23.5 C
ಪುತ್ತೂರು, ಬೆಳ್ತಂಗಡಿ
June 8, 2026
ಆಯ್ಕೆಬೆಳ್ತಂಗಡಿವರದಿ

ಬೆಳ್ತಂಗಡಿ ಶ್ರೀ ದುರ್ಗಾಪರಮೇಶ್ವರೀ ಬಯಲಾಟ ಸೇವಾ ಸಮಿತಿಯ ಅಧ್ಯಕ್ಷರಾಗಿ ಶ್ರೀಧರ ಶೆಟ್ಟಿ ಪೊಸಲಾಯಿ ಆಯ್ಕೆ

ಬೆಳ್ತಂಗಡಿ : ಶ್ರೀ ದುರ್ಗಾಪರಮೇಶ್ವರಿ ಬಯಲಾಟ ಸೇವಾ ಸಮಿತಿಯ 2025 – 26 ನೇ ಸಾಲಿನ ನೂತನ ಪದಾಧಿಕಾರಿಗಳನ್ನು ಇತ್ತೀಚೆಗೆ ನಡೆದ ಮಹಾಸಭೆಯಲ್ಲಿ ಆಯ್ಕೆ ಮಾಡಲಾಯಿತು.

ಅಧ್ಯಕ್ಷರಾಗಿ ಶ್ರೀಧರ ಶೆಟ್ಟಿ ಪೊಸಲಾಯಿ, ಉಪಾಧ್ಯಕ್ಷರುಗಳಾಗಿ ಆನಂದ ಹೆಗ್ಡೆ ಹಾಗೂ ಸುರೇಶ್ ಆಚಾರ್, ಕಾರ್ಯದರ್ಶಿಯಾಗಿ ಗಣೇಶ್ ಮೆಸ್ಕಾಂ, ಜೊತೆ ಕಾರ್ಯದರ್ಶಿಯಾಗಿ ಆನಂದ ದೇವಾಡಿಗ, ಕೋಶಾಧಿಕಾರಿಯಾಗಿ ಎಂ. ಡಿ ಸಂಜೀವ ಇವರುಗಳನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

ಕಾರ್ಯಕಾರಿ ಸಮಿತಿ ಸದಸ್ಯರುಗಳಾಗಿ ಕೃಷ್ಣಕುಮಾರ್ ಐತಾಳ್ , ಜಗನ್ನಾಥ, ಹರಿದಾಸ್ ಕೆ, ಸದಾಶಿವ ಶೆಟ್ಟಿ,ಯೋಗೀಶ, ವೆಂಕಟರಮಣ ಆಚಾರ್, ಸಲಹೆಗಾರರುಗಳಾಗಿ ವಿಜಯಕುಮಾರ್, ಪದ್ಮ ಕುಮಾರ್ ಎಚ್ , ಕೃಷ್ಣ ಕೆ, ರವಿಚಂದ್ರ ಭಟ್, ರವೀಂದ್ರ ಗೌಡ ಇವರುಗಳನ್ನು ಆಯ್ಕೆ ಮಾಡಲಾಯಿತು.

ಸಮಿತಿಯ ಪ್ರಧಾನ ಸಂಚಾಲಕರಾಗಿ ಡಾ| ಕೆ. ಜಿ. ಪಣಿಕ್ಕರ್ ಸಂಚಾಲಕರುಗಳಾಗಿ ಆನಂದ ಶೆಟ್ಟಿ ಕೆ.ಎನ್ , ಗಣೇಶ್ ಐತಾಳ್ , ಅನಂತಕೃಷ್ಣ , ಸುರೇಶ್ ಶೆಟ್ಟಿ ಲಾಯಿಲ, ಉದಯಕುಮಾರ್ ಲಾಯಿಲ ಇವರುಗಳನ್ನು ಮುಂದುವರಿಸಲಾಯಿತು.
ವಿಜಯ್ ಕುಮಾರ್ ಸ್ವಾಗತಿಸಿದರು. ಅನಂತ ಕೃಷ್ಣರವರು ಕಳೆದ ಸಾಲಿನ ಲೆಕ್ಕಪತ್ರ ಮಂಡಿಸಿ, ಧನ್ಯವಾದ ಸಮರ್ಪಿಸಿದರು.

Related posts

ಅಳದಂಗಡಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಕಡಿರುದ್ಯಾವರ ಶ್ರೀ ವಿದ್ಯಾ ಸರಸ್ವತಿ ಮಹಿಳಾ ಮಂಡಲದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ

Suddi Udaya

ಸುಲ್ಕೇರಿಮೊಗ್ರು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಜಾತ್ರೋತ್ಸವ ಸಮಿತಿಯ ನೂತನ ಪದಾದಿಕಾರಿಗಳ ಆಯ್ಕೆ

Suddi Udaya

ಜೈನ ಬಸದಿಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅರ್ಚಕರುಗಳಿಗೆ ಮಾಸಿಕ ಗೌರವ ಧನ ನೀಡಲು ಅನುದಾನ ಬಿಡುಗಡೆ

Suddi Udaya

ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ಮಹಾಸಭೆ, ಪದಾಧಿಕಾರಿಗಳ ಆಯ್ಕೆ

Suddi Udaya

ದಕ್ಷಿಣ ಆಫ್ರಿಕಾದಲ್ಲಿ ಅಂತ್ಯಕ್ರಿಯೆವಾಗಲಿದ್ದ ಲಾಯಿಲದ ದಾಮೋದರ ಗೌಡ ರವರ ಮೃತದೇಹವನ್ನು ಊರಿಗೆ ತರುವಲ್ಲಿ ಸಹಕರಿಸಿದ ಸಂಸದ ಕ್ಯಾ| ಬ್ರಿಜೇಶ್ ಚೌಟ ಮತ್ತು ಶಾಸಕ ಹರೀಶ್ ಪೂಂಜ

Suddi Udaya
error: Content is protected !!