September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸಿಎ ಅಂತಿಮ ಪರೀಕ್ಷೆ: ಆರಂಬೋಡಿಯ ಸುರಕ್ಷಾ ಶೆಟ್ಟಿ ಉತ್ತೀರ್ಣ

ಬೆಳ್ತಂಗಡಿ : ಆರಂಬೋಡಿ ಗ್ರಾಮದ ಹಕ್ಕೇರಿ ಕಂಬಳದಡ್ಡ ಮನೆತನದ ದಿ| ಲಿಂಗಪ್ಪ ಶೆಟ್ಟಿ ಮತ್ತು ಶ್ರೀಮತಿ ಸಂಪ ಶೆಟ್ಟಿಯವರ ಸುಪುತ್ರಿಯಾದ ಕುಮಾರಿ ಸುರಕ್ಷಾ ಶೆಟ್ಟಿಯವರು ಅಖಿಲ ಭಾರತ ಸಿಎ ಅಂತಿಮ ಪರೀಕ್ಷೆಯನ್ನು ಉತ್ತಮ ಅಂಕಗಳೊಂದಿಗೆ ಉತ್ತೀರ್ಣರಾಗಿರುತ್ತಾರೆ.

ಇವರು ಸರ್ಕಾರಿ ಹಿರಿಯ ಪ್ರಾಥಮಿಕ ಆರಂಬೋಡಿ ಶಾಲೆಯ ಹಳೆ ವಿದ್ಯಾರ್ಥಿ ಆಗಿದ್ದು ಪ್ರಸ್ತುತ ಬೆಂಗಳೂರಿನ CAGK ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.

Related posts

ಧರ್ಮಸ್ಥಳದಲ್ಲಿ 55ನೇ ವರ್ಷದ ಪುರಾಣ ಕಾವ್ಯ ವಾಚನ-ಪ್ರವಚನ ಉದ್ಘಾಟನೆ

Suddi Udaya

ಉಜಿರೆ: ಕನಸು ಇದು ಭರವಸೆಯ ಬೆಳಕು ಕಾರ್ಯಕ್ರಮ

Suddi Udaya

ಕುವೆಟ್ಟು: ಸ.ಉ.ಹಿ.ಪ್ರಾ.ಶಾಲೆಯಲ್ಲಿ ಕನಕದಾಸ ಜಯಂತಿ

Suddi Udaya

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಬಿಜೆಪಿ ಪಕ್ಷದ ಅಭ್ಯರ್ಥಿ ಶಾಸಕ ಹರೀಶ್ ಪೂಂಜ ರವರಿಗೆ ಪ್ರಮಾಣಪತ್ರ ವಿತರಣೆ

Suddi Udaya

ಬಳಂಜ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ಸದಸ್ಯರಿಗೆ ಪೆನ್ನು ವಿತರಣೆ

Suddi Udaya
error: Content is protected !!