September 6, 2026
ಆಯ್ಕೆಬೆಳ್ತಂಗಡಿವರದಿ

ಬೆಳ್ತಂಗಡಿ ಶ್ರೀ ದುರ್ಗಾಪರಮೇಶ್ವರೀ ಬಯಲಾಟ ಸೇವಾ ಸಮಿತಿಯ ಅಧ್ಯಕ್ಷರಾಗಿ ಶ್ರೀಧರ ಶೆಟ್ಟಿ ಪೊಸಲಾಯಿ ಆಯ್ಕೆ

ಬೆಳ್ತಂಗಡಿ : ಶ್ರೀ ದುರ್ಗಾಪರಮೇಶ್ವರಿ ಬಯಲಾಟ ಸೇವಾ ಸಮಿತಿಯ 2025 – 26 ನೇ ಸಾಲಿನ ನೂತನ ಪದಾಧಿಕಾರಿಗಳನ್ನು ಇತ್ತೀಚೆಗೆ ನಡೆದ ಮಹಾಸಭೆಯಲ್ಲಿ ಆಯ್ಕೆ ಮಾಡಲಾಯಿತು.

ಅಧ್ಯಕ್ಷರಾಗಿ ಶ್ರೀಧರ ಶೆಟ್ಟಿ ಪೊಸಲಾಯಿ, ಉಪಾಧ್ಯಕ್ಷರುಗಳಾಗಿ ಆನಂದ ಹೆಗ್ಡೆ ಹಾಗೂ ಸುರೇಶ್ ಆಚಾರ್, ಕಾರ್ಯದರ್ಶಿಯಾಗಿ ಗಣೇಶ್ ಮೆಸ್ಕಾಂ, ಜೊತೆ ಕಾರ್ಯದರ್ಶಿಯಾಗಿ ಆನಂದ ದೇವಾಡಿಗ, ಕೋಶಾಧಿಕಾರಿಯಾಗಿ ಎಂ. ಡಿ ಸಂಜೀವ ಇವರುಗಳನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

ಕಾರ್ಯಕಾರಿ ಸಮಿತಿ ಸದಸ್ಯರುಗಳಾಗಿ ಕೃಷ್ಣಕುಮಾರ್ ಐತಾಳ್ , ಜಗನ್ನಾಥ, ಹರಿದಾಸ್ ಕೆ, ಸದಾಶಿವ ಶೆಟ್ಟಿ,ಯೋಗೀಶ, ವೆಂಕಟರಮಣ ಆಚಾರ್, ಸಲಹೆಗಾರರುಗಳಾಗಿ ವಿಜಯಕುಮಾರ್, ಪದ್ಮ ಕುಮಾರ್ ಎಚ್ , ಕೃಷ್ಣ ಕೆ, ರವಿಚಂದ್ರ ಭಟ್, ರವೀಂದ್ರ ಗೌಡ ಇವರುಗಳನ್ನು ಆಯ್ಕೆ ಮಾಡಲಾಯಿತು.

ಸಮಿತಿಯ ಪ್ರಧಾನ ಸಂಚಾಲಕರಾಗಿ ಡಾ| ಕೆ. ಜಿ. ಪಣಿಕ್ಕರ್ ಸಂಚಾಲಕರುಗಳಾಗಿ ಆನಂದ ಶೆಟ್ಟಿ ಕೆ.ಎನ್ , ಗಣೇಶ್ ಐತಾಳ್ , ಅನಂತಕೃಷ್ಣ , ಸುರೇಶ್ ಶೆಟ್ಟಿ ಲಾಯಿಲ, ಉದಯಕುಮಾರ್ ಲಾಯಿಲ ಇವರುಗಳನ್ನು ಮುಂದುವರಿಸಲಾಯಿತು.
ವಿಜಯ್ ಕುಮಾರ್ ಸ್ವಾಗತಿಸಿದರು. ಅನಂತ ಕೃಷ್ಣರವರು ಕಳೆದ ಸಾಲಿನ ಲೆಕ್ಕಪತ್ರ ಮಂಡಿಸಿ, ಧನ್ಯವಾದ ಸಮರ್ಪಿಸಿದರು.

Related posts

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ಸಿಂಹ ಸಂಕ್ರಾಂತಿ ಕೊಪ್ಪರಿಗೆ ಏರುವ ಶುಭ ಸಂದರ್ಭ ಕ್ಯಾಪ್ಟನ್ ಬ್ರಿಜೇಶ್ ಚೌಟ ಸೇರಿದಂತೆ ಅನೇಕ ಭಕ್ತರು ಭಾಗಿ

Suddi Udaya

ಉಭಯ ಜಿಲ್ಲಾ ಮೊಬೈಲ್ ರೀಟೇಲರ್ ಅಸೋಸಿಯೇಷನ್ ಇದರ ವಾರ್ಷಿಕ ಕ್ರೀಡಾಕೂಟ

Suddi Udaya

ಶಿಬಾಜೆ: ಭಂಡಿಹೊಳೆಯಲ್ಲಿ ಅರಸಿನಮಕ್ಕಿ ಶಿಶಿಲ ಶೌರ್ಯ ಘಟಕದಿಂದ ರಸ್ತೆ ದುರಸ್ತಿ

Suddi Udaya

ನಿಡಿಗಲ್ ಅಂಗನವಾಡಿ ಕೇಂದ್ರದ ನೂತನ ಕಟ್ಟಡ ಕಾಮಗಾರಿ: ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

Suddi Udaya

ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ಆಡಳಿತ ಮಂಡಳಿಯ ಚುನಾವಣೆ: ಅಂಡಿಂಜೆಯಲ್ಲಿ ಸಹಕಾರ ಭಾರತಿ ಸಭೆ

Suddi Udaya

ನೀರಚಿಲುಮೆ-ನಾರ್ಯ ಸಂಪರ್ಕಿಸುವ ರಸ್ತೆಯಲ್ಲಿ ನೀರು ಹರಿಯಲು ಚರಂಡಿ ವ್ಯವಸ್ಥೆಯಿಲ್ಲದೆ ಧರೆ ಕುಸಿತ, ಶೀಘ್ರ ದುರಸ್ಥಿಗೆ ಆಗ್ರಹ

Suddi Udaya
error: Content is protected !!