22.6 C
ಪುತ್ತೂರು, ಬೆಳ್ತಂಗಡಿ
July 23, 2026
ಆಯ್ಕೆಬೆಳ್ತಂಗಡಿವರದಿ

ಬೆಳ್ತಂಗಡಿ ಶ್ರೀ ದುರ್ಗಾಪರಮೇಶ್ವರೀ ಬಯಲಾಟ ಸೇವಾ ಸಮಿತಿಯ ಅಧ್ಯಕ್ಷರಾಗಿ ಶ್ರೀಧರ ಶೆಟ್ಟಿ ಪೊಸಲಾಯಿ ಆಯ್ಕೆ

ಬೆಳ್ತಂಗಡಿ : ಶ್ರೀ ದುರ್ಗಾಪರಮೇಶ್ವರಿ ಬಯಲಾಟ ಸೇವಾ ಸಮಿತಿಯ 2025 – 26 ನೇ ಸಾಲಿನ ನೂತನ ಪದಾಧಿಕಾರಿಗಳನ್ನು ಇತ್ತೀಚೆಗೆ ನಡೆದ ಮಹಾಸಭೆಯಲ್ಲಿ ಆಯ್ಕೆ ಮಾಡಲಾಯಿತು.

ಅಧ್ಯಕ್ಷರಾಗಿ ಶ್ರೀಧರ ಶೆಟ್ಟಿ ಪೊಸಲಾಯಿ, ಉಪಾಧ್ಯಕ್ಷರುಗಳಾಗಿ ಆನಂದ ಹೆಗ್ಡೆ ಹಾಗೂ ಸುರೇಶ್ ಆಚಾರ್, ಕಾರ್ಯದರ್ಶಿಯಾಗಿ ಗಣೇಶ್ ಮೆಸ್ಕಾಂ, ಜೊತೆ ಕಾರ್ಯದರ್ಶಿಯಾಗಿ ಆನಂದ ದೇವಾಡಿಗ, ಕೋಶಾಧಿಕಾರಿಯಾಗಿ ಎಂ. ಡಿ ಸಂಜೀವ ಇವರುಗಳನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

ಕಾರ್ಯಕಾರಿ ಸಮಿತಿ ಸದಸ್ಯರುಗಳಾಗಿ ಕೃಷ್ಣಕುಮಾರ್ ಐತಾಳ್ , ಜಗನ್ನಾಥ, ಹರಿದಾಸ್ ಕೆ, ಸದಾಶಿವ ಶೆಟ್ಟಿ,ಯೋಗೀಶ, ವೆಂಕಟರಮಣ ಆಚಾರ್, ಸಲಹೆಗಾರರುಗಳಾಗಿ ವಿಜಯಕುಮಾರ್, ಪದ್ಮ ಕುಮಾರ್ ಎಚ್ , ಕೃಷ್ಣ ಕೆ, ರವಿಚಂದ್ರ ಭಟ್, ರವೀಂದ್ರ ಗೌಡ ಇವರುಗಳನ್ನು ಆಯ್ಕೆ ಮಾಡಲಾಯಿತು.

ಸಮಿತಿಯ ಪ್ರಧಾನ ಸಂಚಾಲಕರಾಗಿ ಡಾ| ಕೆ. ಜಿ. ಪಣಿಕ್ಕರ್ ಸಂಚಾಲಕರುಗಳಾಗಿ ಆನಂದ ಶೆಟ್ಟಿ ಕೆ.ಎನ್ , ಗಣೇಶ್ ಐತಾಳ್ , ಅನಂತಕೃಷ್ಣ , ಸುರೇಶ್ ಶೆಟ್ಟಿ ಲಾಯಿಲ, ಉದಯಕುಮಾರ್ ಲಾಯಿಲ ಇವರುಗಳನ್ನು ಮುಂದುವರಿಸಲಾಯಿತು.
ವಿಜಯ್ ಕುಮಾರ್ ಸ್ವಾಗತಿಸಿದರು. ಅನಂತ ಕೃಷ್ಣರವರು ಕಳೆದ ಸಾಲಿನ ಲೆಕ್ಕಪತ್ರ ಮಂಡಿಸಿ, ಧನ್ಯವಾದ ಸಮರ್ಪಿಸಿದರು.

Related posts

ಮುಂಡಾಜೆ ಕಾಯರ್ತೋಡಿ- ಕಲ್ಲಾರ್ಯ ಸಾರ್ವಜನಿಕ ನಾಗಬನದಲ್ಲಿ ಕ್ಷೀರಾಭಿಷೇಕ, ಮಹಾಪೂಜೆ

Suddi Udaya

ಡಾ. ಮನಮೋಹನ್ ಸಿಂಗ್ ಅವರ ಸಾಧನೆ, ಕೊಡುಗೆಗಳು ದೇಶಕ್ಕೆ ಎಂದಿಗೂ ಅಜರಾಮರ: ರಕ್ಷಿತ್ ಶಿವರಾಂ

Suddi Udaya

ಜೆಇಇ ಅಡ್ವಾನ್ಸ್‌ 2026 ಫಲಿತಾಂಶ: ಎಕ್ಸೆಲ್‌ ಗುರುವಾಯನಕೆರೆಗೆ ರಾಷ್ಟ್ರ ಮಟ್ಟದಲ್ಲಿ 42ನೇ ರ‍್ಯಾಂಕ್

Suddi Udaya

ಬುರುಡೆ ಚಿನ್ನಯ್ಯ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು

Suddi Udaya

ವೇಣೂರು ಶ್ರೀಭಗವಾನ್ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ರವರಿಗೆ ಆಹ್ವಾನ

Suddi Udaya

ಬಳಂಜ ಕರ್ಮಂದೊಟ್ಟು ಧರೆ ಕುಸಿದು ಅಪಾಯದಲ್ಲಿರುವ ಕೆಲವು ಮನೆಗಳಿಗೆ ಬೆಳ್ತಂಗಡಿ ತಹಶೀಲ್ದಾರ್ ಹಾಗೂ ತಾ.ಪಂ ಮುಖ್ಯಕಾರ್ಯನಿರ್ವಹಣಾಧಿಕಾರಿ ಭೇಟಿ,

Suddi Udaya
error: Content is protected !!