July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಗೇರುಕಟ್ಟೆ ಪತಂಜಲಿ ಯೋಗಶಾಖೆಯಲ್ಲಿ ತುಳಸಿ ಪೂಜೆ

ಗೇರುಕಟ್ಟೆ : ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಕರ್ನಾಟಕ, ಕೇಂದ್ರ ಕಚೇರಿ ತುಮಕೂರು ನೇತ್ರಾವತಿ ವಲಯ ಕ್ಷೀರ ಸಂಗಮ ಸಬಾಭವನ ಕಳಿಯ ಗೇರುಕಟ್ಟೆ ಯೋಗ ಶಾಖೆಯಲ್ಲಿ ತುಳಸಿ ಪೂಜೆಯನ್ನು ನೆರವೇರಿಸಲಾಯಿತು.

ಕೇಂದ್ರದ ಮುಖ್ಯ ಶಿಕ್ಷಕಿ ಪ್ರೇಮಲತಾ ಗಣೇಶ್, ಸಹ ಶಿಕ್ಷಕ ಸುಕೇಶ್ ನೇತೃತ್ವದಲ್ಲಿ ನಡೆಯುತ್ತಿರುವ ನಿತ್ಯ ಯೋಗ ತರಗತಿಯನ್ನು ಸತೀಶ್ ನಾಳ ನಿರ್ವಹಿಸಿದರು. ಯೋಗ ಬಂಧು ದಿವಾಕರ ಆಚಾರ್ಯ ಗೇರುಕಟ್ಟೆ ತುಳಸಿ ವಿವಾಹ, ತುಳಸಿ ಪೂಜೆಯ ಮಹತ್ವ,ಲೌಕಿಕ ಮತ್ತು ಆಧ್ಯಾತ್ಮಿಕ, ಧಾರ್ಮಿಕ ವಿಧಿ ವಿಧಾನಗಳಲ್ಲಿ ತುಳಸಿಯ ಮಹತ್ವ ಮತ್ತು ತುಳಸಿಯಿಂದ ಸಿಗುವ ಪ್ರಯೋಜನಗಳ ಬಗ್ಗೆ ಭೌದ್ಧಿಕ ನೀಡಿದರು.

ಶಾಖೆಯ ಸಹಶಿಕ್ಷಕ ಸುಕೇಶ್, ವರದಿ ಪ್ರಮುಖ ಕೇಶವ, ಶಾಖೆಯ ಸಂಚಾಲಕ ವಿಜಯಣ್ಣ,ಸತೀಶ್, ಅಶೋಕ, ವಸಂತ ಉಪಸ್ಥಿತರಿದ್ದರು.
ಭಾರತಿ, ಪದ್ಮಲತಾ, ಅರುಣಕ್ಕ ತುಳಸಿ ಪೂಜೆಯನ್ನು ನೆರವೇರಿಸಿ ಪೂಜಾ ಪ್ರಸಾದ ವಿತರಿಸಲಾಯಿತು. ಶಾಖೆಯ ಯೋಗ ಬಂಧುಗಳ ಸಹಕಾರದಿಂದ ಅಮೃತ ಫಲಾಹಾರವನ್ನು ಜೋಡಿಸಲಾಗಿತ್ತು.

Related posts

ಇಂದಬೆಟ್ಟು ಪ್ರಕೃತಿ ಜ್ಞಾನವಿಕಾಸ ಮಹಿಳಾ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮ

Suddi Udaya

ಮರೋಡಿ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

Suddi Udaya

ಉಜಿರೆ: ಅತ್ತಾಜೆ ನಿವಾಸಿ ಜಂಶೀರ್ ಸೌದಿ ಅರೇಬಿಯಾದಲ್ಲಿ ಹೃದಯಾಘಾತದಿಂದ ನಿಧನ

Suddi Udaya

ನಡ: ರಸ್ತೆಯ ನದಿಗೆ ನಿರ್ಮಿಸಲಾದ ವೆಂಟೆಡ್ ಡ್ಯಾಮ್ ನ ರಿಟೆನಿಂಗ್ ವಾಲ್ನ ಮೇಲೆ ನಿರ್ಮಿಸಲಾಗಿದ್ದ ಕಾಂಪೌಂಡ್ ಕುಸಿತ

Suddi Udaya

ಶ್ರೀರಾಮ ವಿದ್ಯಾ ಸಂಸ್ಥೆಯಲ್ಲಿ ತರಬೇತಿ ಉದ್ಘಾಟನೆ

Suddi Udaya

ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಮಂಡಲದ ವತಿಯಿಂದ ಮತದಾರರ ಚೇತನ ಅಭಿಯಾನದ ಪ್ರಯುಕ್ತ ಬಿ.ಎಲ್. ಎ. – 2 ಗಳ ಕಾರ್ಯಾಗಾರ

Suddi Udaya
error: Content is protected !!