September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಗೇರುಕಟ್ಟೆ ಪತಂಜಲಿ ಯೋಗಶಾಖೆಯಲ್ಲಿ ತುಳಸಿ ಪೂಜೆ

ಗೇರುಕಟ್ಟೆ : ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಕರ್ನಾಟಕ, ಕೇಂದ್ರ ಕಚೇರಿ ತುಮಕೂರು ನೇತ್ರಾವತಿ ವಲಯ ಕ್ಷೀರ ಸಂಗಮ ಸಬಾಭವನ ಕಳಿಯ ಗೇರುಕಟ್ಟೆ ಯೋಗ ಶಾಖೆಯಲ್ಲಿ ತುಳಸಿ ಪೂಜೆಯನ್ನು ನೆರವೇರಿಸಲಾಯಿತು.

ಕೇಂದ್ರದ ಮುಖ್ಯ ಶಿಕ್ಷಕಿ ಪ್ರೇಮಲತಾ ಗಣೇಶ್, ಸಹ ಶಿಕ್ಷಕ ಸುಕೇಶ್ ನೇತೃತ್ವದಲ್ಲಿ ನಡೆಯುತ್ತಿರುವ ನಿತ್ಯ ಯೋಗ ತರಗತಿಯನ್ನು ಸತೀಶ್ ನಾಳ ನಿರ್ವಹಿಸಿದರು. ಯೋಗ ಬಂಧು ದಿವಾಕರ ಆಚಾರ್ಯ ಗೇರುಕಟ್ಟೆ ತುಳಸಿ ವಿವಾಹ, ತುಳಸಿ ಪೂಜೆಯ ಮಹತ್ವ,ಲೌಕಿಕ ಮತ್ತು ಆಧ್ಯಾತ್ಮಿಕ, ಧಾರ್ಮಿಕ ವಿಧಿ ವಿಧಾನಗಳಲ್ಲಿ ತುಳಸಿಯ ಮಹತ್ವ ಮತ್ತು ತುಳಸಿಯಿಂದ ಸಿಗುವ ಪ್ರಯೋಜನಗಳ ಬಗ್ಗೆ ಭೌದ್ಧಿಕ ನೀಡಿದರು.

ಶಾಖೆಯ ಸಹಶಿಕ್ಷಕ ಸುಕೇಶ್, ವರದಿ ಪ್ರಮುಖ ಕೇಶವ, ಶಾಖೆಯ ಸಂಚಾಲಕ ವಿಜಯಣ್ಣ,ಸತೀಶ್, ಅಶೋಕ, ವಸಂತ ಉಪಸ್ಥಿತರಿದ್ದರು.
ಭಾರತಿ, ಪದ್ಮಲತಾ, ಅರುಣಕ್ಕ ತುಳಸಿ ಪೂಜೆಯನ್ನು ನೆರವೇರಿಸಿ ಪೂಜಾ ಪ್ರಸಾದ ವಿತರಿಸಲಾಯಿತು. ಶಾಖೆಯ ಯೋಗ ಬಂಧುಗಳ ಸಹಕಾರದಿಂದ ಅಮೃತ ಫಲಾಹಾರವನ್ನು ಜೋಡಿಸಲಾಗಿತ್ತು.

Related posts

ಶಿರ್ಲಾಲು ನಿವಾಸಿ ಜಯಂತಿ ಹೃದಯಾಘಾತದಿಂದ ನಿಧನ

Suddi Udaya

ಡಿ.12ರಂದು ಬೆಳ್ತಂಗಡಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಕಲ್ಮಂಜ: ರೋಟರಿ ಕ್ಲಬ್ ಬೆಳ್ತಂಗಡಿ ವತಿಯಿಂದ ಗಾಲಿಕುರ್ಚಿ ಹಸ್ತಾಂತರ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ನೂತನ ಪ್ರಾಚಾರ್ಯರಾಗಿ ಡಾ.ವಿಶ್ವನಾಥ ಪಿ. ಅಧಿಕಾರ ಸ್ವೀಕಾರ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ನೂತನ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರು ಸದಸ್ಯರಿಂದ ರಕ್ಷಿತ್ ಶಿವರಾಂ ರಿಗೆ ಗೌರವ ಅರ್ಪಣೆ

Suddi Udaya

ಕೋಟಿ ಚೆನ್ನಯ ಸೇವಾ ಸಂಘ ಕುಕ್ಕೇಡಿ- ನಿಟ್ಟಡೆ ವತಿಯಿಂದ ಗುರುನಮನ ಕಾರ್ಯಕ್ರಮ

Suddi Udaya
error: Content is protected !!