25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನ.10 ಮಿತ್ತಬಾಗಿಲು ಕೂಡಬೆಟ್ಟು ದೇವಸ್ಥಾನದಲ್ಲಿ ಕಾರ್ತಿಕ ದೀಪೋತ್ಸವ

ಮಿತ್ತಬಾಗಿಲು: ಕೂಡಬೆಟ್ಟು ಶ್ರೀ ಸದಾಶಿವ ದೇವಸ್ಥಾನ ಮಿತ್ತಬಾಗಿಲಿನಲ್ಲಿ ಕಾರ್ತಿಕ ದೀಪೋತ್ಸವದ ಕಾರ್ಯಕ್ರಮಗಳು ನ.೧೦ ಸೋಮವಾರ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ ಎಂದು ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ವಾಸುದೇವ ರಾವ್ ಕಕ್ಕೆನೇಜಿ ಅವರು ತಿಳಿಸಿದ್ದಾರೆ.

ರಾತ್ರಿ ಗಂಟೆ 7 ರಿಂದ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ ಕೊಲ್ಲಿ ಇವರಿಂದ ಭಜನಾ ಕಾರ್ಯಕ್ರಮ, ರಾತ್ರಿ ಗಂಟೆ 8 ಕ್ಕೆ ದೀಪ ಪ್ರಜ್ವಲನೆ, ರಾತ್ರಿ 8.15 ಕ್ಕೆ ಮಹಾಪೂಜೆ ರಾತ್ರಿ 9ಕ್ಕೆ ಪ್ರಸಾದ ವಿತರಣೆ, ಅನ್ನಸಂತರ್ಪಣೆ ಮೊದಲಾದ ಕಾರ್ಯಕ್ರಗಳು ನಡೆಯಲಿದೆ. ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾ ಬೆಳ್ತಂಗಡಿ ಇವರು ಅನ್ನದಾನದ ಸೇವಾಕರ್ತರಾಗಿದ್ದಾರೆ. ಭಕ್ತಾಧಿಗಳು ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವವಂತೆ ಅವರು ವಿನಂತಿಸಿದ್ದಾರೆ.

Related posts

ಜೂ.15-29: ಶಿಶಿಲ ಗ್ರಾ.ಪಂ. ನಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರ

Suddi Udaya

ಕೊಯ್ಯೂರು ಸ.ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ಧನಸಹಾಯ ವಿತರಣೆ

Suddi Udaya

ಗೌಸಿಯಾ ಮುಸ್ಲಿಂ ವೆಲ್ಫೇರ್ ಎಸೋಸಿಯೇಶನ್ ಮಹಾಸಭೆ: ನೂತನ ಅಧ್ಯಕ್ಷರಾಗಿ ಅಯ್ಯೂಬ್ ಸಅದಿ, ಪ್ರಧಾನ ಕಾರ್ಯದರ್ಶಿಯಾಗಿ ಇಬ್ರಾಹಿಂ ಮುರ ಆಯ್ಕೆ

Suddi Udaya

ಬೆಳ್ತಂಗಡಿ ವಲಯದ ಗ್ಯಾರೇಜ್ ಮಾಲಕರ ಸಂಘದ ವತಿಯಿಂದ ವೈದ್ಯಕೀಯ ಸಹಾಯ ಹಸ್ತ

Suddi Udaya

ಪಡಂಗಡಿ : ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಪ್ರಯುಕ್ತ ವಿಶೇಷ ಪೂಜೆ; ಭಜನಾ ಕಾರ್ಯಕ್ರಮ

Suddi Udaya
error: Content is protected !!