22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳ ಬಿಜೆಪಿ ಶಕ್ತಿ ಕೇಂದ್ರದ ಅಭ್ಯಾಸವರ್ಗ

ಧರ್ಮಸ್ಥಳ : ಧರ್ಮಸ್ಥಳ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ ನ.1 ರಂದು ನೆರವೇರಿತು.

ಧರ್ಮಸ್ಥಳ ಬಿಜೆಪಿ ಹಿರಿಯ ಕಾರ್ಯಕರ್ತರಾಗಿರುವ ರಾಜೇಂದ್ರ ಅಜ್ರಿಯವರು ದೀಪ ಪ್ರಜ್ವಲನೆ ಮೂಲಕ ಉದ್ಘಾಟಿಸಿದರು.
ಬೆಳ್ತಂಗಡಿ ಬಿಜೆಪಿ ಮಂಡಲಾಧ್ಯಕ್ಷ ಶ್ರೀನಿವಾಸ್ ರಾವ್ ಉದ್ಘಾಟನಾ ಭಾಷಣ ಮಾಡಿದರು.
ನಮ್ಮ ವೈಚಾರಿಕತೆ ಮತ್ತು ಪಂಚ ಪರಿವರ್ತನೆ ವಿಷಯವನ್ನು ನಂದಕುಮಾರ್, ಬೂತ್ ಸಂಘಟನೆ ಮತ್ತು ಸ್ಥಳೀಯ ಆಡಳಿತದೊಂದಿಗೆ ನಮ್ಮ ಪಾತ್ರ ಈ ವಿಷಯವನ್ನು ಸೀತಾರಾಮ್ ಬೆಳಾಲು, ವಿಕಸಿತ ಭಾರತದ ಅಮೃತ ಕಾಲದಲ್ಲಿ ನಮ್ಮ ಸಕ್ರಿಯತೆ ವಿಷಯವನ್ನು ವೃಷಾಂಕ್ ಖಾಡಿಲ್ಕರ್ ಅರಸಿನಮಕ್ಕಿ ಬೈಠಕ್ ನೀಡಿದರು.

ಸಮಾರೋಪ ಅವಧಿಯಲ್ಲಿ ಸಿ ಎ ಬ್ಯಾಂಕ್ ಅಧ್ಯಕ್ಷ ಪ್ರೀತಮ್ ಡಿ. ಸ್ವಾಗತಿಸಿದರು. ಶಾಸಕ ಹರೀಶ್ ಪೂಂಜ ಸಮಾರೋಪ ಭಾಷಣ ಮಾಡಿದರು. ಮಹಾಶಕ್ತಿ ಕೇಂದ್ರ ಕಾರ್ಯದರ್ಶಿ ಗಣೇಶ್ ಹೊಸ್ತೋಟ ಬೂತ್ ವರದಿ ಪಡೆದುಕೊಂಡರು. ಮಂಡಲ ಉಪಾಧ್ಯಕ್ಷ ಕೊರಗಪ್ಪ ಗೌಡ ಉಪಸ್ಥಿತರಿದ್ದರು. ಶಕ್ತಿಕೇಂದ್ರ ಪ್ರಮುಖ್ ವಿಕ್ರಮ್ ಗೌಡ ಧನ್ಯವಾದ ಸಮರ್ಪಿಸಿದರು.

Related posts

ಶ್ರೀ ರಾಮ ಕ್ಷೇತ್ರಕ್ಕೆ ಮಾಜಿ ಸಚಿವರುಗಳಾದ ರಮಾನಾಥ ರೈ, ವಿನಯ ಕುಮಾರ್ ಸೊರಕೆ ಭೇಟಿ

Suddi Udaya

ತುಲು ಕಥೆ ಬರಹಗಾರರಿಗೆ ಸುವರ್ಣ ವೇದಿಕೆ; “ಕುದ್ಕ ಬಚ್ಚಿರೆ” ತುಲು ಸಣ್ಣ ಕಥಾ ಸ್ಪರ್ಧೆ: 10 ವಿಜೇತರಿಗೆ ನಗದು ಬಹುಮಾನ

Suddi Udaya

ಬೆಳ್ತಂಗಡಿ ತಾಲೂಕು ಕಛೇರಿಯಲ್ಲಿ ಶಿವಯೋಗಿ ಸಿದ್ಧರಾಮ ಜಯಂತಿ ಆಚರಣೆ

Suddi Udaya

ಮುಂಡಾಜೆ: ಮೂಲಾರು ದರ್ಖಾಸು ನಿವಾಸಿ ಕಮಲಾ ನಾಯ್ಕ ನಿಧನ

Suddi Udaya

ಗುರುವಾಯನಕೆರೆ: ಎಕ್ಸೆಲ್ ಕಾಲೇಜು ವತಿಯಿಂದ ಶತಾಯುಷಿ ಬಂಗಾಡಿ ರಾಜಮನೆತನದ ರವಿರಾಜ ಬಲ್ಲಾಳ್ ಅವರಿಗೆ ಗೌರವಾರ್ಪಣೆ

Suddi Udaya

ಕಾಡ್ಗಿಚ್ಚಿನ ಮುಂಜಾಗ್ರತೆಗಾಗಿ ಗಡಾಯಿಕಲ್ಲು ಚಾರಣ ಪ್ರವೇಶ ತಾತ್ಕಲಿಕ ನಿಷೇಧ

Suddi Udaya
error: Content is protected !!