38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗೇರುಕಟ್ಟೆ: ಪುಂಜಾಲಕಟ್ಟೆ ವಲಯ ಅಥ್ಲೆಟಿಕ್ ಕ್ರೀಡಾಕೂಟ

ಗೇರುಕಟ್ಟೆ : ಪುಂಜಾಲಕಟ್ಟೆ ವಲಯ ಮಟ್ಟ – 17 ವಯೋಮಾನದ ಬಾಲಕ ಹಾಗೂ ಬಾಲಕಿಯರ ಅಥ್ಲೆಟಿಕ್ ಕ್ರೀಡಾಕೂಟವು ಗೇರುಕಟ್ಟೆ ಸರಕಾರಿ ಪ್ರೌಢಶಾಲೆ ಕ್ರೀಡಾಕೂಟ ಇಲ್ಲಿನ ಕ್ರೀಡಾಂಗಣದಲ್ಲಿ ನ.4.ರಂದು ನಡೆಯಿತು.


ಕಳಿಯ ಗ್ರಾಮ ಪಂಚಾಯತ್ ಅಧ್ಯಕ್ಷ ದಿವಾಕರ ಎಂ. ಚಾಲನೆ ನೀಡಿ, ಶುಭ ಹಾರೈಸಿದರು.
ಕಳಿಯ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಇಂದಿರಾ ಬಿ.ಶೆಟ್ಟಿ, ಸದಸ್ಯೆ ಸುಭಾಷಿಣಿ ಕೆ. ಗೇರುಕಟ್ಟೆ ಕಾಲೇಜು ಪ್ರಭಾರ ಪ್ರಾಂಶುಪಾಲರಾದ ಬ್ರಮಾರಾಂಬಿಕ, ಉಪ ಪ್ರಾಂಶುಪಾಲರಾದ ಈಶ್ವರಿ ಕೆ, ಡಾ.ಅನಂತ್ ಭಟ್ಹಾಗೂ ಎಸ್.ಡಿ. ಎಂ.ಸಿ.ಎ. ಸದಸ್ಯರು ಉಪಸ್ಥಿತರಿದ್ದರು. ಎಸ್.ಡಿ.ಎಂ.ಸಿ. ಕಾರ್ಯಾಧ್ಯಕ್ಷರಾದ ಗೋಪಾಲ ಗೌಡ ಎಂ.ಅಧ್ಯಕ್ಷತೆ ವಹಿಸಿದ್ದರು.
ಪ್ರೌಢಶಾಲಾ ದೈಹಿಕ ಶಿಕ್ಷಣ ಶಿಕ್ಷಕ ಅಜಿತ್ ಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು.ಸಹ ಶಿಕ್ಷಕ ದಿನೇಶ್ ನಿರೂಪಣೆ ಮಾಡಿದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ

Suddi Udaya

ಬೆಳ್ತಂಗಡಿ: ಪೋಲಿಸರ ಸೂಚನೆ ನಿರ್ಲಕ್ಷಿಸಿ ಅಕ್ರಮಕೂಟ ಸೇರಿದ ಹಿನ್ನೆಲೆ ಅನಿಲ್ ಕುಮಾರ್ ಅಂತರ, ಪ್ರಸನ್ನರವಿ, ಕುಸುಮಾವತಿ ಸೇರಿದಂತೆ 20ಕ್ಕೂ ಹೆಚ್ಚು ಮಂದಿಯ ವಿರುದ್ಧ ಪ್ರಕರಣ ದಾಖಲು

Suddi Udaya

ಡೆಂಗ್ಯೂ ವಿರೋಧ ಮಾಸಾಚಾರಣೆ ಅಂಗವಾಗಿ ತಾಲೂಕಿನ ಗ್ರಾ.ಪಂ. ಗಳ ಪಿಡಿಒ, ಕಾರ್ಯದರ್ಶಿ ಮತ್ತು ಸಿಬ್ಬಂದಿಗಳಿಗೆ ಮಾಹಿತಿ

Suddi Udaya

ಕಳೆಂಜ: ಭಾರಿ ಗಾಳಿ ಮಳೆಗೆ ಮರ ಬಿದ್ದು ಮನೆಗೆ ಹಾನಿ

Suddi Udaya

ಬೆಳ್ತಂಗಡಿ ಕೆಂಬರ್ಜೆ ನಿವಾಸಿ ಗುರುವಪ್ಪ ಪೂಜಾರಿ ನಿಧನ

Suddi Udaya

ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ: ಮನ್ ಶರ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕೆ ಆಯ್ಕೆ

Suddi Udaya
error: Content is protected !!