23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್ ಕೆ ಎಸ್ ಎಸ್ ಎಫ್ ಕಕ್ಕಿಂಜೆ ಶಾಖೆಯಿಂದ ಕನ್ನಡ ರಾಜ್ಯೋತ್ಸವ ಆಚರಣೆ: ಮಾದಕ ವ್ಯಸನ ಮುಕ್ತ ಪ್ರತಿಜ್ಞಾ ವಿಧಿ ಸ್ವೀಕಾರ

ಬೆಳ್ತಂಗಡಿ: ಎಸ್ ಕೆ ಎಸ್ ಎಸ್ ಎಫ್ ಕಕ್ಕಿಂಜೆ ಶಾಖೆಯ ವತಿಯಿಂದ ಕನ್ನಡ ರಾಜ್ಯೋತ್ಸವ ಆಚರಣೆ ಮತ್ತು
ಮಾದಕ ವ್ಯಸನ ಮುಕ್ತ ಭಾರತದ ನಿರ್ಮಾಣಕ್ಕಾಗಿ ಪ್ರತಿಜ್ಞಾ ವಿಧಿ ಸ್ವೀಕಾರ ಕಾರ್ಯಕ್ರಮ ನ.1 ರಂದು ನಡೆಸಲಾಯಿತು.
ರಾಜ್ಯೋತ್ಸವ ಪ್ರಯುಕ್ತ ಧ್ವಜಾರೋಹಣವನ್ನು ಕಕ್ಕಿಂಜೆ ಮಸ್ಜಿದ್ ಉಪಾಧ್ಯಕ್ಷ ಇಲ್ಯಾಸ್ ಕಕ್ಕಿಂಜೆ ನೆರವೇರಿಸಿದರು.

ಉಸ್ತಾದ್ ರಫೀಕ್ ಅಝ್ಹರಿ ದುವಾ ಹಾಗೂ ಸಂದೇಶ ಭಾಷಣಗೈದರು.
ಈ ಸಂದಭದಲ್ಲಿ ಮಸ್ಜಿದ್ ಆಡಳಿತ ಸಮಿತಿ ಜೊತೆ ಕಾರ್ಯದರ್ಶಿ ನಾಸಿರ್ ಕೆ.ಹೆಚ್, ಎಸ್ ಕೆ ಎಸ್ ಎಸ್ ಎಫ್ ಜಿಲ್ಲಾ ಉಪಾಧ್ಯಕ್ಷ ಸ್ವದಕತುಲ್ಲ ದಾರಿಮಿ, ಜಿಲ್ಲಾ ವರ್ಕಿಂಗ್ ಕಾರ್ಯದರ್ಶಿ ಯಾಸಿರ್ ಚಿಬಿದ್ರೆ, ಕಕ್ಕಿಂಜೆ ಶಾಖೆ ಉಪಾಧ್ಯಕ್ಷ ಹಂಝ ಡಿ ಮಜಲ್, ಬೆಳ್ತಂಗಡಿ ತಾಲೂಕು ಅರೋಗ್ಯ ಸಮೀತಿ ಸದಸ್ಯ ರಶೀದ್ ಯು.ಕೆ, ಅದೇ ರೀತಿ ಮಸ್ಜಿದ್ ಸಮಿತಿ ಸದಸ್ಯರು, ಎಸ್ಕೆಎಸ್ಸೆಸ್ಸೆಫ್ ಕಕ್ಕಿಂಜೆ ಶಾಖೆಯ ಸದಸ್ಯರು, ನೂರುಲ್ ಇಸ್ಲಾಮ್ ಮದರಸ ಅಧ್ಯಾಪಕರು ಹಾಗೂ ವಿದ್ಯಾರ್ಥಿಗಳು, ಜಲಾಲಿಯ ದರ್ಸ್ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಎಸ್ಕೆಎಸ್ಸೆಸ್ಸೆಫ್ ಪ್ರಧಾನ ಕಾರ್ಯದರ್ಶಿ ನಾಸಿರ್ ಕಲ್ಲಗುಡ್ಡೆ ಸ್ವಾಗತಿಸಿದರು.

Related posts

ಒಕ್ಕಲಿಗರ ಯಾನೆ ಗೌಡರ ಸೇವಾ ಸಂಘ ಮಂಗಳೂರು: ಉಪಾಧ್ಯಕ್ಷರಾಗಿ ಆನಂದ ಗೌಡ ಪಿ.ಹೆಚ್., ಕಾರ್ಯದರ್ಶಿಯಾಗಿ ನವೀನಚಂದ್ರ ಗೌಡ

Suddi Udaya

ಉಜಿರೆಯ ರುಡ್‌ಸೆಟ್ ಸಂಸ್ಥೆಯಲ್ಲಿ ಕಂಪ್ಯೂಟರ್ ಹಾರ್ಡ್‌ವೇರ್ ಮತ್ತು ನೆಟ್ ವರ್ಕಿಂಗ್ ತರಬೇತಿಯ ಸಮಾರೋಪ

Suddi Udaya

ಕರಿಮಣೇಲು ಸಂತ ಜೂಡರ ಅ.ಹಿ.ಪ್ರಾ. ಶಾಲಾ ವಾರ್ಷಿಕೋತ್ಸವ

Suddi Udaya

ಸುಲ್ಕೇರಿಮೊಗ್ರು: ಶ್ರೀ ಮಹಿಷಮರ್ದಿನಿ ಭಜನಾ ಮಂಡಳಿಯ ವತಿಯಿಂದ ವಿ. ಹರೀಶ್ ನೆರಿಯರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯೋಗ ದಿನಾಚರಣೆ

Suddi Udaya

ಬೆಳ್ತಂಗಡಿ ಬಸದಿಯಲ್ಲಿ 12ನೇ ವಾರ್ಷಿಕೋತ್ಸವ, ಲಘುಸಿದ್ಧಚಕ್ರ ಯಂತ್ರಾರಾಧನೆ

Suddi Udaya
error: Content is protected !!