23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವಲಯ ಮಟ್ಟದ ಅಥ್ಲೆಟಿಕ್ಸ್ : ಉರುವಾಲು ಶ್ರೀ ಭಾರತೀ ಆಂ.ಮಾ. ಶಾಲಾ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

ಮಡಂತ್ಯಾರು ಸೆಕ್ರೇಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ವಲಯ ಮಟ್ಟದ ಪ್ರಾಥಮಿಕ ಹಂತದ ಅಥ್ಲೆಟಿಕ್ಸ್ ನಲ್ಲಿ ಉರುವಾಲು ಶ್ರೀ ಭಾರತೀ ಆಂ.ಮಾ. ಶಾಲಾ ವಿದ್ಯಾರ್ಥಿಗಳು ಹಲವು ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದ್ದಾರೆ.

ಯಜ್ಞೇಶ್ 200 ಮೀಟರ್ ಓಟ ಪ್ರಥಮ, ಹರ್ಡಲ್ಸ್ ಪ್ರಥಮ, 400 ಮೀಟರ್ ಓಟ ಪ್ರಥಮ, ಸಾತ್ವಿಕ್ 600 ಮೀಟರ್ ಓಟ ದ್ವಿತೀಯ, 100 ಮೀಟರ್ ಓಟ ತೃತೀಯ, ಹರ್ಡಲ್ಸ್ ತೃತೀಯ, ಯಶ್ವಿ ಉದ್ದ ಜಿಗಿತ ಪ್ರಥಮ, ಅಭಿಜ್ಞಾ ಡಿಸ್ಕಸ್ ತ್ರೋ ದ್ವಿತೀಯ,
ಗುಂಡೆಸತ ತೃತೀಯ, ಬಾಲಕರ ರಿಲೇ ಪ್ರಥಮ , ಬಾಲಕಿಯರ ರಿಲೇ ತೃತೀಯ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.

Related posts

ಅಮೃತ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಹರ್ ಘರ್ ತಿರಂಗಾ ಅಭಿಯಾನ: ಬೆಳ್ತಂಗಡಿಯಲ್ಲಿ ಕಾಲ್ನಡಿಗೆ ಜಾಥಾ

Suddi Udaya

ಅ.23, 26 ರಂದು ಬಳಂಜ ಶಾಲೆಯಲ್ಲಿ ವಲಯ ಹಾಗೂ ತಾಲೂಕು ಮಟ್ಟದ ಕ್ರೀಡಾಕೂಟ

Suddi Udaya

ದೀಪಾವಳಿ ಹಬ್ಬದ ಪ್ರಯುಕ್ತ ಪ್ರಕಾಶ್ ಎಲೆಕ್ಟ್ರಾನಿಕ್ಸ್ ಮತ್ತು ಫರ್ನಿಚರ್‍ಸ್‌ನಲ್ಲಿ ವಿಶೇಷ ಆಫರ್ ಹಾಗೂ ಆಕರ್ಷಕ ಉಡುಗೊರೆ

Suddi Udaya

ಬಂಗಾಡಿ ಅಷ್ಟಪವಿತ್ರ ನಾಗಬ್ರಹ್ಮಲಿಂಗೇಶ್ವರ ದೇವಾಲಯದಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya

ಕರಂಬಾರು: ರಾಷ್ಟ್ರೀಯ ಸ್ವಯಂಸೇವಕ ಸಂಘದಿಂದ ವಿಜಯದಶಮಿ‌ ಉತ್ಸವ

Suddi Udaya

ವೇಣೂರು ಗ್ರಾಮದಲ್ಲಿ ಸಾಮಾಜಿಕ ಅರಣ್ಯ ಕಾರ್ಯಕ್ರಮ; 2 ಸಾವಿರ ಗಿಡಗಳ ನಾಟಿ

Suddi Udaya
error: Content is protected !!