30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿಬಾಜೆ: ನಾರಾಯಣ ಗುರು ಮಂದಿರಕ್ಕೆ ರಕ್ಷಿತ್ ಶಿವರಾಂ ರವರಿಂದ ಮರದ ಬಾಗಿಲು ಹಸ್ತಾಂತರ

ಶಿಬಾಜೆ : ಶ್ರೀ ನಾರಾಯಣ ಧರ್ಮ ಪರಿಪಾಲನಾ ಯೋಗಂ ಶಿಬಾಜೆ ಶಾಖೆಯಿಂದ ನಿರ್ಮಾಣವಾಗುತ್ತಿರುವ ನೂತನ ನಾರಾಯಣ ಗುರು ಮಂದಿರಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಅವರು ಮರದ ಬಾಗಿಲನ್ನು ಹಸ್ತಾಂತರ ಮಾಡಿದರು. ಈಗಾಗಲೇ ಈ ಮಂದಿರದ ಎಲೆಕ್ಟ್ರಿಕಲ್ ಕಾಮಗಾರಿಗೆ ಸಹಕಾರವನ್ನು ನೀಡಿದ್ದು, ಮುಂದಿನ ಕೆಲಸ ಕಾರ್ಯಗಳಿಗೂ ಸಂಪೂರ್ಣ ಸಹಕಾರವನ್ನು ನೀಡುವುದಾಗಿ ಭರವಸೆಯನ್ನು ನೀಡಿದರು.

ಶಿಬಾಜೆ ಎಸ್‌.ಎನ್.ಡಿ.ಪಿ ಶಾಖೆಯ ಅಧ್ಯಕ್ಷ ಎಂ.ಎನ್. ವಿಜಯನ್, ಕಾರ್ಯದರ್ಶಿ ಸುರೇಂದ್ರನ್, ಅಧ್ಯಕ್ಷ ಕೆ.ಕೆ. ವಿಜಯನ್, ಶಿಬಾಜೆ ಕಾಂಗ್ರೆಸ್ ಗ್ರಾಮ ಸಮಿತಿ ಅಧ್ಯಕ್ಷ ಶ್ರೀಧರ್ ರಾವ್, ಬೂತ್ ಸಮಿತಿ ಅಧ್ಯಕ್ಷ ಪಿ.ವಿ. ಸಿಬಿ, ವಸಂತ ಗೌಡ, ತಾಲೂಕು ಆರಾಧನಾ ಸಮಿತಿ ಸದಸ್ಯ ದಿನೇಶ್ ಶಿಬಾಜೆ, ಪ್ರಮುಖರಾದ ಪಿ.ವಿ. ಟೈಟಾಸ್, ಮತ್ತಿತರರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಮಾಜಿ ಶಾಸಕ ಕೆ.ವಸಂತ ಬಂಗೇರ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್: ವಸಂತ ಗಿಳಿಯಾರ್ ವಿರುದ್ದ ಕಾನೂನು ಕ್ರಮಕ್ಕೆ ವಸಂತ ಬಂಗೇರ ಅಭಿಮಾನಿ ಬಳಗದಿಂದ ಒತ್ತಾಯ: ಸೌಜನ್ಯ ಆತ್ಯಚಾರ ಮತ್ತು ಕೊಲೆ ಪ್ರಕರಣಕ್ಕೆ ನ್ಯಾಯ ಸಿಗಬೇಕೆಂಬುದು ವಸಂತ ಬಂಗೇರ ಅಭಿಮಾನಿ ಬಳಗದ ನಿಲುವು

Suddi Udaya

ಬಳಂಜ: ನಿಧನರಾದ ಮಾಜಿ ಶಾಸಕ ಕೆ.ವಸಂತ ಬಂಗೇರರವರಿಗೆ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ನುಡಿ ನಮನ ಅರ್ಪಣೆ

Suddi Udaya

ರೆಖ್ಯಾ ಎಂಜಿರ ಎಂಬಲ್ಲಿ ಆಪಲ್ ಲೋಡ್ ಗಾಡಿ ಪಲ್ಟಿ : ಇಬ್ಬರು ಪ್ರಾಣಾಪಾಯದಿಂದ ಪಾರು

Suddi Udaya

ಉಜಿರೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವೀಲ್ ಚೆಯರ್ ವಿತರಣೆ

Suddi Udaya

ಪಟ್ರಮೆ ಸ್ಪಂದನ ಸಂಜೀವಿನಿ ಒಕ್ಕೂಟದ ಮಹಾಸಭೆ

Suddi Udaya

ಖ್ಯಾತ ಲೇಖಕಿ ಶ್ರೀಮತಿ ಪದ್ಮಲತಾ ಮೋಹನ್ ನಿಡ್ಲೆ ರವರಿಗೆ “ಶಾರದಾ ಸುಪುತ್ರಿ ಪ್ರಶಸ್ತಿ”

Suddi Udaya
error: Content is protected !!