September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗೇರುಕಟ್ಟೆ: ಪುಂಜಾಲಕಟ್ಟೆ ವಲಯ ಅಥ್ಲೆಟಿಕ್ ಕ್ರೀಡಾಕೂಟ

ಗೇರುಕಟ್ಟೆ : ಪುಂಜಾಲಕಟ್ಟೆ ವಲಯ ಮಟ್ಟ – 17 ವಯೋಮಾನದ ಬಾಲಕ ಹಾಗೂ ಬಾಲಕಿಯರ ಅಥ್ಲೆಟಿಕ್ ಕ್ರೀಡಾಕೂಟವು ಗೇರುಕಟ್ಟೆ ಸರಕಾರಿ ಪ್ರೌಢಶಾಲೆ ಕ್ರೀಡಾಕೂಟ ಇಲ್ಲಿನ ಕ್ರೀಡಾಂಗಣದಲ್ಲಿ ನ.4.ರಂದು ನಡೆಯಿತು.


ಕಳಿಯ ಗ್ರಾಮ ಪಂಚಾಯತ್ ಅಧ್ಯಕ್ಷ ದಿವಾಕರ ಎಂ. ಚಾಲನೆ ನೀಡಿ, ಶುಭ ಹಾರೈಸಿದರು.
ಕಳಿಯ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಇಂದಿರಾ ಬಿ.ಶೆಟ್ಟಿ, ಸದಸ್ಯೆ ಸುಭಾಷಿಣಿ ಕೆ. ಗೇರುಕಟ್ಟೆ ಕಾಲೇಜು ಪ್ರಭಾರ ಪ್ರಾಂಶುಪಾಲರಾದ ಬ್ರಮಾರಾಂಬಿಕ, ಉಪ ಪ್ರಾಂಶುಪಾಲರಾದ ಈಶ್ವರಿ ಕೆ, ಡಾ.ಅನಂತ್ ಭಟ್ಹಾಗೂ ಎಸ್.ಡಿ. ಎಂ.ಸಿ.ಎ. ಸದಸ್ಯರು ಉಪಸ್ಥಿತರಿದ್ದರು. ಎಸ್.ಡಿ.ಎಂ.ಸಿ. ಕಾರ್ಯಾಧ್ಯಕ್ಷರಾದ ಗೋಪಾಲ ಗೌಡ ಎಂ.ಅಧ್ಯಕ್ಷತೆ ವಹಿಸಿದ್ದರು.
ಪ್ರೌಢಶಾಲಾ ದೈಹಿಕ ಶಿಕ್ಷಣ ಶಿಕ್ಷಕ ಅಜಿತ್ ಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು.ಸಹ ಶಿಕ್ಷಕ ದಿನೇಶ್ ನಿರೂಪಣೆ ಮಾಡಿದರು.

Related posts

ಜು.5: ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ

Suddi Udaya

ಎಸ್‌ಎಸ್‌ಎಲ್‌ಸಿ ಫಲಿತಾಂಶ: ನಿಟ್ಟಡೆ ಕುಂಭಶ್ರೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗೆ ಶೇ.100 ಫಲಿತಾಂಶ

Suddi Udaya

ಜಿಲ್ಲಾ ಅಕ್ಕ ಪಡೆ ತಂಡದಿಂದ ಮಕ್ಕಳ ಸುರಕ್ಷತೆ ಬಗ್ಗೆ ಜಾಗೃತಿ ಕಾರ್ಯಕ್ರಮ

Suddi Udaya

ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ: ವಾಣಿ ಪ.ಪೂ. ಕಾಲೇಜಿನ ಮೂವರು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆ, ಶಾಂತಿವನಕ್ಕೆ-ಲೋಕೋಪಯೋಗಿ ಇಲಾಖಾ ಸಚಿವ ಸತೀಶ್ ಜಾರಕಿಹೋಳಿ ಭೇಟಿ

Suddi Udaya

ಬೆಳ್ತಂಗಡಿ: ಬೀದಿ ನಾಯಿಗಳ ತಡೆಗೆ ಕ್ರಮಕೈಗೊಳ್ಳಲು ಸೂಚನೆ

Suddi Udaya
error: Content is protected !!