37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಹೊಕ್ಕಾಡಿಗೋಳಿ ವೀರ ವಿಕ್ರಮ ಜೋಡುಕರೆ ಕಂಬಳದ ಪೂರ್ವಭಾವಿ ಸಭೆ

ಬೆಳ್ತಂಗಡಿ: ಇತಿಹಾಸ ಪ್ರಸಿದ್ಧ ವೀರ ವಿಕ್ರಮ ಜೋಡುಕರೆ ಕಂಬಳ ಹೊಕ್ಕಾಡಿಗೋಳಿ ಇದರ ಕಂಬಳ ನಡೆಸುವುದರ ಬಗ್ಗೆ ಪ್ರಥಮ ಹಂತದ ಪೂರ್ವಭಾವಿ ಸಭೆಯು ಕಂಬಳದ ವಠಾರದಲ್ಲಿ ಜರಗಿತು.

ಸಭೆಯ ಅಧ್ಯಕ್ಷತೆಯನ್ನು ಕಂಬಳ ಸಮಿತಿಯ ಅಧ್ಯಕ್ಷ ರಶ್ಮಿತ್ ಶೆಟ್ಟಿ ನೋಣಾಲುಗುತ್ತು ವಹಿಸಿದರು. ಡಿ.21ರಂದು ಹೊಕ್ಕಾಡಿಗೋಳಿ ಕಂಬಳವು ವಿಜೃಂಭಣೆಯಿಂದ ಜರಗಲಿದೆ ಎಂದು ಸಭೆಯಲ್ಲಿ ತಿಳಿಸಿದರು. ಮುಂದಿನ ವಾರ ಕರೆ ಮುಹೂರ್ತವು ನಡೆಯಲಿದ್ದು ಸಹಕರಿಸುವ ವಿವಿಧ ಸಂಘ ಸಂಸ್ಥೆಗಳು, ಭಜನಾ ಮಂಡಳಿಯ ಸದಸ್ಯರು, ಕಂಬಳಾಭಿಮಾನಿಗಳು ಕುದಿ ಕಂಬಳ ನಡೆಸಲು ಶ್ರಮದಾನದ ಮೂಲಕ ಕೈ ಜೋಡಿಸುವಂತೆ ವಿನಂತಿಸಿದರು. ಅತೀ ಶೀಘ್ರದಲ್ಲಿ ಕಂಬಳದ ಆಮಂತ್ರಣ ಪತ್ರ ಬಿಡುಗಡೆಗೊಳ್ಳಲಿದೆ ಎಂದು ತಿಳಿಸಿದರು.

ಸಭೆಯಲ್ಲಿ ಕಂಬಳ ಸಮಿತಿಯ ಪ್ರಧಾನ ಕಾರ್ಯದರ್ಶಿ, ಗೌರವ ಸಲಹೆ ಗಾರರು, ಕಾರ್ಯದರ್ಶಿ, ಉಪಾಧ್ಯಕ್ಷರುಗಳು, ಸದಸ್ಯರು ಕಂಬಲಾಭಿಮಾನಿಗಳು ಉಪಸ್ಥಿತರಿದ್ದರು.

Related posts

ಮಡಂತ್ಯಾರುವಿನಲ್ಲಿ ವೈಭವದ ಮೊಸರು ಕುಡಿಕೆ ಉತ್ಸವ-ಸಾಧಕರಿಗೆ ಸನ್ಮಾನ, ಧಾರ್ಮಿಕ ಕಾರ್ಯಕ್ರಮ

Suddi Udaya

ಕಲ್ಮಂಜ : ಗುರಿಪಳ್ಳ ನಿವಾಸಿ ಮೇಸ್ತ್ರಿ ನಾರಾಯಣ ಮೂಲ್ಯ ನಿಧನ

Suddi Udaya

ಮಾ.18: ಉಜಿರೆಗೆ ನಂದಿ ರಥಯಾತ್ರೆ

Suddi Udaya

ಬಂಗೇರ ನಿಧನಕ್ಕೆ ಡಾ.ಹೆಗ್ಗಡೆ ಸಂತಾಪ

Suddi Udaya

ತುಮಕೂರಿನಲ್ಲಿ ಹತ್ಯೆಗೀಡಾದ ಬೆಳ್ತಂಗಡಿ ತಾಲೂಕಿನ ನಿವಾಸಿಗಳ ಮನೆಗೆ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಆಲಿ, ಮಾಜಿ ಶಾಸಕ ಮೊಹಿಯುದ್ದೀನ್ ಬಾವಾ, ಎಸ್.ಡಿ.ಪಿ.ಐ ನಿಯೋಗ ಭೇಟಿ

Suddi Udaya

ಓಡಿಲ್ನಾಳ ಸ.ಉ. ಪ್ರಾ ಶಾಲೆಯಲ್ಲಿ ವಿದ್ಯಾರ್ಥಿ ಮಂತ್ರಿ ಮಂಡಲದ ಚುನಾವಣೆ

Suddi Udaya
error: Content is protected !!