July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಹೊಕ್ಕಾಡಿಗೋಳಿ ವೀರ ವಿಕ್ರಮ ಜೋಡುಕರೆ ಕಂಬಳದ ಪೂರ್ವಭಾವಿ ಸಭೆ

ಬೆಳ್ತಂಗಡಿ: ಇತಿಹಾಸ ಪ್ರಸಿದ್ಧ ವೀರ ವಿಕ್ರಮ ಜೋಡುಕರೆ ಕಂಬಳ ಹೊಕ್ಕಾಡಿಗೋಳಿ ಇದರ ಕಂಬಳ ನಡೆಸುವುದರ ಬಗ್ಗೆ ಪ್ರಥಮ ಹಂತದ ಪೂರ್ವಭಾವಿ ಸಭೆಯು ಕಂಬಳದ ವಠಾರದಲ್ಲಿ ಜರಗಿತು.

ಸಭೆಯ ಅಧ್ಯಕ್ಷತೆಯನ್ನು ಕಂಬಳ ಸಮಿತಿಯ ಅಧ್ಯಕ್ಷ ರಶ್ಮಿತ್ ಶೆಟ್ಟಿ ನೋಣಾಲುಗುತ್ತು ವಹಿಸಿದರು. ಡಿ.21ರಂದು ಹೊಕ್ಕಾಡಿಗೋಳಿ ಕಂಬಳವು ವಿಜೃಂಭಣೆಯಿಂದ ಜರಗಲಿದೆ ಎಂದು ಸಭೆಯಲ್ಲಿ ತಿಳಿಸಿದರು. ಮುಂದಿನ ವಾರ ಕರೆ ಮುಹೂರ್ತವು ನಡೆಯಲಿದ್ದು ಸಹಕರಿಸುವ ವಿವಿಧ ಸಂಘ ಸಂಸ್ಥೆಗಳು, ಭಜನಾ ಮಂಡಳಿಯ ಸದಸ್ಯರು, ಕಂಬಳಾಭಿಮಾನಿಗಳು ಕುದಿ ಕಂಬಳ ನಡೆಸಲು ಶ್ರಮದಾನದ ಮೂಲಕ ಕೈ ಜೋಡಿಸುವಂತೆ ವಿನಂತಿಸಿದರು. ಅತೀ ಶೀಘ್ರದಲ್ಲಿ ಕಂಬಳದ ಆಮಂತ್ರಣ ಪತ್ರ ಬಿಡುಗಡೆಗೊಳ್ಳಲಿದೆ ಎಂದು ತಿಳಿಸಿದರು.

ಸಭೆಯಲ್ಲಿ ಕಂಬಳ ಸಮಿತಿಯ ಪ್ರಧಾನ ಕಾರ್ಯದರ್ಶಿ, ಗೌರವ ಸಲಹೆ ಗಾರರು, ಕಾರ್ಯದರ್ಶಿ, ಉಪಾಧ್ಯಕ್ಷರುಗಳು, ಸದಸ್ಯರು ಕಂಬಲಾಭಿಮಾನಿಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಅಧಿಕ ರಕ್ತದೊತ್ತಡದಿಂದ ಪ್ರವೀಣ್ ಆಚಾರ್ಯ ನಿಧನ

Suddi Udaya

ಪ್ರಿಕೆಜಿ ವಿದ್ಯಾರ್ಥಿ ಸಮಕ್ಷ್ ನ ಹುಟ್ಟು ಹಬ್ಬದ ಆಚರಣೆಯ ಪ್ರಯುಕ್ತ ಕುಂಭಶ್ರೀ ಆಂ.ಮಾ. ಶಾಲಾ ಕಾಲೇಜಿಗೆ ಗಡಿಯಾರ ಕೊಡುಗೆ

Suddi Udaya

ಗ್ರಾಮೀಣ ಪ್ರತಿಭೆ ಉತ್ತಮ‌ ಸಾಧನೆ, ಅಂಡಿಂಜೆಯ ದ್ವಿಶಾನ್ ಜೈನ್ ಸಿಎ ಪರೀಕ್ಷೆಯಲ್ಲಿ ಉತ್ತೀರ್ಣ

Suddi Udaya

ಫೆ.17 ಬಳಂಜದಲ್ಲಿ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿಯಿಂದ ಕಬಡ್ಡಿ ಪಂದ್ಯಾಟ: ಪ್ರಗತಿಪರ ಕೃಷಿಕ ತಿಮ್ಮಪ್ಪ ಪೂಜಾರಿಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ನಿಡ್ಲೆ: ಸರ್ಕಾರಿ ಪ್ರೌಢಶಾಲೆಯಲ್ಲಿ ಯಕ್ಷಗಾನ ನಾಟ್ಯ ತರಬೇತಿ ಉದ್ಘಾಟನೆ

Suddi Udaya

ಅಮೃತ್ ಮಿತ್ರ 2.0 ಮಿಷನ್ ಯೋಜನೆಯಡಿ ಕುಡಿಯುವ ನೀರಿನ, ನೀರಿನ ಗುಣಮಟ್ಟದ ಪರೀಕ್ಷೆಯ ಕುರಿತಾದ ಪ್ರಾಯೋಗಿಕ ತರಬೇತಿ

Suddi Udaya
error: Content is protected !!