September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಹೊಕ್ಕಾಡಿಗೋಳಿ ವೀರ ವಿಕ್ರಮ ಜೋಡುಕರೆ ಕಂಬಳದ ಪೂರ್ವಭಾವಿ ಸಭೆ

ಬೆಳ್ತಂಗಡಿ: ಇತಿಹಾಸ ಪ್ರಸಿದ್ಧ ವೀರ ವಿಕ್ರಮ ಜೋಡುಕರೆ ಕಂಬಳ ಹೊಕ್ಕಾಡಿಗೋಳಿ ಇದರ ಕಂಬಳ ನಡೆಸುವುದರ ಬಗ್ಗೆ ಪ್ರಥಮ ಹಂತದ ಪೂರ್ವಭಾವಿ ಸಭೆಯು ಕಂಬಳದ ವಠಾರದಲ್ಲಿ ಜರಗಿತು.

ಸಭೆಯ ಅಧ್ಯಕ್ಷತೆಯನ್ನು ಕಂಬಳ ಸಮಿತಿಯ ಅಧ್ಯಕ್ಷ ರಶ್ಮಿತ್ ಶೆಟ್ಟಿ ನೋಣಾಲುಗುತ್ತು ವಹಿಸಿದರು. ಡಿ.21ರಂದು ಹೊಕ್ಕಾಡಿಗೋಳಿ ಕಂಬಳವು ವಿಜೃಂಭಣೆಯಿಂದ ಜರಗಲಿದೆ ಎಂದು ಸಭೆಯಲ್ಲಿ ತಿಳಿಸಿದರು. ಮುಂದಿನ ವಾರ ಕರೆ ಮುಹೂರ್ತವು ನಡೆಯಲಿದ್ದು ಸಹಕರಿಸುವ ವಿವಿಧ ಸಂಘ ಸಂಸ್ಥೆಗಳು, ಭಜನಾ ಮಂಡಳಿಯ ಸದಸ್ಯರು, ಕಂಬಳಾಭಿಮಾನಿಗಳು ಕುದಿ ಕಂಬಳ ನಡೆಸಲು ಶ್ರಮದಾನದ ಮೂಲಕ ಕೈ ಜೋಡಿಸುವಂತೆ ವಿನಂತಿಸಿದರು. ಅತೀ ಶೀಘ್ರದಲ್ಲಿ ಕಂಬಳದ ಆಮಂತ್ರಣ ಪತ್ರ ಬಿಡುಗಡೆಗೊಳ್ಳಲಿದೆ ಎಂದು ತಿಳಿಸಿದರು.

ಸಭೆಯಲ್ಲಿ ಕಂಬಳ ಸಮಿತಿಯ ಪ್ರಧಾನ ಕಾರ್ಯದರ್ಶಿ, ಗೌರವ ಸಲಹೆ ಗಾರರು, ಕಾರ್ಯದರ್ಶಿ, ಉಪಾಧ್ಯಕ್ಷರುಗಳು, ಸದಸ್ಯರು ಕಂಬಲಾಭಿಮಾನಿಗಳು ಉಪಸ್ಥಿತರಿದ್ದರು.

Related posts

ಕಲ್ಮಂಜ: ಸರಕಾರಿ ಪ್ರೌಢಶಾಲೆಯಲ್ಲಿ ಯಕ್ಷಧ್ರುವ-ಯಕ್ಷ ಶಿಕ್ಷಣ ನಾಟ್ಯ ತರಬೇತಿ ಕಾರ್ಯಕ್ರಮ ಉದ್ಘಾಟನೆ

Suddi Udaya

ಬೆಳ್ತಂಗಡಿ: ಸಂತ ಲಾರೆನ್ಸ್ ದೇವಾಲಯದಲ್ಲಿ ಕ್ರಿಸ್ಮಸ್ ಆಚರಣೆ

Suddi Udaya

ಧರ್ಮಸ್ಥಳ: ನೇತ್ರಾವತಿ ನದಿಯಲ್ಲಿ ಅಪರಿಚಿತ ಗಂಡಸಿನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

Suddi Udaya

ಧರ್ಮಸ್ಥಳ : ನಡುಗುಡ್ಡೆ ನಿವಾಸಿ ಶೀನಪ್ಪ ಗೌಡ ನಿಧನ

Suddi Udaya

ಕರುಣಾಶ್ರಯ ಸೇವಾ ಟ್ರಸ್ಟ್‌ನಿಂದ ವಾರದ ಒಂದು ದಿನದ ಸೇವಾ ಕಾರ್ಯಕ್ರಮ: ಗುಂಡೂರಿ ಶ್ರೀ ಗುರು ಚೈತನ್ಯ ಸೇವಾಶ್ರಮಕ್ಕೆ ದಿನಸಿ ಸಾಮಾಗ್ರಿ ವಿತರಣೆ

Suddi Udaya

ಕಳೆಂಜ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya
error: Content is protected !!