July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿಬಾಜೆ: ನಾರಾಯಣ ಗುರು ಮಂದಿರಕ್ಕೆ ರಕ್ಷಿತ್ ಶಿವರಾಂ ರವರಿಂದ ಮರದ ಬಾಗಿಲು ಹಸ್ತಾಂತರ

ಶಿಬಾಜೆ : ಶ್ರೀ ನಾರಾಯಣ ಧರ್ಮ ಪರಿಪಾಲನಾ ಯೋಗಂ ಶಿಬಾಜೆ ಶಾಖೆಯಿಂದ ನಿರ್ಮಾಣವಾಗುತ್ತಿರುವ ನೂತನ ನಾರಾಯಣ ಗುರು ಮಂದಿರಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಅವರು ಮರದ ಬಾಗಿಲನ್ನು ಹಸ್ತಾಂತರ ಮಾಡಿದರು. ಈಗಾಗಲೇ ಈ ಮಂದಿರದ ಎಲೆಕ್ಟ್ರಿಕಲ್ ಕಾಮಗಾರಿಗೆ ಸಹಕಾರವನ್ನು ನೀಡಿದ್ದು, ಮುಂದಿನ ಕೆಲಸ ಕಾರ್ಯಗಳಿಗೂ ಸಂಪೂರ್ಣ ಸಹಕಾರವನ್ನು ನೀಡುವುದಾಗಿ ಭರವಸೆಯನ್ನು ನೀಡಿದರು.

ಶಿಬಾಜೆ ಎಸ್‌.ಎನ್.ಡಿ.ಪಿ ಶಾಖೆಯ ಅಧ್ಯಕ್ಷ ಎಂ.ಎನ್. ವಿಜಯನ್, ಕಾರ್ಯದರ್ಶಿ ಸುರೇಂದ್ರನ್, ಅಧ್ಯಕ್ಷ ಕೆ.ಕೆ. ವಿಜಯನ್, ಶಿಬಾಜೆ ಕಾಂಗ್ರೆಸ್ ಗ್ರಾಮ ಸಮಿತಿ ಅಧ್ಯಕ್ಷ ಶ್ರೀಧರ್ ರಾವ್, ಬೂತ್ ಸಮಿತಿ ಅಧ್ಯಕ್ಷ ಪಿ.ವಿ. ಸಿಬಿ, ವಸಂತ ಗೌಡ, ತಾಲೂಕು ಆರಾಧನಾ ಸಮಿತಿ ಸದಸ್ಯ ದಿನೇಶ್ ಶಿಬಾಜೆ, ಪ್ರಮುಖರಾದ ಪಿ.ವಿ. ಟೈಟಾಸ್, ಮತ್ತಿತರರು ಉಪಸ್ಥಿತರಿದ್ದರು.

Related posts

ಎ.2: ಬಿಜೆಪಿ ಬೆಳ್ತಂಗಡಿ ಮಂಡಲ ಪದಾಧಿಕಾರಿಗಳ, ವಿವಿಧ ಮೋರ್ಚಾಗಳ, ಮಹಾಶಕ್ತಿಕೇಂದ್ರ, ಶಕ್ತಿಕೇಂದ್ರ ಹಾಗೂ ಬೂತ್ ಸಮಿತಿ ಪದಾಧಿಕಾರಿಗಳ ಪದಗ್ರಹಣ ಹಾಗೂ ಕಾರ್ಯಕರ್ತರ ಸಮಾವೇಶ

Suddi Udaya

ಪಡಂಗಡಿ: ಸಮರ್ಪಕ ಚರಂಡಿ ವ್ಯವಸ್ಥೆಯಿಲ್ಲದೇ ರಸ್ತೆಯಲ್ಲೇ ಹರಿದ ಮಳೆ ನೀರು

Suddi Udaya

ಅಟ್ಲಾಜೆ ದ.ಕ.ಜಿ.ಪ.ಕಿ.ಪ್ರಾ ಶಾಲೆಯಲ್ಲಿ ಅ೦ತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ. ಶಾಲೆಯಲ್ಲಿ ಕಲಿಕಾ ಹಬ್ಬ

Suddi Udaya

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಎಸ್ ಪಿ ವೈ ಎಸ್ ಎಸ್ ಕರ್ನಾಟಕ, ಶ್ರೀ ಪತಂಜಲಿ ಯೋಗ ಶಿಕ್ಷಣ ಫೌಂಡೇಶನ್ ಮಂಗಳೂರು ವತಿಯಿಂದ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಗುರುವಾಯನಕೆರೆ : ಪಿಎಂ ಕುಸುಮ್ -ಸಿ ಯೋಜನೆಯಡಿ ಸೋಲಾರ್ ಪಾರ್ಕ್ ನಿರ್ಮಾಣಕ್ಕೆ ಯೋಜನೆ

Suddi Udaya
error: Content is protected !!