22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ ಬಂಟರ ಗ್ರಾಮ ಸಮಿತಿಯಿಂದ ದಿ| ಕಾಶಿ ಶೆಟ್ಟಿ ಹಾಗೂ ದಿ| ಎಮ್ ಜಿ ಶೆಟ್ಟಿ ಇವರಿಗೆ ನುಡಿನಮನ

ಮುಂಡಾಜೆ: ಗ್ರಾಮ ಸಮಿತಿಯ ಸಭೆಯಲ್ಲಿ ಇತ್ತೀಚೆಗೆ ನಿಧನರಾದ ಶಶಿಧರ್ ಶೆಟ್ಟಿ ಬರೋಡ ಇವರ ಮಾತೃಶ್ರೀ ಕಾಶಿ ಶೆಟ್ಟಿ ಹಾಗೂ ಬಂಟರ ಸಂಘದ ಮಾಜಿ ಅಧ್ಯಕ್ಷರು , ವಿಜಯ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿ ಇದರ ನಿರ್ದೇಶಕ ಲಯನ್ ಎಮ್ ಜಿ ಶೆಟ್ಟಿ ಇವರಿಗೆ ನುಡಿನಮನ ಸಲ್ಲಿಸಲಾಯಿತು.

ವೇದಿಕೆಯಲ್ಲಿ ರಾಮಣ್ಣ ಶೆಟ್ಟಿ ಅಗರಿ, ಪುರುಷೋತ್ತಮ ಶೆಟ್ಟಿ ಅಗರಿ, ವಿಜಯ ಕುಮಾರ್ ರೈ, ಜಗನ್ನಾಥ ಶೆಟ್ಟಿ ಮದಿಮಾಲ್ ಕಟ್ಟೆ, ಜಯಂತಿ ಶೆಟ್ಟಿ ನೆಯ್ಯಾಲು, ಅಧ್ಯಕ್ಷರಾದ ಪ್ರದೀಪ್ ಶೆಟ್ಟಿ ನಾಗಂಡ ಉಪಸ್ಥಿತರಿದ್ದರು. ವಿಶ್ವನಾಥ ಶೆಟ್ಟಿ ಮುಂಡ್ರುಪ್ಪಾಡಿ ಸ್ವಾಗತಿಸಿ, ಠಾಗೊರನಾಥ ಶೆಟ್ಟಿ ಹುರ್ತಾಜೆ ಧನ್ಯವಾದವಿತ್ತರು. ನವೀತ್ ಶೆಟ್ಟಿ ನೆಯ್ಯಾಲು ನಿರೂಪಿಸಿದರು.

Related posts

ಜನರ ಬಳಿಗೆ ತಾಲೂಕು ಆಡಳಿತ : ನಾರಾವಿಯಲ್ಲಿ ಶಾಸಕರ ನೇತೃತ್ವದಲ್ಲಿ ಜನಸ್ಪಂದನಾ ಕಾರ್ಯಕ್ರಮ ಆರಂಭ

Suddi Udaya

ಉಜಿರೆಯಲ್ಲಿ ಫ್ಲೇಕ್ ಎನ್ ಪ್ಲೇಟ್ ಶುಭಾರಂಭ

Suddi Udaya

ಕು| ಸೌಜನ್ಯಳಿಗೆ ನ್ಯಾಯ ಸಿಗಬೇಕು ಎಂಬುದು ನಮ್ಮೆಲ್ಲರ ಆಗ್ರಹ: ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಖಾವಂದರಿಗೆ ಕಳಂಕ ಹಚ್ಚುವುದನ್ನು ನಾವು ಖಂಡಿಸುತ್ತೇವೆ: ಧರ್ಮಸ್ಥಳ ಪೊಲೀಸ್ ಠಾಣೆ ಹಾಗೂ ಗ್ರಾಮ ಪಂಚಾಯತ್‌ಗೆ ಗ್ರಾಮಸ್ಥರಿಂದ ಮನವಿ

Suddi Udaya

ಶ್ರೀರಾಮ ದೇವರ ಪ್ರತಿಷ್ಠೆ ಮತ್ತು ಲೋಕಾರ್ಪಣೆ: ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಶ್ರೀ ರಾಮನಾಮ ತಾರಕ ಮಂತ್ರ ಹೋಮ

Suddi Udaya

ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಸಾಧನಾ ಪ್ರಶಸ್ತಿ

Suddi Udaya

ಬೆಳ್ತಂಗಡಿ : ಬುರುಡೆ ಚಿನ್ನಯ್ಯನ ಎಸ್.ಐ.ಟಿ ಕಸ್ಟಡಿ ಅಂತ್ಯ ಹಿನ್ನಲೆ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು

Suddi Udaya
error: Content is protected !!