September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಯಕ್ಷಭಾರತಿ ಸಂಸ್ಥೆಗೆ ನೂತನ ಟ್ರಸ್ಟಿಗಳ ಆಯ್ಕೆ

ಕನ್ಯಾಡಿ : ಯಕ್ಷಭಾರತಿ ಕನ್ಯಾಡಿ ಬೆಳ್ತಂಗಡಿ ಸಂಸ್ಥೆಗೆ ನೂತನ ಟ್ರಸ್ಟಿ ಗಳಾಗಿ ಲl ರವೀಂದ್ರ ಶೆಟ್ಟಿ ಬಳೆಂಜ, ಕೌಶಿಕ್ ರಾವ್ ಕನ್ಯಾಡಿ, ಯಶೋಧರ ಇಂದ್ರ ಅವರು ಇತ್ತೀಚೆಗೆ ಕನ್ಯಾಡಿಯ ಹರಿಹರಾನುಗ್ರಹ ಕಲ್ಯಾಣ ಮಂಟಪದಲ್ಲಿ ನಡೆದ ಯಕ್ಷಭಾರತಿ ವಿಶ್ವಸ್ಥ ಮಂಡಳಿಯ ಸದಸ್ಯರ ಸಭೆಯಲ್ಲಿ ಆಯ್ಕೆ ಆಗಿದ್ದಾರೆ.

ಸಂಸ್ಥೆಯ ಉಪಾಧ್ಯಕ್ಷ ಹರಿದಾಸ ಗಾಂಭೀರ ಧರ್ಮಸ್ಥಳ ಅವರು ನೂತನ ಟ್ರಸ್ಟಿಗಳಿಗೆ ಪುಷ್ಪ ನೀಡುವುದರ ಮೂಲಕ ಸಂಸ್ಥೆಗೆ ಸ್ವಾಗತಿಸಿದರು.

Related posts

ಪುಂಜಾಲಕಟ್ಟೆ: ಮರದ ಕೊಂಬೆಗಳು ಬಿದ್ದು ವಿದ್ಯುತ್ ಕಂಬಗಳು ಧರಾಶಾಹಿ

Suddi Udaya

ಕಿಲ್ಲೂರು ನಿವಾಸಿ ವೀರಮ್ಮ ನಿಧನ

Suddi Udaya

ಪದ್ಮನಾಭ ಮಾಣಿಂಜ ನಿಧನಕ್ಕೆ ಕನ್ಯಾಡಿ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಸಂತಾಪ

Suddi Udaya

ಗುರುವಾಯನಕೆರೆ: 30ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ರಚನೆ: ಗೌರವಾಧ್ಯಕ್ಷರಾಗಿ ಶಶಿರಾಜ್ ಶೆಟ್ಟಿ, ಅಧ್ಯಕ್ಷರಾಗಿ ರಿಜೇಶ್ ಕುಮಾರ್ ಆಯ್ಕೆ

Suddi Udaya

ಕುಂಭಶ್ರೀ ಪಿಯು ಕಾಲೇಜಿನಲ್ಲಿ ಸಿಎ ಓರಿಯಂಟೇಶನ್ 2K25 ವಿಶೇಷ ಕಾರ್ಯಾಗಾರ

Suddi Udaya

ಬಜಕ್ರೆಸಾಲು ಸೇತುವೆ ಕೆಳಗೆ ನದಿಯಲ್ಲಿ ದನದ ಚರ್ಮ ಪತ್ತೆ

Suddi Udaya
error: Content is protected !!