23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗೇರುಕಟ್ಟೆ: ಪುಂಜಾಲಕಟ್ಟೆ ವಲಯ ಅಥ್ಲೆಟಿಕ್ ಕ್ರೀಡಾಕೂಟ

ಗೇರುಕಟ್ಟೆ : ಪುಂಜಾಲಕಟ್ಟೆ ವಲಯ ಮಟ್ಟ – 17 ವಯೋಮಾನದ ಬಾಲಕ ಹಾಗೂ ಬಾಲಕಿಯರ ಅಥ್ಲೆಟಿಕ್ ಕ್ರೀಡಾಕೂಟವು ಗೇರುಕಟ್ಟೆ ಸರಕಾರಿ ಪ್ರೌಢಶಾಲೆ ಕ್ರೀಡಾಕೂಟ ಇಲ್ಲಿನ ಕ್ರೀಡಾಂಗಣದಲ್ಲಿ ನ.4.ರಂದು ನಡೆಯಿತು.


ಕಳಿಯ ಗ್ರಾಮ ಪಂಚಾಯತ್ ಅಧ್ಯಕ್ಷ ದಿವಾಕರ ಎಂ. ಚಾಲನೆ ನೀಡಿ, ಶುಭ ಹಾರೈಸಿದರು.
ಕಳಿಯ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಇಂದಿರಾ ಬಿ.ಶೆಟ್ಟಿ, ಸದಸ್ಯೆ ಸುಭಾಷಿಣಿ ಕೆ. ಗೇರುಕಟ್ಟೆ ಕಾಲೇಜು ಪ್ರಭಾರ ಪ್ರಾಂಶುಪಾಲರಾದ ಬ್ರಮಾರಾಂಬಿಕ, ಉಪ ಪ್ರಾಂಶುಪಾಲರಾದ ಈಶ್ವರಿ ಕೆ, ಡಾ.ಅನಂತ್ ಭಟ್ಹಾಗೂ ಎಸ್.ಡಿ. ಎಂ.ಸಿ.ಎ. ಸದಸ್ಯರು ಉಪಸ್ಥಿತರಿದ್ದರು. ಎಸ್.ಡಿ.ಎಂ.ಸಿ. ಕಾರ್ಯಾಧ್ಯಕ್ಷರಾದ ಗೋಪಾಲ ಗೌಡ ಎಂ.ಅಧ್ಯಕ್ಷತೆ ವಹಿಸಿದ್ದರು.
ಪ್ರೌಢಶಾಲಾ ದೈಹಿಕ ಶಿಕ್ಷಣ ಶಿಕ್ಷಕ ಅಜಿತ್ ಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು.ಸಹ ಶಿಕ್ಷಕ ದಿನೇಶ್ ನಿರೂಪಣೆ ಮಾಡಿದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಪೆರ್ಲ ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಅಭಿವೃದ್ಧಿಗೆ ದೇಣಿಗೆ ಹಸ್ತಾಂತರ

Suddi Udaya

ರಾಜ್ಯ ಮಟ್ಟದ ವಾಲಿಬಾಲ್ ಪಂದ್ಯಾಟ: ಮುಂಡಾಜೆ ಪ.ಪೂ. ಕಾಲೇಜಿನ ವಿದ್ಯಾರ್ಥಿನಿಯರ ತಂಡ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆ ಎಸ್‌ಡಿಎಂ ಪಾಲಿಟೆಕ್ನಿಕ್‌ನಲ್ಲಿ ತಾಂತ್ರಿಕ ಸಂವಾದ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿ ಬಯಲಾಟ ಸಮಿತಿ ನಾವರ ವತಿಯಿಂದ ನಾಗಾರತಿ ಯಕ್ಷಗಾನ ಪ್ರದರ್ಶನ

Suddi Udaya

ಕೊಕ್ಕಡ: ಸಂಗಮ ಸಂಜೀವಿನಿ ಗ್ರಾ.ಪಂ. ಮಟ್ಟದ ಒಕ್ಕೂಟದ ಮಹಾಸಭೆ ಹಾಗೂ ಪದಾಧಿಕಾರಿಗಳ ಪದಗ್ರಹಣ

Suddi Udaya

ಬೆಳಾಲು: ನಾಲ್ಕು ತಿಂಗಳ ಹೆಣ್ಣು ಮಗು ಕಾಡಿನಲ್ಲಿ ಪತ್ತೆ: ಸಾರ್ವಜನಿಕರಿಂದ ರಕ್ಷಣೆ

Suddi Udaya
error: Content is protected !!