25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ ಬಂಟರ ಗ್ರಾಮ ಸಮಿತಿಯಿಂದ ದಿ| ಕಾಶಿ ಶೆಟ್ಟಿ ಹಾಗೂ ದಿ| ಎಮ್ ಜಿ ಶೆಟ್ಟಿ ಇವರಿಗೆ ನುಡಿನಮನ

ಮುಂಡಾಜೆ: ಗ್ರಾಮ ಸಮಿತಿಯ ಸಭೆಯಲ್ಲಿ ಇತ್ತೀಚೆಗೆ ನಿಧನರಾದ ಶಶಿಧರ್ ಶೆಟ್ಟಿ ಬರೋಡ ಇವರ ಮಾತೃಶ್ರೀ ಕಾಶಿ ಶೆಟ್ಟಿ ಹಾಗೂ ಬಂಟರ ಸಂಘದ ಮಾಜಿ ಅಧ್ಯಕ್ಷರು , ವಿಜಯ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿ ಇದರ ನಿರ್ದೇಶಕ ಲಯನ್ ಎಮ್ ಜಿ ಶೆಟ್ಟಿ ಇವರಿಗೆ ನುಡಿನಮನ ಸಲ್ಲಿಸಲಾಯಿತು.

ವೇದಿಕೆಯಲ್ಲಿ ರಾಮಣ್ಣ ಶೆಟ್ಟಿ ಅಗರಿ, ಪುರುಷೋತ್ತಮ ಶೆಟ್ಟಿ ಅಗರಿ, ವಿಜಯ ಕುಮಾರ್ ರೈ, ಜಗನ್ನಾಥ ಶೆಟ್ಟಿ ಮದಿಮಾಲ್ ಕಟ್ಟೆ, ಜಯಂತಿ ಶೆಟ್ಟಿ ನೆಯ್ಯಾಲು, ಅಧ್ಯಕ್ಷರಾದ ಪ್ರದೀಪ್ ಶೆಟ್ಟಿ ನಾಗಂಡ ಉಪಸ್ಥಿತರಿದ್ದರು. ವಿಶ್ವನಾಥ ಶೆಟ್ಟಿ ಮುಂಡ್ರುಪ್ಪಾಡಿ ಸ್ವಾಗತಿಸಿ, ಠಾಗೊರನಾಥ ಶೆಟ್ಟಿ ಹುರ್ತಾಜೆ ಧನ್ಯವಾದವಿತ್ತರು. ನವೀತ್ ಶೆಟ್ಟಿ ನೆಯ್ಯಾಲು ನಿರೂಪಿಸಿದರು.

Related posts

ಶಿವರಾತ್ರಿ: ಧರ್ಮಸ್ಥಳದಲ್ಲಿ ಪಾದಯಾತ್ರಿಗಳ ಸ್ವಾಗತಕ್ಕೆ ಸಕಲ ಸಿದ್ಧತೆ, ಸ್ವಾಗತ ಕಾರ್ಯಾಲಯ ಉದ್ಘಾಟನೆ

Suddi Udaya

ಶಿಶಿಲ: ಶ್ರೀ ಕ್ಷೇತ್ರ ಚಂದ್ರಪುರ ಜಿನ ಮoದಿರಕ್ಕೆ ಲಾವಣ್ಯ ಬಲ್ಲಾಳ್ ಭೇಟಿ

Suddi Udaya

ಮಾಲಾಡಿ: ಕೊಲ್ಪದಬೈಲುನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಬಿದ್ದ ಕಾರು

Suddi Udaya

ಭಾರತೀಯ ಜೈನ್ ಮಿಲನ್ ಬೆಳ್ತಂಗಡಿ ಶಾಖೆಯ ಮಾಸಿಕ ಸಭೆ

Suddi Udaya

ಮಾಜಿ ಶಾಸಕ ದಿ. ಕೆ. ವಸಂತ ಬಂಗೇರ ಅವರಿಗೆ ವಿಧಾನಸಭೆಯಲ್ಲಿ ಸಂತಾಪ ಸೂಚಿಸಿದ ಶಾಸಕ ಹರೀಶ್‌ ಪೂಂಜ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದಿಂದ ಮುಂಡ್ರುಪ್ಪಾಡಿ ಶಾಲೆಗೆ ಪ್ರಿಂಟರ್ ಕೊಡುಗೆ

Suddi Udaya
error: Content is protected !!