32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳ ಬಿಜೆಪಿ ಶಕ್ತಿ ಕೇಂದ್ರದ ಅಭ್ಯಾಸವರ್ಗ

ಧರ್ಮಸ್ಥಳ : ಧರ್ಮಸ್ಥಳ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ ನ.1 ರಂದು ನೆರವೇರಿತು.

ಧರ್ಮಸ್ಥಳ ಬಿಜೆಪಿ ಹಿರಿಯ ಕಾರ್ಯಕರ್ತರಾಗಿರುವ ರಾಜೇಂದ್ರ ಅಜ್ರಿಯವರು ದೀಪ ಪ್ರಜ್ವಲನೆ ಮೂಲಕ ಉದ್ಘಾಟಿಸಿದರು.
ಬೆಳ್ತಂಗಡಿ ಬಿಜೆಪಿ ಮಂಡಲಾಧ್ಯಕ್ಷ ಶ್ರೀನಿವಾಸ್ ರಾವ್ ಉದ್ಘಾಟನಾ ಭಾಷಣ ಮಾಡಿದರು.
ನಮ್ಮ ವೈಚಾರಿಕತೆ ಮತ್ತು ಪಂಚ ಪರಿವರ್ತನೆ ವಿಷಯವನ್ನು ನಂದಕುಮಾರ್, ಬೂತ್ ಸಂಘಟನೆ ಮತ್ತು ಸ್ಥಳೀಯ ಆಡಳಿತದೊಂದಿಗೆ ನಮ್ಮ ಪಾತ್ರ ಈ ವಿಷಯವನ್ನು ಸೀತಾರಾಮ್ ಬೆಳಾಲು, ವಿಕಸಿತ ಭಾರತದ ಅಮೃತ ಕಾಲದಲ್ಲಿ ನಮ್ಮ ಸಕ್ರಿಯತೆ ವಿಷಯವನ್ನು ವೃಷಾಂಕ್ ಖಾಡಿಲ್ಕರ್ ಅರಸಿನಮಕ್ಕಿ ಬೈಠಕ್ ನೀಡಿದರು.

ಸಮಾರೋಪ ಅವಧಿಯಲ್ಲಿ ಸಿ ಎ ಬ್ಯಾಂಕ್ ಅಧ್ಯಕ್ಷ ಪ್ರೀತಮ್ ಡಿ. ಸ್ವಾಗತಿಸಿದರು. ಶಾಸಕ ಹರೀಶ್ ಪೂಂಜ ಸಮಾರೋಪ ಭಾಷಣ ಮಾಡಿದರು. ಮಹಾಶಕ್ತಿ ಕೇಂದ್ರ ಕಾರ್ಯದರ್ಶಿ ಗಣೇಶ್ ಹೊಸ್ತೋಟ ಬೂತ್ ವರದಿ ಪಡೆದುಕೊಂಡರು. ಮಂಡಲ ಉಪಾಧ್ಯಕ್ಷ ಕೊರಗಪ್ಪ ಗೌಡ ಉಪಸ್ಥಿತರಿದ್ದರು. ಶಕ್ತಿಕೇಂದ್ರ ಪ್ರಮುಖ್ ವಿಕ್ರಮ್ ಗೌಡ ಧನ್ಯವಾದ ಸಮರ್ಪಿಸಿದರು.

Related posts

ಉಜಿರೆ- ಬೆಳಾಲು ರಸ್ತೆಯ ಕಿರಿಯಾಡಿ ಕ್ರಾಸ್ ಬಳಿ ಧರೆಗುರುಳಿದ 33 ಕೆವಿ ವಿದ್ಯುತ್ ಟವರ್ ದೊಂಡೋಲೆ ಪವರ್ ಪ್ರಾಜೆಕ್ಟ್ ನವರಿಗೆ ಸೇರಿದ ಕಾರು – ಬೈಕ್ ಜಖಂ: ಕಾರಿನೊಳಗೆ ಇದ್ದ ‌ಪವರ್ ಪ್ರಾಜೆಕ್ಟ್ ನ ಸಿಬ್ಬಂದಿ ಗಣೇಶ್ ಅಪಾಯದಿಂದ ಪಾರು

Suddi Udaya

ವಿದ್ಯುತ್ ತಂತಿಗೆ ತಾಗಿದ ಕಾಂಕ್ರೀಟ್ ಮಿಕ್ಸಿಂಗ್ ಲಾರಿ : ರಸ್ತೆಗೆ ಉರುಳಿದ ಎರಡು ವಿದ್ಯುತ್ ಕಂಬ

Suddi Udaya

ಕನ್ಯಾಡಿ 2 ಸ.ಉ.ಹಿ.ಪ್ರಾ. ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ವತಿಯಿಂದ ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಸ್ಪರ್ಧೆ

Suddi Udaya

ಮದ್ದಡ್ಕ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ ಕ್ರೀಡಾಕೂಟಕ್ಕೆ ಚಾಲನೆ

Suddi Udaya

ಕಲ್ಮಂಜ ಸತ್ಯನಪಲ್ಕೆ ಹಾ.ಉ. ಮಹಿಳಾ ಸಹಕಾರಿ ಸಂಘ ಉದ್ಘಾಟನೆ

Suddi Udaya
error: Content is protected !!