September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಲಾ ಸಿಂಚನ 2025: ಅನುಗ್ರಹ ಪ್ರೌಢ ಶಾಲಾ ವಿದ್ಯಾರ್ಥಿನಿಯರಿಗೆ ಪ್ರಥಮ ಸ್ಥಾನ

ಉಜಿರೆ: ಸೇಕ್ರೆಡ್ ಹಾರ್ಟ್ ಅನುದಾನಿತ ಪದವಿ ಪೂರ್ವ ಮಹಾವಿದ್ಯಾಲಯ ಮಡಂತ್ಯಾರು ಇದರ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ನ.2 ರಂದು ನಡೆದ ಕಲಾ ಸಿಂಚನ 2025 ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಜನಪದ ಸಮೂಹ ನೃತ್ಯವನ್ನುಆಯೋಜಿಸಲಾಗಿತ್ತು. ಈ ಸ್ಪರ್ಧೆಯಲ್ಲಿ ಉಜಿರೆಯ ಅನುಗ್ರಹ ಆಂಗ್ಲ ಮಾಧ್ಯಮ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿನಿಯರಾದ ನಿಶಾನ್ಯ,ಅನುಶ್ರೀ, ಅದಿತಿ,ಅಭಿಜ್ಞಾ,ಸಾನ್ವಿ,ವರ್ಷಿತ, ಕೀರ್ತನ, ಏಂಜಲಿನ್ ಭಾಗವಹಿಸಿ ಪ್ರಥಮ ಸ್ಥಾನವನ್ನು ಪಡೆದು ಪ್ರಶಸ್ತಿಯನ್ನು ತಮ್ಮ ಮುಡಿಗೇರಿಸಿಕೊಂಡಿದ್ದಾರೆ.

ವಿಜೇತ ವಿದ್ಯಾರ್ಥಿನಿಯರನ್ನು ಶಾಲಾ ಸಂಚಾಲಕರಾದ ವಂ ಫಾ ಅಬೆಲ್ ಲೋಬೊ, ಶಾಲಾ ಪ್ರಾಂಶುಪಾಲರಾದ ವಂ ಫಾ ವಿಜಯ್ ಲೋಬೊ ಹಾಗೂ ಶಿಕ್ಷಕ ವೃಂದದವರು ಅಭಿನಂದಿಸಿದ್ದಾರೆ.

Related posts

ಅಂಚೆ ವಿತರಕರಾಗಿ ಸೇವೆ ಸಲ್ಲಿಸಿದ ನಿಡ್ಲೆಯ ಮಹೇಶ್ ಬಿರ್ಲಾಜೆ ಹಾಗೂ ಪುದುವೆಟ್ಟು ಅಂಚೆ ಕಚೇರಿಯ ಬಾಲಕೃಷ್ಣ ಸುರುಳಿ ಪದೋನ್ನತಿಗೊಂಡು ವರ್ಗಾವಣೆ : ಧರ್ಮಸ್ಥಳ ಅಂಚೆ ಕಚೇರಿಯಿಂದ ಬಿಳ್ಕೋಡುಗೆ

Suddi Udaya

ಅರಸಿನಮಕ್ಕಿ ರೇಣುಕಾ ಸುಧೀರ್ ಇವರ “ಮರುಗದಿರು ಮನವೇ” ಕೃತಿ ಲೋಕಾರ್ಪಣೆ

Suddi Udaya

ದ. ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 4ನೇ ಜಿಲ್ಲಾ ಸಮ್ಮೇಳನ: ಡಾ.ಹೆಗ್ಗಡೆಯವರಿಂದ ಸಮ್ಮೇಳನದ ಲಾಂಛನ ಬಿಡುಗಡೆ

Suddi Udaya

ಲಾಯಿಲ: ಕುಂಟಿನಿ ಸ.ಕಿ.ಪ್ರಾ.ಶಾಲೆಯ ವಿದ್ಯಾರ್ಥಿಗಳಿಗೆ ಶಾಲಾ ಪಠ್ಯಪುಸ್ತಕ ಮತ್ತು ಯೂನಿಫಾರ್ಮ್ ವಿತರಣೆ

Suddi Udaya

ಬೆಳ್ತಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ ಸವಣಾಲು ಪ್ರೌಢ ಶಾಲಾ 40 ಮಂದಿ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ

Suddi Udaya

ಲಾಯಿಲಗುತ್ತು ಕೊಡಮಣಿತ್ತಾಯ ಮತ್ತು ಪರಿವಾರ ದೈವಗಳ ದೊಂಪದಬಲಿ ಉತ್ಸವ: ಶಾಸಕ ಹರಿಶ್ ಪೂಂಜರಿಂದ ದೈವಕ್ಕೆ ತಲೆಮುಡಿ ಅರ್ಪಣೆ

Suddi Udaya
error: Content is protected !!