July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್ ಕೆ ಎಸ್ ಎಸ್ ಎಫ್ ಕಕ್ಕಿಂಜೆ ಶಾಖೆಯಿಂದ ಕನ್ನಡ ರಾಜ್ಯೋತ್ಸವ ಆಚರಣೆ: ಮಾದಕ ವ್ಯಸನ ಮುಕ್ತ ಪ್ರತಿಜ್ಞಾ ವಿಧಿ ಸ್ವೀಕಾರ

ಬೆಳ್ತಂಗಡಿ: ಎಸ್ ಕೆ ಎಸ್ ಎಸ್ ಎಫ್ ಕಕ್ಕಿಂಜೆ ಶಾಖೆಯ ವತಿಯಿಂದ ಕನ್ನಡ ರಾಜ್ಯೋತ್ಸವ ಆಚರಣೆ ಮತ್ತು
ಮಾದಕ ವ್ಯಸನ ಮುಕ್ತ ಭಾರತದ ನಿರ್ಮಾಣಕ್ಕಾಗಿ ಪ್ರತಿಜ್ಞಾ ವಿಧಿ ಸ್ವೀಕಾರ ಕಾರ್ಯಕ್ರಮ ನ.1 ರಂದು ನಡೆಸಲಾಯಿತು.
ರಾಜ್ಯೋತ್ಸವ ಪ್ರಯುಕ್ತ ಧ್ವಜಾರೋಹಣವನ್ನು ಕಕ್ಕಿಂಜೆ ಮಸ್ಜಿದ್ ಉಪಾಧ್ಯಕ್ಷ ಇಲ್ಯಾಸ್ ಕಕ್ಕಿಂಜೆ ನೆರವೇರಿಸಿದರು.

ಉಸ್ತಾದ್ ರಫೀಕ್ ಅಝ್ಹರಿ ದುವಾ ಹಾಗೂ ಸಂದೇಶ ಭಾಷಣಗೈದರು.
ಈ ಸಂದಭದಲ್ಲಿ ಮಸ್ಜಿದ್ ಆಡಳಿತ ಸಮಿತಿ ಜೊತೆ ಕಾರ್ಯದರ್ಶಿ ನಾಸಿರ್ ಕೆ.ಹೆಚ್, ಎಸ್ ಕೆ ಎಸ್ ಎಸ್ ಎಫ್ ಜಿಲ್ಲಾ ಉಪಾಧ್ಯಕ್ಷ ಸ್ವದಕತುಲ್ಲ ದಾರಿಮಿ, ಜಿಲ್ಲಾ ವರ್ಕಿಂಗ್ ಕಾರ್ಯದರ್ಶಿ ಯಾಸಿರ್ ಚಿಬಿದ್ರೆ, ಕಕ್ಕಿಂಜೆ ಶಾಖೆ ಉಪಾಧ್ಯಕ್ಷ ಹಂಝ ಡಿ ಮಜಲ್, ಬೆಳ್ತಂಗಡಿ ತಾಲೂಕು ಅರೋಗ್ಯ ಸಮೀತಿ ಸದಸ್ಯ ರಶೀದ್ ಯು.ಕೆ, ಅದೇ ರೀತಿ ಮಸ್ಜಿದ್ ಸಮಿತಿ ಸದಸ್ಯರು, ಎಸ್ಕೆಎಸ್ಸೆಸ್ಸೆಫ್ ಕಕ್ಕಿಂಜೆ ಶಾಖೆಯ ಸದಸ್ಯರು, ನೂರುಲ್ ಇಸ್ಲಾಮ್ ಮದರಸ ಅಧ್ಯಾಪಕರು ಹಾಗೂ ವಿದ್ಯಾರ್ಥಿಗಳು, ಜಲಾಲಿಯ ದರ್ಸ್ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಎಸ್ಕೆಎಸ್ಸೆಸ್ಸೆಫ್ ಪ್ರಧಾನ ಕಾರ್ಯದರ್ಶಿ ನಾಸಿರ್ ಕಲ್ಲಗುಡ್ಡೆ ಸ್ವಾಗತಿಸಿದರು.

Related posts

ಬಂಗ್ಲೆಗುಡ್ಡೆಯಲ್ಲಿ ಪತ್ತೆಯಾದ ಅಸ್ಥಿಪಂಜರ: ಮತ್ತೊಬ್ಬನ ಗುರುತು ಪತ್ತೆ ಹಚ್ಚಿದ ಎಸ್.ಐ.ಟಿ

Suddi Udaya

ಕಳೆಂಜ: ಶ್ರೀ ದುರ್ಗಾ ಮಹಿಳಾ ಮಂಡಳಿ ವತಿಯಿಂದ ಉಚಿತ ಟೈಲರಿಂಗ್ ಶಿಬಿರ

Suddi Udaya

ಪುತ್ತಿಲ ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷ ಪ್ರವೀಣ್ ಬೇಂಗಿಲ ನಿಧನ

Suddi Udaya

ಕನ್ಯಾಡಿ ಸೇವಾಭಾರತಿಯಿಂದ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದರ ಭೇಟಿ

Suddi Udaya

ಉಪ್ಪಾರಪಳಿಕೆ ಸ.ಹಿ.ಪ್ರಾ. ಶಾಲೆಗೆ ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ಮತ್ತು ಸೌತಡ್ಕ ಸೇವಾ ಸಮಿತಿಯ ವತಿಯಿಂದ ಪುಸ್ತಕ ವಿತರಣೆ

Suddi Udaya

ಬೆಳ್ತಂಗಡಿ ಪಿ.ಎಂ. ಶ್ರೀ ಸ.ಮಾ.ಹಿ.ಪ್ರಾ. ಶಾಲೆಯಲ್ಲಿ ಗಾಂಧಿ ಜಯಂತಿ ಮತ್ತು ಲಾಲ್ ಬಹುದ್ದೂರ್ ಶಾಸ್ತ್ರಿ ಜನ್ಮದಿನಾಚರಣೆ

Suddi Udaya
error: Content is protected !!