25.5 C
ಪುತ್ತೂರು, ಬೆಳ್ತಂಗಡಿ
April 24, 2026
ಆಯ್ಕೆಬೆಳ್ತಂಗಡಿವರದಿ

ಬೆಳ್ತಂಗಡಿ ಶ್ರೀ ದುರ್ಗಾಪರಮೇಶ್ವರೀ ಬಯಲಾಟ ಸೇವಾ ಸಮಿತಿಯ ಅಧ್ಯಕ್ಷರಾಗಿ ಶ್ರೀಧರ ಶೆಟ್ಟಿ ಪೊಸಲಾಯಿ ಆಯ್ಕೆ

ಬೆಳ್ತಂಗಡಿ : ಶ್ರೀ ದುರ್ಗಾಪರಮೇಶ್ವರಿ ಬಯಲಾಟ ಸೇವಾ ಸಮಿತಿಯ 2025 – 26 ನೇ ಸಾಲಿನ ನೂತನ ಪದಾಧಿಕಾರಿಗಳನ್ನು ಇತ್ತೀಚೆಗೆ ನಡೆದ ಮಹಾಸಭೆಯಲ್ಲಿ ಆಯ್ಕೆ ಮಾಡಲಾಯಿತು.

ಅಧ್ಯಕ್ಷರಾಗಿ ಶ್ರೀಧರ ಶೆಟ್ಟಿ ಪೊಸಲಾಯಿ, ಉಪಾಧ್ಯಕ್ಷರುಗಳಾಗಿ ಆನಂದ ಹೆಗ್ಡೆ ಹಾಗೂ ಸುರೇಶ್ ಆಚಾರ್, ಕಾರ್ಯದರ್ಶಿಯಾಗಿ ಗಣೇಶ್ ಮೆಸ್ಕಾಂ, ಜೊತೆ ಕಾರ್ಯದರ್ಶಿಯಾಗಿ ಆನಂದ ದೇವಾಡಿಗ, ಕೋಶಾಧಿಕಾರಿಯಾಗಿ ಎಂ. ಡಿ ಸಂಜೀವ ಇವರುಗಳನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

ಕಾರ್ಯಕಾರಿ ಸಮಿತಿ ಸದಸ್ಯರುಗಳಾಗಿ ಕೃಷ್ಣಕುಮಾರ್ ಐತಾಳ್ , ಜಗನ್ನಾಥ, ಹರಿದಾಸ್ ಕೆ, ಸದಾಶಿವ ಶೆಟ್ಟಿ,ಯೋಗೀಶ, ವೆಂಕಟರಮಣ ಆಚಾರ್, ಸಲಹೆಗಾರರುಗಳಾಗಿ ವಿಜಯಕುಮಾರ್, ಪದ್ಮ ಕುಮಾರ್ ಎಚ್ , ಕೃಷ್ಣ ಕೆ, ರವಿಚಂದ್ರ ಭಟ್, ರವೀಂದ್ರ ಗೌಡ ಇವರುಗಳನ್ನು ಆಯ್ಕೆ ಮಾಡಲಾಯಿತು.

ಸಮಿತಿಯ ಪ್ರಧಾನ ಸಂಚಾಲಕರಾಗಿ ಡಾ| ಕೆ. ಜಿ. ಪಣಿಕ್ಕರ್ ಸಂಚಾಲಕರುಗಳಾಗಿ ಆನಂದ ಶೆಟ್ಟಿ ಕೆ.ಎನ್ , ಗಣೇಶ್ ಐತಾಳ್ , ಅನಂತಕೃಷ್ಣ , ಸುರೇಶ್ ಶೆಟ್ಟಿ ಲಾಯಿಲ, ಉದಯಕುಮಾರ್ ಲಾಯಿಲ ಇವರುಗಳನ್ನು ಮುಂದುವರಿಸಲಾಯಿತು.
ವಿಜಯ್ ಕುಮಾರ್ ಸ್ವಾಗತಿಸಿದರು. ಅನಂತ ಕೃಷ್ಣರವರು ಕಳೆದ ಸಾಲಿನ ಲೆಕ್ಕಪತ್ರ ಮಂಡಿಸಿ, ಧನ್ಯವಾದ ಸಮರ್ಪಿಸಿದರು.

Related posts

ಬೆಳಾಲು ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ರೂ.2 ಕೋಟಿ ಗೋಲ್ಮಾಲ್ ಪ್ರಕರಣ : ಮೂವರ ವಿರುದ್ಧ ಪ್ರಕರಣ ದಾಖಲು

Suddi Udaya

ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಸೈಕಲ್ ಯಾತ್ರೆ ಕೈಗೊಂಡ ರಾಜಾಜಿನಗರದ ಶಾಸಕ ಸುರೇಶ ಕುಮಾರ್

Suddi Udaya

ಉರುವಾಲು ಕಾರಿಂಜ ಶ್ರೀ ವನಶಾಸ್ತವು ಮತ್ತು ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರ ಬಗ್ಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರವರಿಗೆ ಮನವಿ ಸಲ್ಲಿಸಿ ಸಮಾಲೋಚನೆ

Suddi Udaya

ಭರತನಾಟ್ಯ ವಿಧ್ವತ್ ಅಂತಿಮ ಪರೀಕ್ಷೆ : ಗುರುವಾಯನಕೆರೆಯ ಸುಕನ್ಯಾ ಕಾಮತ್ ಉತ್ತೀರ್ಣ

Suddi Udaya

ಮಚ್ಚಿನ: ಹಿಂದೂ ರುದ್ರ ಭೂಮಿಯ ಕಾಮಗಾರಿಗೆ ಮಂಜೂರಾದ ಅನುದಾನವನ್ನು ಉಡುಪಿ ಪ್ರಾದೇಶಿಕ ನಿರ್ದೇಶಕ ದುಗ್ಗೆ ಗೌಡರಿಂದ ರೂ 2.5 ಲಕ್ಷ ಹಸ್ತಾಂತರ

Suddi Udaya

ಪೆರಿಂಜೆ: ಕಣಜದ ಹುಳ ಕಡಿದು ಗಂಭೀರ ಸ್ಥಿತಿಯಲ್ಲಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

Suddi Udaya
error: Content is protected !!