25.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಗಾಂಜಾ ಸೇವನೆ ಮಾಡಿ ಅಸಭ್ಯ ವರ್ತನೆ ; ಪುಂಜಾಲಕಟ್ಟೆ ಪೊಲೀಸರಿಂದ ಆರೋಪಿ ಬಂಧನ

ಬೆಳ್ತಂಗಡಿ: ಗಾಂಜಾ ಸೇವಿಸಿ ಮಡಂತ್ಯಾರು ಪೇಟೆಯಲ್ಲಿ ನ.2 ರಂದು ಬೆಳಗ್ಗೆ 10:45 ಕ್ಕೆ ಅಸಭ್ಯ ರೀತಿಯಲ್ಲಿ ವರ್ತಿಸಿದ ವ್ಯಕ್ತಿಯ‌ನ್ನು ಪೂಂಜಾಲಕಟ್ಟೆ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿ ಬೆಳ್ತಂಗಡಿ ತಾಲೂಕಿನ ಪಾರೆಂಕಿ ಗ್ರಾಮದ ರಕ್ತೇಶ್ವರಿಪದವು ನಿವಾಸಿ ಸದಾನಂದ ಪೂಜಾರಿ ಮಗ ಸಂಕೇತ್ (28) ಎಂಬಾತನಾಗಿದ್ದು. ಈತನನ್ನು ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ವೈದ್ಯಕೀಯ ಪರೀಕ್ಷೆ ನಡೆಸಿದಾಗ ನಿಷೇಧಿತ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದ್ದೆ. ಈ ಬಗ್ಗೆ ಪೂಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ‌ ದಾಖಲಿಸಿ ಕಾನೂನು ಕ್ರಮ ಕೈಗೊಂಡಿದ್ದಾರೆ.

Related posts

ಪುದುವೆಟ್ಟು: ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಕ್ರೀಡಾಕೂಟದ ಉದ್ಘಾಟನಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಚಿತ್ರಾಕೂಟ ನಾಗಬನದಲ್ಲಿ ನಾಗದೇವರಿಗೆ ಕ್ಷೀರಾಭಿಷೇಕ, ತಂಬಿಲ ಸೇವೆ

Suddi Udaya

ಎಕ್ಸೆಲ್ ಕಾಲೇಜಿನಲ್ಲಿ ಗಣರಾಜ್ಯೋತ್ಸವ

Suddi Udaya

ಸುಲ್ಕೇರಿಯ ಯುವಕ ನೇಣುಬಿಗಿದು ಆತ್ಮಹತ್ಯೆ

Suddi Udaya

ಪೆರಿಯಡ್ಕ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಇದರ ರಜತ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕಕ್ಕಿಂಜೆಯಲ್ಲಿ ಅಡ್ಡಾದಿಡ್ಡಿ ಪಾರ್ಕಿಂಗ್‌ನಿಂದ ಟ್ರಾಫಿಕ್ ಕಿರಿಕಿರಿ

Suddi Udaya
error: Content is protected !!