23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

”ರಂಗ ಸಂಭ್ರಮ” ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಬೆಳ್ತಂಗಡಿ ರೋಟರಿ ಕ್ಲಬ್ ಸಾಧನೆ

ಬೆಳ್ತಂಗಡಿ: ರೋಟರಿ ಕ್ಲಬ್ ಬಿ.ಸಿ ರೋಡ್ ಸಿಟಿ ಯವರು ನ.2ರಂದು, ಲೊರೆಟ್ಟೊ ಚರ್ಚ್ ಹಾಲ್ ಬಂಟ್ವಾಳದಲ್ಲಿ ನಡೆಸಿದ ವಲಯ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ “ರಂಗ ಸಂಭ್ರಮ”ದಲ್ಲಿ ಬೆಳ್ತಂಗಡಿ ರೋಟರಿ ಕ್ಲಬ್ ಕುಟುಂಬದ 40 ಜನರು ಸ್ಪರ್ಧಿಸಿ ಮೆಚ್ಚುಗೆ ಪಡೆದರು.

ಬಹುಮಾನ ವಿಜೇತರ ವಿವರ:
ಸ್ಟೇಂಡ್ ಅಪ್ ಕಾಮಿಡಿ- ರೊ. ಪ್ರೊ. ಪ್ರಕಾಶ ಪ್ರಭು ಪ್ರಥಮ ಬಹುಮಾನ,
ಡ್ಯೂಯೆಟ್ ಸಿಂಗಿಂಗ್ -ರೊ. ಪ್ರೊ. ಪ್ರಕಾಶ ಪ್ರಭು ಮತ್ತು ಆ್ಯನ್ ಗೀತಾ ಪ್ರಕಾಶ ಪ್ರಭು ದ್ವಿತೀಯ ಬಹುಮಾನ,
ಸೊಲೋ ಸಿಂಗಿಂಗ್ – ಆ್ಯನೆಟ್ ಇಂಚರ ಕಾರಂತ್ ದ್ವಿತೀಯ ಬಹುಮಾನ,
ಸೊಲೊ ಡ್ಯಾನ್ಸ- ಆ್ಯನೆಟ್ ಪ್ರಾಪ್ತ, ತೃತೀಯ ಬಹುಮಾನ ,
ಡ್ಯೂಯೆಟ್ ಡ್ಯಾನ್ಸ -ರೊ. ರೇಷ್ಮಾ ಹೆಗ್ಡೆ ಮತ್ತು ಆ್ಯನೆಟ್ ರಿತ್ವಿ ಕಾರಂತ್,ತೃತೀಯ ಬಹುಮಾನ,
ಗ್ರೂಪ್ ಡ್ಯಾನ್ಸ- ತೃತೀಯ ಬಹುಮಾನ.

Related posts

ಉರುವಾಲು :ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಚಪ್ಪರ ಮೂಹೂರ್ತ

Suddi Udaya

ಕುವೆಟ್ಟು: ಜಲಾಯನ ವ್ಯಾಪ್ತಿಯ ಸ್ವ ಸಹಾಯ ಸಂಘದ ಮಹಿಳೆಯರಿಗೆ ಆಹಾರ ಉತ್ಪನ್ನ ತಯಾರಿಕೆ ಮತ್ತು ಸಿಹಿ ತಿಂಡಿ ತಯಾರಿ ಬಗ್ಗೆ ತರಬೇತಿ

Suddi Udaya

ಶ್ರೀ ಕಿರಾತ ಮೂರ್ತಿ ಮಹಾಲಿಂಗೇಶ್ವರ ದೇವಸ್ಥಾನದ ದ್ರಢ ಕಲಶ

Suddi Udaya

ಕಾಯರ್ತಡ್ಕ ಖ್ಯಾತ ವೈದ್ಯ ಮಲಬಾರ್ ಕ್ಲಿನಿಕ್ ನ ಡಾ. ಟಿ.ವಿ ಜೋಸೆಫ್ ನಿಧನ

Suddi Udaya

ಉಜಿರೆ ಬಾರ್ ಮುಂದೆ ನಿಲ್ಲಿಸಿದ ಬೈಕ್ ಕಳ್ಳತನ

Suddi Udaya

ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರ ಪರವಾಗಿ ಕರ್ನಾಟಕದ ಬಂಧುಗಳೊಂದಿಗೆ ನಡೆದ ಕರ್ನಾಟಕ ಸಮಾಜ ಸಮ್ಮೇಳನದಲ್ಲಿ ಶಾಸಕ ಹರೀಶ್ ಪೂಂಜರವರಿಂದ ಮತಯಾಚನೆ, ಉದ್ಯಮಿ ಶಶಿಧರ ಶೆಟ್ಟಿ ನವಶಕ್ತಿ ಭಾಗಿ

Suddi Udaya
error: Content is protected !!