ರಾಜ್ಯೋತ್ಸವ ಪ್ರಯುಕ್ತ ಧ್ವಜಾರೋಹಣವನ್ನು ಕಕ್ಕಿಂಜೆ ಮಸ್ಜಿದ್ ಉಪಾಧ್ಯಕ್ಷ ಇಲ್ಯಾಸ್ ಕಕ್ಕಿಂಜೆ ನೆರವೇರಿಸಿದರು.

ಉಸ್ತಾದ್ ರಫೀಕ್ ಅಝ್ಹರಿ ದುವಾ ಹಾಗೂ ಸಂದೇಶ ಭಾಷಣಗೈದರು.
ಈ ಸಂದಭದಲ್ಲಿ ಮಸ್ಜಿದ್ ಆಡಳಿತ ಸಮಿತಿ ಜೊತೆ ಕಾರ್ಯದರ್ಶಿ ನಾಸಿರ್ ಕೆ.ಹೆಚ್, ಎಸ್ ಕೆ ಎಸ್ ಎಸ್ ಎಫ್ ಜಿಲ್ಲಾ ಉಪಾಧ್ಯಕ್ಷ ಸ್ವದಕತುಲ್ಲ ದಾರಿಮಿ, ಜಿಲ್ಲಾ ವರ್ಕಿಂಗ್ ಕಾರ್ಯದರ್ಶಿ ಯಾಸಿರ್ ಚಿಬಿದ್ರೆ, ಕಕ್ಕಿಂಜೆ ಶಾಖೆ ಉಪಾಧ್ಯಕ್ಷ ಹಂಝ ಡಿ ಮಜಲ್, ಬೆಳ್ತಂಗಡಿ ತಾಲೂಕು ಅರೋಗ್ಯ ಸಮೀತಿ ಸದಸ್ಯ ರಶೀದ್ ಯು.ಕೆ, ಅದೇ ರೀತಿ ಮಸ್ಜಿದ್ ಸಮಿತಿ ಸದಸ್ಯರು, ಎಸ್ಕೆಎಸ್ಸೆಸ್ಸೆಫ್ ಕಕ್ಕಿಂಜೆ ಶಾಖೆಯ ಸದಸ್ಯರು, ನೂರುಲ್ ಇಸ್ಲಾಮ್ ಮದರಸ ಅಧ್ಯಾಪಕರು ಹಾಗೂ ವಿದ್ಯಾರ್ಥಿಗಳು, ಜಲಾಲಿಯ ದರ್ಸ್ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಎಸ್ಕೆಎಸ್ಸೆಸ್ಸೆಫ್ ಪ್ರಧಾನ ಕಾರ್ಯದರ್ಶಿ ನಾಸಿರ್ ಕಲ್ಲಗುಡ್ಡೆ ಸ್ವಾಗತಿಸಿದರು.

Related posts

ಪುತ್ತಿಲ ಹೇರಾಜೆ ಶ್ರೀ ವಿಘ್ನೇಶ್ವರ ಭಜನಾ ಮಂಡಳಿ ಯಿಂದ ಮದೂರು ಶ್ರೀ ಮದನಂತೇಶ್ವರ ದೇವಸ್ಥಾನದಲ್ಲಿ ಭಜನಾ ಸೇವೆ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಪ್ರಕರಣ ಹಾಗೂ ಬಂದೂಕು ಪತ್ತೆ ಪ್ರಕರಣ : ಇಂದು ಹೈಕೋರ್ಟ್ ನಲ್ಲಿ ವಿಚಾರಣೆ

Suddi Udaya

ಪಡಂಗಡಿ: ಅರುಣ್ ಡಿಸೋಜ ಹೃದಯಾಘಾತದಿಂದ ನಿಧನ

Suddi Udaya

ಭಾರೀ ಮಳೆಗೆ ಪಟ್ರಮೆ ಹಟ್ಟೆಕಲ್ಲು ನಲ್ಲಿ ಮನೆಯ ಗೋಡೆ ಕುಸಿತ

Suddi Udaya

ನಿವೃತ್ತ ಮುಖ್ಯಕಾರ್ಯನಿರ್ವಹಣಾಧಿಕಾರಿ ಚಂದ್ರಕಾಂತ್ ಪ್ರಭು ರಿಗೆ ಯೂನಿಯನ್ ವತಿಯಿಂದ ಬೀಳ್ಕೊಡುಗೆ ಸಮಾರಂಭ

Suddi Udaya

ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ರವರ ಪರವಾಗಿ ಶಾಸಕ ಹರೀಶ್ ಪೂಂಜರಿಂದ ಮಡಂತ್ಯಾರು ಗ್ರಾ.ಪಂ. ವ್ಯಾಪ್ತಿಯಲ್ಲಿ ಮತಪ್ರಚಾರ

Suddi Udaya
error: Content is protected !!