22.6 C
ಪುತ್ತೂರು, ಬೆಳ್ತಂಗಡಿ
July 23, 2026
ಆಯ್ಕೆಬೆಳ್ತಂಗಡಿವರದಿ

ಬೆಳ್ತಂಗಡಿ ಶ್ರೀ ದುರ್ಗಾಪರಮೇಶ್ವರೀ ಬಯಲಾಟ ಸೇವಾ ಸಮಿತಿಯ ಅಧ್ಯಕ್ಷರಾಗಿ ಶ್ರೀಧರ ಶೆಟ್ಟಿ ಪೊಸಲಾಯಿ ಆಯ್ಕೆ

ಬೆಳ್ತಂಗಡಿ : ಶ್ರೀ ದುರ್ಗಾಪರಮೇಶ್ವರಿ ಬಯಲಾಟ ಸೇವಾ ಸಮಿತಿಯ 2025 – 26 ನೇ ಸಾಲಿನ ನೂತನ ಪದಾಧಿಕಾರಿಗಳನ್ನು ಇತ್ತೀಚೆಗೆ ನಡೆದ ಮಹಾಸಭೆಯಲ್ಲಿ ಆಯ್ಕೆ ಮಾಡಲಾಯಿತು.

ಅಧ್ಯಕ್ಷರಾಗಿ ಶ್ರೀಧರ ಶೆಟ್ಟಿ ಪೊಸಲಾಯಿ, ಉಪಾಧ್ಯಕ್ಷರುಗಳಾಗಿ ಆನಂದ ಹೆಗ್ಡೆ ಹಾಗೂ ಸುರೇಶ್ ಆಚಾರ್, ಕಾರ್ಯದರ್ಶಿಯಾಗಿ ಗಣೇಶ್ ಮೆಸ್ಕಾಂ, ಜೊತೆ ಕಾರ್ಯದರ್ಶಿಯಾಗಿ ಆನಂದ ದೇವಾಡಿಗ, ಕೋಶಾಧಿಕಾರಿಯಾಗಿ ಎಂ. ಡಿ ಸಂಜೀವ ಇವರುಗಳನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

ಕಾರ್ಯಕಾರಿ ಸಮಿತಿ ಸದಸ್ಯರುಗಳಾಗಿ ಕೃಷ್ಣಕುಮಾರ್ ಐತಾಳ್ , ಜಗನ್ನಾಥ, ಹರಿದಾಸ್ ಕೆ, ಸದಾಶಿವ ಶೆಟ್ಟಿ,ಯೋಗೀಶ, ವೆಂಕಟರಮಣ ಆಚಾರ್, ಸಲಹೆಗಾರರುಗಳಾಗಿ ವಿಜಯಕುಮಾರ್, ಪದ್ಮ ಕುಮಾರ್ ಎಚ್ , ಕೃಷ್ಣ ಕೆ, ರವಿಚಂದ್ರ ಭಟ್, ರವೀಂದ್ರ ಗೌಡ ಇವರುಗಳನ್ನು ಆಯ್ಕೆ ಮಾಡಲಾಯಿತು.

ಸಮಿತಿಯ ಪ್ರಧಾನ ಸಂಚಾಲಕರಾಗಿ ಡಾ| ಕೆ. ಜಿ. ಪಣಿಕ್ಕರ್ ಸಂಚಾಲಕರುಗಳಾಗಿ ಆನಂದ ಶೆಟ್ಟಿ ಕೆ.ಎನ್ , ಗಣೇಶ್ ಐತಾಳ್ , ಅನಂತಕೃಷ್ಣ , ಸುರೇಶ್ ಶೆಟ್ಟಿ ಲಾಯಿಲ, ಉದಯಕುಮಾರ್ ಲಾಯಿಲ ಇವರುಗಳನ್ನು ಮುಂದುವರಿಸಲಾಯಿತು.
ವಿಜಯ್ ಕುಮಾರ್ ಸ್ವಾಗತಿಸಿದರು. ಅನಂತ ಕೃಷ್ಣರವರು ಕಳೆದ ಸಾಲಿನ ಲೆಕ್ಕಪತ್ರ ಮಂಡಿಸಿ, ಧನ್ಯವಾದ ಸಮರ್ಪಿಸಿದರು.

Related posts

ಕೊಯ್ಯೂರು: ಬೈಕ್ ಮುಖಾಮುಖಿ ಡಿಕ್ಕಿ: ಶಾಲಾ ಶಿಕ್ಷಕನಿಗೆ ಗಂಭೀರ ಗಾಯ

Suddi Udaya

ಸವಣಾಲು : ಕೋಟಿ ಚೆನ್ನಯ್ಯ ಸೈಬರ್ ಸೆಂಟರ್ ಶುಭಾರಂಭ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜಿನಲ್ಲಿ ತಾ| ಮಟ್ಟದ ಫುಟ್ ಬಾಲ್ ಪಂದ್ಯಾಟ

Suddi Udaya

ಗುರುವಾಯನಕೆರೆ: ಇತಿಹಾಸ ಪ್ರಸಿದ್ಧ ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದ ವಾರ್ಷಿಕ ಜಾತ್ರೋತ್ಸವ : ಕುರುಸಂಬಿಲ ನೇಮ

Suddi Udaya

ಬೆಳ್ತಂಗಡಿ ಅಪ್ಸರಾ ಫ್ಯಾಶನ್ ಸೆಂಟರ್ ಹಾಗೂ ಮಿಷ್‌ಮಷ್ ಫ್ಯಾನ್ಸಿ & ಗಿಫ್ಟ್ ಸೆಂಟರಿನಲ್ಲಿ ಹೊಸ ವರ್ಷ ಆಚರಣೆ

Suddi Udaya

ವಿಜಯರತ್ನ ಪ್ರಶಸ್ತಿ ಪುರಸ್ಕೃತ ಎಕ್ಸೆಲ್ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರಿಗೆ ಕೃಷಿಕ ಯುವಕ ಮಂಡಲದಿಂದ ಅಭಿನಂದನೆ

Suddi Udaya
error: Content is protected !!