25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿಬಾಜೆ: ನಾರಾಯಣ ಗುರು ಮಂದಿರಕ್ಕೆ ರಕ್ಷಿತ್ ಶಿವರಾಂ ರವರಿಂದ ಮರದ ಬಾಗಿಲು ಹಸ್ತಾಂತರ

ಶಿಬಾಜೆ : ಶ್ರೀ ನಾರಾಯಣ ಧರ್ಮ ಪರಿಪಾಲನಾ ಯೋಗಂ ಶಿಬಾಜೆ ಶಾಖೆಯಿಂದ ನಿರ್ಮಾಣವಾಗುತ್ತಿರುವ ನೂತನ ನಾರಾಯಣ ಗುರು ಮಂದಿರಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಅವರು ಮರದ ಬಾಗಿಲನ್ನು ಹಸ್ತಾಂತರ ಮಾಡಿದರು. ಈಗಾಗಲೇ ಈ ಮಂದಿರದ ಎಲೆಕ್ಟ್ರಿಕಲ್ ಕಾಮಗಾರಿಗೆ ಸಹಕಾರವನ್ನು ನೀಡಿದ್ದು, ಮುಂದಿನ ಕೆಲಸ ಕಾರ್ಯಗಳಿಗೂ ಸಂಪೂರ್ಣ ಸಹಕಾರವನ್ನು ನೀಡುವುದಾಗಿ ಭರವಸೆಯನ್ನು ನೀಡಿದರು.

ಶಿಬಾಜೆ ಎಸ್‌.ಎನ್.ಡಿ.ಪಿ ಶಾಖೆಯ ಅಧ್ಯಕ್ಷ ಎಂ.ಎನ್. ವಿಜಯನ್, ಕಾರ್ಯದರ್ಶಿ ಸುರೇಂದ್ರನ್, ಅಧ್ಯಕ್ಷ ಕೆ.ಕೆ. ವಿಜಯನ್, ಶಿಬಾಜೆ ಕಾಂಗ್ರೆಸ್ ಗ್ರಾಮ ಸಮಿತಿ ಅಧ್ಯಕ್ಷ ಶ್ರೀಧರ್ ರಾವ್, ಬೂತ್ ಸಮಿತಿ ಅಧ್ಯಕ್ಷ ಪಿ.ವಿ. ಸಿಬಿ, ವಸಂತ ಗೌಡ, ತಾಲೂಕು ಆರಾಧನಾ ಸಮಿತಿ ಸದಸ್ಯ ದಿನೇಶ್ ಶಿಬಾಜೆ, ಪ್ರಮುಖರಾದ ಪಿ.ವಿ. ಟೈಟಾಸ್, ಮತ್ತಿತರರು ಉಪಸ್ಥಿತರಿದ್ದರು.

Related posts

ಕಚ್ಚೂರು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಿಂದ ಧರ್ಮಸ್ಥಳ ಡಾ| ಹೆಗ್ಗಡೆಯವರ ಭೇಟಿ

Suddi Udaya

ಧರ್ಮಸ್ಥಳ ಬುರುಡೆ ಪ್ರಕರಣ: ಬೆಳ್ತಂಗಡಿ ನ್ಯಾಯಾಲಯದಲ್ಲಿ ವರದಿಯ ವಿಚಾರಣೆ

Suddi Udaya

ಆರಂಬೋಡಿ ಬಿರ್ವೆರ್ ಕೂಟ ವತಿಯಿಂದ ಪೆರಾಡಿ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಸತೀಶ್ ಕೆ. ಕಾಶಿಪಟ್ಣ ರವರಿಗೆ ಸನ್ಮಾನ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆ ವತಿಯಿಂದ ನಾರಾವಿ ಸ.ಉ.ಪ್ರಾಥಮಿಕ ಮತ್ತು ಪ್ರೌಢ ಶಾಲೆಗೆ ಬೆಂಚು ಡೆಸ್ಕ್ ವಿತರಣೆ

Suddi Udaya

ಕುಕ್ಕೇಡಿ ಶ್ರೀ ಶಾರದಾಂಭ ಭಜನಾ ಮಂಡಳಿಯ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ಅನ್ವೇಷಣ್’

Suddi Udaya
error: Content is protected !!