23.5 C
ಪುತ್ತೂರು, ಬೆಳ್ತಂಗಡಿ
June 8, 2026
ಆಯ್ಕೆಬೆಳ್ತಂಗಡಿವರದಿ

ಬೆಳ್ತಂಗಡಿ ಶ್ರೀ ದುರ್ಗಾಪರಮೇಶ್ವರೀ ಬಯಲಾಟ ಸೇವಾ ಸಮಿತಿಯ ಅಧ್ಯಕ್ಷರಾಗಿ ಶ್ರೀಧರ ಶೆಟ್ಟಿ ಪೊಸಲಾಯಿ ಆಯ್ಕೆ

ಬೆಳ್ತಂಗಡಿ : ಶ್ರೀ ದುರ್ಗಾಪರಮೇಶ್ವರಿ ಬಯಲಾಟ ಸೇವಾ ಸಮಿತಿಯ 2025 – 26 ನೇ ಸಾಲಿನ ನೂತನ ಪದಾಧಿಕಾರಿಗಳನ್ನು ಇತ್ತೀಚೆಗೆ ನಡೆದ ಮಹಾಸಭೆಯಲ್ಲಿ ಆಯ್ಕೆ ಮಾಡಲಾಯಿತು.

ಅಧ್ಯಕ್ಷರಾಗಿ ಶ್ರೀಧರ ಶೆಟ್ಟಿ ಪೊಸಲಾಯಿ, ಉಪಾಧ್ಯಕ್ಷರುಗಳಾಗಿ ಆನಂದ ಹೆಗ್ಡೆ ಹಾಗೂ ಸುರೇಶ್ ಆಚಾರ್, ಕಾರ್ಯದರ್ಶಿಯಾಗಿ ಗಣೇಶ್ ಮೆಸ್ಕಾಂ, ಜೊತೆ ಕಾರ್ಯದರ್ಶಿಯಾಗಿ ಆನಂದ ದೇವಾಡಿಗ, ಕೋಶಾಧಿಕಾರಿಯಾಗಿ ಎಂ. ಡಿ ಸಂಜೀವ ಇವರುಗಳನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

ಕಾರ್ಯಕಾರಿ ಸಮಿತಿ ಸದಸ್ಯರುಗಳಾಗಿ ಕೃಷ್ಣಕುಮಾರ್ ಐತಾಳ್ , ಜಗನ್ನಾಥ, ಹರಿದಾಸ್ ಕೆ, ಸದಾಶಿವ ಶೆಟ್ಟಿ,ಯೋಗೀಶ, ವೆಂಕಟರಮಣ ಆಚಾರ್, ಸಲಹೆಗಾರರುಗಳಾಗಿ ವಿಜಯಕುಮಾರ್, ಪದ್ಮ ಕುಮಾರ್ ಎಚ್ , ಕೃಷ್ಣ ಕೆ, ರವಿಚಂದ್ರ ಭಟ್, ರವೀಂದ್ರ ಗೌಡ ಇವರುಗಳನ್ನು ಆಯ್ಕೆ ಮಾಡಲಾಯಿತು.

ಸಮಿತಿಯ ಪ್ರಧಾನ ಸಂಚಾಲಕರಾಗಿ ಡಾ| ಕೆ. ಜಿ. ಪಣಿಕ್ಕರ್ ಸಂಚಾಲಕರುಗಳಾಗಿ ಆನಂದ ಶೆಟ್ಟಿ ಕೆ.ಎನ್ , ಗಣೇಶ್ ಐತಾಳ್ , ಅನಂತಕೃಷ್ಣ , ಸುರೇಶ್ ಶೆಟ್ಟಿ ಲಾಯಿಲ, ಉದಯಕುಮಾರ್ ಲಾಯಿಲ ಇವರುಗಳನ್ನು ಮುಂದುವರಿಸಲಾಯಿತು.
ವಿಜಯ್ ಕುಮಾರ್ ಸ್ವಾಗತಿಸಿದರು. ಅನಂತ ಕೃಷ್ಣರವರು ಕಳೆದ ಸಾಲಿನ ಲೆಕ್ಕಪತ್ರ ಮಂಡಿಸಿ, ಧನ್ಯವಾದ ಸಮರ್ಪಿಸಿದರು.

Related posts

ಜು.13: ಮಡಂತ್ಯಾರು ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ಉಚಿತ ಆರೋಗ್ಯ ತಪಾಸಣಾ ಶಿಬಿರ, ಸಾಧಕ ರೈತರಿಗೆ ಸನ್ಮಾನ, ಪ್ರತಿಭಾ ಪುರಸ್ಕಾರ

Suddi Udaya

ಮೇಲಂತಬೆಟ್ಟು ಗ್ರಾ.ಪಂ.ನಲ್ಲಿ ಜಮಾಬಂದಿ ಕಾರ್ಯಕ್ರಮ

Suddi Udaya

ಶಿಶಿಲ ಗ್ರಾಮದ ಸೇಸಪ್ಪ ಮಲೆಕುಡಿಯ ರವರ ಮನೆಗೆ ಮರ ಬಿದ್ದು ಅಪಾರ ಹಾನಿ

Suddi Udaya

ಧಮ೯ಸ್ಥಳ ಗ್ರಾಮದಲ್ಲಿ ಶವ ಹೂತು ಹಾಕಿದ ದೂರು ನೀಡಿದ ಪ್ರಕರಣ: ದೂರುದಾರ ಫೋಟೋ ಹೊರತುಪಡಿಸಿ ಯಾವುದೇ ಕಳೆಬರಹವನ್ನು ಪೊಲೀಸ್ ಠಾಣೆಗೆ ನೀಡಿಲ್ಲ: ಪೊಲೀಸ್ ವರಿಷ್ಠಾಧಿಕಾರಿಗಳ ಸ್ವಷ್ಟನೆ

Suddi Udaya

ಗೇರುಕಟ್ಚೆ: ಸಾವಿರ ಕದಳಿ ಬಾಳೆ ಗೊನೆ ಚಮತ್ಕಾರ

Suddi Udaya

ಬೆಳ್ತಂಗಡಿ ದೀಪಾ ಗೋಲ್ಡ್ ನಲ್ಲಿ ಅಕ್ಷಯ ತೃತೀಯದ ಪ್ರಯುಕ್ತ ಚಿನ್ನದ ಧಮಾಕ

Suddi Udaya
error: Content is protected !!