23.7 C
ಪುತ್ತೂರು, ಬೆಳ್ತಂಗಡಿ
April 24, 2026
ಆಯ್ಕೆಬೆಳ್ತಂಗಡಿವರದಿ

ಬೆಳ್ತಂಗಡಿ ಶ್ರೀ ದುರ್ಗಾಪರಮೇಶ್ವರೀ ಬಯಲಾಟ ಸೇವಾ ಸಮಿತಿಯ ಅಧ್ಯಕ್ಷರಾಗಿ ಶ್ರೀಧರ ಶೆಟ್ಟಿ ಪೊಸಲಾಯಿ ಆಯ್ಕೆ

ಬೆಳ್ತಂಗಡಿ : ಶ್ರೀ ದುರ್ಗಾಪರಮೇಶ್ವರಿ ಬಯಲಾಟ ಸೇವಾ ಸಮಿತಿಯ 2025 – 26 ನೇ ಸಾಲಿನ ನೂತನ ಪದಾಧಿಕಾರಿಗಳನ್ನು ಇತ್ತೀಚೆಗೆ ನಡೆದ ಮಹಾಸಭೆಯಲ್ಲಿ ಆಯ್ಕೆ ಮಾಡಲಾಯಿತು.

ಅಧ್ಯಕ್ಷರಾಗಿ ಶ್ರೀಧರ ಶೆಟ್ಟಿ ಪೊಸಲಾಯಿ, ಉಪಾಧ್ಯಕ್ಷರುಗಳಾಗಿ ಆನಂದ ಹೆಗ್ಡೆ ಹಾಗೂ ಸುರೇಶ್ ಆಚಾರ್, ಕಾರ್ಯದರ್ಶಿಯಾಗಿ ಗಣೇಶ್ ಮೆಸ್ಕಾಂ, ಜೊತೆ ಕಾರ್ಯದರ್ಶಿಯಾಗಿ ಆನಂದ ದೇವಾಡಿಗ, ಕೋಶಾಧಿಕಾರಿಯಾಗಿ ಎಂ. ಡಿ ಸಂಜೀವ ಇವರುಗಳನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

ಕಾರ್ಯಕಾರಿ ಸಮಿತಿ ಸದಸ್ಯರುಗಳಾಗಿ ಕೃಷ್ಣಕುಮಾರ್ ಐತಾಳ್ , ಜಗನ್ನಾಥ, ಹರಿದಾಸ್ ಕೆ, ಸದಾಶಿವ ಶೆಟ್ಟಿ,ಯೋಗೀಶ, ವೆಂಕಟರಮಣ ಆಚಾರ್, ಸಲಹೆಗಾರರುಗಳಾಗಿ ವಿಜಯಕುಮಾರ್, ಪದ್ಮ ಕುಮಾರ್ ಎಚ್ , ಕೃಷ್ಣ ಕೆ, ರವಿಚಂದ್ರ ಭಟ್, ರವೀಂದ್ರ ಗೌಡ ಇವರುಗಳನ್ನು ಆಯ್ಕೆ ಮಾಡಲಾಯಿತು.

ಸಮಿತಿಯ ಪ್ರಧಾನ ಸಂಚಾಲಕರಾಗಿ ಡಾ| ಕೆ. ಜಿ. ಪಣಿಕ್ಕರ್ ಸಂಚಾಲಕರುಗಳಾಗಿ ಆನಂದ ಶೆಟ್ಟಿ ಕೆ.ಎನ್ , ಗಣೇಶ್ ಐತಾಳ್ , ಅನಂತಕೃಷ್ಣ , ಸುರೇಶ್ ಶೆಟ್ಟಿ ಲಾಯಿಲ, ಉದಯಕುಮಾರ್ ಲಾಯಿಲ ಇವರುಗಳನ್ನು ಮುಂದುವರಿಸಲಾಯಿತು.
ವಿಜಯ್ ಕುಮಾರ್ ಸ್ವಾಗತಿಸಿದರು. ಅನಂತ ಕೃಷ್ಣರವರು ಕಳೆದ ಸಾಲಿನ ಲೆಕ್ಕಪತ್ರ ಮಂಡಿಸಿ, ಧನ್ಯವಾದ ಸಮರ್ಪಿಸಿದರು.

Related posts

ಕಡಿರುದ್ಯಾವರ : ಕುಕ್ಕಾವು ಶಾಲೆಗೆ ಶ್ರೀ ಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ಬಟ್ಟಲು ವಿತರಣೆ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಡಾ. ಬಿ. ಆರ್. ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ಎ.25: ನಿವೃತ್ತ ಸರಕಾರಿ ನೌಕರರ ಸಂಘದ ರಜತ ಸಂಭ್ರಮ- ರೂ.40 ಲಕ್ಷ ವೆಚ್ಚದಲ್ಲಿ ಅಚ್ಚಿನಡ್ಕ ಕೆಲ್ಲಗುತ್ತು ನಲ್ಲಿ ನಿರ್ಮಿಸಲಾದ ಸಂಘದ ನೂತನ ಕಟ್ಟಡ ‘ಪ್ರಬುದ್ಧ’ ಉದ್ಘಾಟನೆ

Suddi Udaya

ಶ್ರವಣಬೆಳಗೊಳದ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಗಳನ್ನು ಭೇಟಿಯಾಗಿ ಆಶೀರ್ವಾದ ಪಡೆದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಹಾಗೂ ವಿಧಾನ ಪರಿಷತ್ ಸದಸ್ಯ ಕೆ‌.ಪ್ರತಾಪಸಿಂಹ ನಾಯಕ್

Suddi Udaya

ಶಿಶಿಲ ಸ.ಉ.ಹಿ.ಪ್ರಾ.ಶಾಲೆಯ ನೂತನ ಕಟ್ಟಡದ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ ಕಾರ್ಗಿಲ್ ವಿಜಯೋತ್ಸವ ಮತ್ತು ಯೋಧ ನಮನ ಕಾರ್ಯಕ್ರಮ

Suddi Udaya
error: Content is protected !!