22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಯಕ್ಷಭಾರತಿ ಸಂಸ್ಥೆಗೆ ನೂತನ ಟ್ರಸ್ಟಿಗಳ ಆಯ್ಕೆ

ಕನ್ಯಾಡಿ : ಯಕ್ಷಭಾರತಿ ಕನ್ಯಾಡಿ ಬೆಳ್ತಂಗಡಿ ಸಂಸ್ಥೆಗೆ ನೂತನ ಟ್ರಸ್ಟಿ ಗಳಾಗಿ ಲl ರವೀಂದ್ರ ಶೆಟ್ಟಿ ಬಳೆಂಜ, ಕೌಶಿಕ್ ರಾವ್ ಕನ್ಯಾಡಿ, ಯಶೋಧರ ಇಂದ್ರ ಅವರು ಇತ್ತೀಚೆಗೆ ಕನ್ಯಾಡಿಯ ಹರಿಹರಾನುಗ್ರಹ ಕಲ್ಯಾಣ ಮಂಟಪದಲ್ಲಿ ನಡೆದ ಯಕ್ಷಭಾರತಿ ವಿಶ್ವಸ್ಥ ಮಂಡಳಿಯ ಸದಸ್ಯರ ಸಭೆಯಲ್ಲಿ ಆಯ್ಕೆ ಆಗಿದ್ದಾರೆ.

ಸಂಸ್ಥೆಯ ಉಪಾಧ್ಯಕ್ಷ ಹರಿದಾಸ ಗಾಂಭೀರ ಧರ್ಮಸ್ಥಳ ಅವರು ನೂತನ ಟ್ರಸ್ಟಿಗಳಿಗೆ ಪುಷ್ಪ ನೀಡುವುದರ ಮೂಲಕ ಸಂಸ್ಥೆಗೆ ಸ್ವಾಗತಿಸಿದರು.

Related posts

ಲಯನ್ಸ್ ಕ್ಲಬ್ ಬೆಳ್ತಂಗಡಿ ವತಿಯಿಂದ ಶಾಲಾ ಮಕ್ಕಳಿಗೆ ಬರೆಯುವ ಪುಸ್ತಕ ವಿತರಣೆ :

Suddi Udaya

ಬೆಳ್ತಂಗಡಿ: ಸ್ನೇಹ ಜ್ಯೋತಿ ಮಹಿಳಾ ಒಕ್ಕೂಟದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಂದ್ರಾಳ ಸೈಂಟ್ ಸಾವಿಯೋ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯೋಗ ದಿನಾಚರಣೆ

Suddi Udaya

ಯಕ್ಷಧ್ರುವ ಪಟ್ಲ ಫೌಂಡೇಶನ್ ಬೆಳ್ತಂಗಡಿ ಘಟಕದ ನೇತೃತ್ವದಲ್ಲಿ ಇಂದು(ಡಿ.2) ಉಜಿರೆ ರಥಬೀದಿಯಲ್ಲಿ “ಯಕ್ಷ ಸಂಭ್ರಮ-2023”

Suddi Udaya

ವಾಣಿ ಕಾಲೇಜಿನಲ್ಲಿ ಕಲಾ ಸಂಘದ ವತಿಯಿಂದ ಉಪನ್ಯಾಸ ಕಾರ್ಯಕ್ರಮ

Suddi Udaya

ಲಾಯಿಲ: ಪಡ್ಲಾಡಿ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ: ಅಧ್ಯಕ್ಷರಾಗಿ ಹರ್ಷಿತ್ ನಿನ್ನಿಕಲ್ಲು, ಕಾರ್ಯದರ್ಶಿ ವಿನಯ್, ಕೋಶಾಧಿಕಾರಿ ಹರೀಶ್ ಎಲ್.ಆಯ್ಕೆ

Suddi Udaya
error: Content is protected !!