23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಯಕ್ಷಭಾರತಿ ಸಂಸ್ಥೆಗೆ ನೂತನ ಟ್ರಸ್ಟಿಗಳ ಆಯ್ಕೆ

ಕನ್ಯಾಡಿ : ಯಕ್ಷಭಾರತಿ ಕನ್ಯಾಡಿ ಬೆಳ್ತಂಗಡಿ ಸಂಸ್ಥೆಗೆ ನೂತನ ಟ್ರಸ್ಟಿ ಗಳಾಗಿ ಲl ರವೀಂದ್ರ ಶೆಟ್ಟಿ ಬಳೆಂಜ, ಕೌಶಿಕ್ ರಾವ್ ಕನ್ಯಾಡಿ, ಯಶೋಧರ ಇಂದ್ರ ಅವರು ಇತ್ತೀಚೆಗೆ ಕನ್ಯಾಡಿಯ ಹರಿಹರಾನುಗ್ರಹ ಕಲ್ಯಾಣ ಮಂಟಪದಲ್ಲಿ ನಡೆದ ಯಕ್ಷಭಾರತಿ ವಿಶ್ವಸ್ಥ ಮಂಡಳಿಯ ಸದಸ್ಯರ ಸಭೆಯಲ್ಲಿ ಆಯ್ಕೆ ಆಗಿದ್ದಾರೆ.

ಸಂಸ್ಥೆಯ ಉಪಾಧ್ಯಕ್ಷ ಹರಿದಾಸ ಗಾಂಭೀರ ಧರ್ಮಸ್ಥಳ ಅವರು ನೂತನ ಟ್ರಸ್ಟಿಗಳಿಗೆ ಪುಷ್ಪ ನೀಡುವುದರ ಮೂಲಕ ಸಂಸ್ಥೆಗೆ ಸ್ವಾಗತಿಸಿದರು.

Related posts

ಬೆಳ್ತಂಗಡಿ: ಚೆಕ್ ಅಮಾನ್ಯ ಪ್ರಕರಣ ಆರೋಪಿ ಖುಲಾಸೆ

Suddi Udaya

ಧರ್ಮಸ್ಥಳ: ಮುಳಿಕ್ಕರ್ ನಲ್ಲಿ ತೋಟ ಹಾಗೂ ಗದ್ದೆಗಳಿಗೆ ಲಗ್ಗೆ ಇಟ್ಟ ಕಾಡಾನೆ: ಅಪಾರ ಕೃಷಿ ನಾಶ

Suddi Udaya

ಸೋಣಂದೂರು: ಬೆನೆಡಿಕ್ಟ್ ಪಿಂಟೊ ನಿಧನ

Suddi Udaya

ನೆರಿಯ: ಬಾಂಜಾರು ಶ್ರೀ ಮಹಾಗಣಪತಿ ದೇವಸ್ಥಾನದ ಗರ್ಭಗುಡಿಯ ಶಿಲಾನ್ಯಾಸ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನ ಗ್ರಂಥಾಲಯ ವಿಭಾಗದ ವತಿಯಿಂದ ಓದುವ ಸಪ್ತಾಹ

Suddi Udaya

ಧರ್ಮಸ್ಥಳ ಪ್ರಕರಣ ಎಸ್.ಐ.ಟಿ ತನಿಖೆ ಪೂರ್ಣಗೊಂಡಿಲ್ಲ: ಪ್ರಣವ್ ಮೊಹಂತಿ

Suddi Udaya
error: Content is protected !!