30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಿಡ್ಲೆ ಪ್ರೇರಣ ಸಂಜೀವಿನಿ ಹಾಗೂ ಕಳೆಂಜ ಸಂಜೀವಿನಿ ಒಕ್ಕೂಟದಿಂದ ಸಮಗ್ರ ಕೃಷಿ ಸಮೂಹ ಚಟುವಟಿಕೆ ಕುರಿತು ಮಾಹಿತಿ ಕಾರ್ಯಾಗಾರ

ನಿಡ್ಲೆ : ಪ್ರೇರಣ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟ ನಿಡ್ಲೆ ಮತ್ತು ಸಂಜೀವಿನಿ ಒಕ್ಕೂಟ ಕಳೆಂಜ ಇದರ ಸಮಗ್ರ ಕೃಷಿ ಸಮೂಹ ಚಟುವಟಿಕೆ ಕುರಿತು ಮಾಹಿತಿ ಕಾರ್ಯಗಾರವನ್ನು ನಿಡ್ಲೆ ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಜಯಶ್ರೀ ಇವರ ಸಮ್ಮುಖದಲ್ಲಿ ನಡೆಸಲಾಯಿತು.


ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕಿಯಾದ ಶ್ರೀಮತಿ ಪ್ರತಿಮಾ ಸಮಗ್ರ ಕೃಷಿ ನಿರ್ವಹಣೆಯ ಕುರಿತು ಮಾಹಿತಿ ಕಾರ್ಯಾಗಾರದಲ್ಲಿ ಭಾಗವಹಿಸಿದ್ದ ಸದಸ್ಯರಲ್ಲಿ ಐಫ್ ಸಿ ಮೂಲಕ ಅನುಷ್ಠಾನಗೊಳಿಸಬೇಕಾದ ಚಟುವಟಿಕೆ ಬಗ್ಗೆ ಮಾಹಿತಿ ನೀಡಿ, ಚರ್ಚಿಸಿದರು.


ಈ ಸಂದರ್ಭದಲ್ಲಿ ಕೃಷಿ ಮ್ಯಾನೇಜರ್ ಬಂಗಾರಪ್ಪ, ವಲಯ ಮೇಲ್ವಿಚಾರಕರಾದ ಶ್ರೀಮತಿ ವೀಣಾಶ್ರೀ , ನಿಡ್ಲೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ದಿನೇಶ್ , ಒಕ್ಕೂಟದ ifc ಫಲಾನುಭವಿಗಳು ಒಕ್ಕೂಟದ ಅಧ್ಯಕ್ಷರು, ಉಪಾಧ್ಯಕ್ಷರು, ಕಾರ್ಯದರ್ಶಿ, ಸರ್ವ ಪದಾಧಿಕಾರಿಗಳು, ಒಕ್ಕೂಟದ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಪಿಡಿಒ ದಿನೇಶ್ ifc ಸರ್ವೇಯಲ್ಲಿ ಒಳಪಟ್ಟ ಸದಸ್ಯರು ಮಾಡಬೇಕಾದ ಸ್ವಉದ್ಯೋಗ ಮತ್ತು ಗ್ರಾಮ ಪಂಚಾಯತ್ ನಿಂದ ಯಾವುದೇ ಸಹಾಯವನ್ನು ಮಾಡಲು ಸಿದ್ದ ಎಂದು ಸಭೆಯಲ್ಲಿ ತಿಳಿಸಿದರು.

Related posts

ಚಾರ್ಮಾಡಿ ಘಾಟಿನಲ್ಲಿ ಭಾರಿ ಬೆಂಕಿ ಅವಘಡ

Suddi Udaya

ಪುಂಜಾಲಕಟ್ಟೆ : ಭರತನಾಟ್ಯ ತರಗತಿ ಉದ್ಘಾಟನೆ

Suddi Udaya

ಹೊಕ್ಕಾಡಿಗೋಳಿ ಶಾಲಾ ಪ್ರಾರಂಭೋತ್ಸವ

Suddi Udaya

ಕಳೆಂಜ ಹಲ್ಲೆಗೊಳಗಾಗಿದ್ದ ರಾಜೇಶ್ ಎಂ.ಕೆ ಯವರ ಆರೋಗ್ಯ ವಿಚಾರಿಸಿದ ಮಾಜಿ ಸಂಸದ ನಳೀನ್ ಕುಮಾರ್ ಕಟೀಲ್

Suddi Udaya

ಎಕ್ಸೆಲ್ ನಲ್ಲಿ ಮಾರ್ಚ್ 18 ರಿಂದ ನೀಟ್, ಜೆಇಇ , ಸಿಇಟಿ ಕ್ರ್ಯಾಶ್ ಕೋರ್ಸ್

Suddi Udaya

ಬೆಳ್ತಂಗಡಿ: ರೋಟರಿ ಕ್ಲಬ್, ಲಯನ್ಸ್ ಕ್ಲಬ್, ಹಾಗೂ ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾ ಸಹಯೋಗದಲ್ಲಿ “ರೋಟಾಲಯ ಸಂಗೀತ ಸ್ಪರ್ಧೆ”

Suddi Udaya
error: Content is protected !!