23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗೇರುಕಟ್ಟೆ: ಪುಂಜಾಲಕಟ್ಟೆ ವಲಯ ಅಥ್ಲೆಟಿಕ್ ಕ್ರೀಡಾಕೂಟ

ಗೇರುಕಟ್ಟೆ : ಪುಂಜಾಲಕಟ್ಟೆ ವಲಯ ಮಟ್ಟ – 17 ವಯೋಮಾನದ ಬಾಲಕ ಹಾಗೂ ಬಾಲಕಿಯರ ಅಥ್ಲೆಟಿಕ್ ಕ್ರೀಡಾಕೂಟವು ಗೇರುಕಟ್ಟೆ ಸರಕಾರಿ ಪ್ರೌಢಶಾಲೆ ಕ್ರೀಡಾಕೂಟ ಇಲ್ಲಿನ ಕ್ರೀಡಾಂಗಣದಲ್ಲಿ ನ.4.ರಂದು ನಡೆಯಿತು.


ಕಳಿಯ ಗ್ರಾಮ ಪಂಚಾಯತ್ ಅಧ್ಯಕ್ಷ ದಿವಾಕರ ಎಂ. ಚಾಲನೆ ನೀಡಿ, ಶುಭ ಹಾರೈಸಿದರು.
ಕಳಿಯ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಇಂದಿರಾ ಬಿ.ಶೆಟ್ಟಿ, ಸದಸ್ಯೆ ಸುಭಾಷಿಣಿ ಕೆ. ಗೇರುಕಟ್ಟೆ ಕಾಲೇಜು ಪ್ರಭಾರ ಪ್ರಾಂಶುಪಾಲರಾದ ಬ್ರಮಾರಾಂಬಿಕ, ಉಪ ಪ್ರಾಂಶುಪಾಲರಾದ ಈಶ್ವರಿ ಕೆ, ಡಾ.ಅನಂತ್ ಭಟ್ಹಾಗೂ ಎಸ್.ಡಿ. ಎಂ.ಸಿ.ಎ. ಸದಸ್ಯರು ಉಪಸ್ಥಿತರಿದ್ದರು. ಎಸ್.ಡಿ.ಎಂ.ಸಿ. ಕಾರ್ಯಾಧ್ಯಕ್ಷರಾದ ಗೋಪಾಲ ಗೌಡ ಎಂ.ಅಧ್ಯಕ್ಷತೆ ವಹಿಸಿದ್ದರು.
ಪ್ರೌಢಶಾಲಾ ದೈಹಿಕ ಶಿಕ್ಷಣ ಶಿಕ್ಷಕ ಅಜಿತ್ ಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು.ಸಹ ಶಿಕ್ಷಕ ದಿನೇಶ್ ನಿರೂಪಣೆ ಮಾಡಿದರು.

Related posts

ಜೂ.30 : ಕೊಕ್ಕಡ ಮಿಯಾವಕಿ ಅರಣ್ಯೀಕರಣ ಗಿಡನಾಟಿ ಕಾರ್ಯಕ್ರಮ

Suddi Udaya

ನಿಡ್ಲೆ: 90 ವರ್ಷದ ವಯೋವೃದ್ಧೆ ಸರಸ್ವತಿಯವರಿಂದ ಮತದಾನ

Suddi Udaya

ಶಿಶಿಲ ಶ್ರೀ ಕ್ಷೇತ್ರ ಚಂದ್ರಪುರ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಸನ್ನಿಧಿಯಲ್ಲಿ ವಿಶೇಷ ಪೂಜೆ: ಹಿರಿಯ ಸಂಶೋಧಕ ಡಾ. ಎಸ್.ಡಿ. ಶೆಟ್ಟಿ ದಂಪತಿಗಳಿಗೆ ಗೌರವಾರ್ಪಣೆ

Suddi Udaya

ರಾಜ್ಯ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ವಿರೋಧಿಸಿ, ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ರಾಜೀನಾಮೆ ಒತ್ತಾಯಿಸಿ ಬೆಳ್ತಂಗಡಿ ಬಿಜೆಪಿ ವತಿಯಿಂದ ಪ್ರತಿಭಟನೆ

Suddi Udaya

ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಯಲ್ಲಿ ಉಚಿತ ಮಹಿಳಾ ಆರೋಗ್ಯ ತಪಾಸಣೆ ಶಿಬಿರ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನ ಇಂದುಮತಿಗೆ ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ

Suddi Udaya
error: Content is protected !!