23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನ.10 ಮಿತ್ತಬಾಗಿಲು ಕೂಡಬೆಟ್ಟು ದೇವಸ್ಥಾನದಲ್ಲಿ ಕಾರ್ತಿಕ ದೀಪೋತ್ಸವ

ಮಿತ್ತಬಾಗಿಲು: ಕೂಡಬೆಟ್ಟು ಶ್ರೀ ಸದಾಶಿವ ದೇವಸ್ಥಾನ ಮಿತ್ತಬಾಗಿಲಿನಲ್ಲಿ ಕಾರ್ತಿಕ ದೀಪೋತ್ಸವದ ಕಾರ್ಯಕ್ರಮಗಳು ನ.೧೦ ಸೋಮವಾರ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ ಎಂದು ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ವಾಸುದೇವ ರಾವ್ ಕಕ್ಕೆನೇಜಿ ಅವರು ತಿಳಿಸಿದ್ದಾರೆ.

ರಾತ್ರಿ ಗಂಟೆ 7 ರಿಂದ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ ಕೊಲ್ಲಿ ಇವರಿಂದ ಭಜನಾ ಕಾರ್ಯಕ್ರಮ, ರಾತ್ರಿ ಗಂಟೆ 8 ಕ್ಕೆ ದೀಪ ಪ್ರಜ್ವಲನೆ, ರಾತ್ರಿ 8.15 ಕ್ಕೆ ಮಹಾಪೂಜೆ ರಾತ್ರಿ 9ಕ್ಕೆ ಪ್ರಸಾದ ವಿತರಣೆ, ಅನ್ನಸಂತರ್ಪಣೆ ಮೊದಲಾದ ಕಾರ್ಯಕ್ರಗಳು ನಡೆಯಲಿದೆ. ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾ ಬೆಳ್ತಂಗಡಿ ಇವರು ಅನ್ನದಾನದ ಸೇವಾಕರ್ತರಾಗಿದ್ದಾರೆ. ಭಕ್ತಾಧಿಗಳು ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವವಂತೆ ಅವರು ವಿನಂತಿಸಿದ್ದಾರೆ.

Related posts

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ: ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿ ಅನ್ವಿತ್ ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ನಯನಾಡು ಸರಕಾರಿ ಪ್ರೌಢಶಾಲೆಗೆ ರೂ. 3.50 ಲಕ್ಷ ಮೌಲ್ಯದ ಪರಿಕರಗಳ ಕೊಡುಗೆ

Suddi Udaya

ಉಜಿರೆಯ ಡಾ| ಸುಜಾತ ದಿನೇಶ್ ಅವರಿಗೆ ಪಿ ಹೆಚ್ ಡಿ ಪದವಿ

Suddi Udaya

ಮದುವೆ ಸಮಾರಂಭದಲ್ಲಿ ಮಾದರಿ ಕಾರ್ಯ ವರನ ತಂದೆ ಮುಳುಗು ತಜ್ಞ ರಿಗೆ ಬಂಧು ಮಿತ್ರರಿಂದ ಸನ್ಮಾನ: ತನ್ನ ಪ್ರಾಯ ಲೆಕ್ಕಿಸದೆ ಇನ್ನೊಬ್ಬರ ಪ್ರಾಣ ರಕ್ಷಿಸುವ ಬಂದಾರು ಮಹಮ್ಮದರ ಸೇವೆ ಅನುಕರಣೀಯ :ಕೆ. ಎಂ.ಮುಸ್ತಫ

Suddi Udaya

ಡಿ.13-14: ಬಳಂಜ ಶಾಲೆಗೆ ಅಮೃತ ಮಹೋತ್ಸವ ಸಂಭ್ರಮ

Suddi Udaya

ಕುಣಿತ ಭಜನಾ ತರಬೇತುದಾರರಾದ ವಿ ಹರೀಶ್ ನೆರಿಯ ರವರಿಗೆ ಗೌರವದ ಸನ್ಮಾನ

Suddi Udaya
error: Content is protected !!