July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮಂಜೂರಾದ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನ ಜೀರ್ಣೋದ್ಧಾರಕ್ಕೆ ರೂ.5 ಲಕ್ಷ ರೂ. ಹಸ್ತಾಂತರ

ಬೆಳ್ತಂಗಡಿ: ಶ್ರೀ ಅನಂತೇಶ್ವರ ಸ್ವಾಮಿದೇವಾಸ್ಥನ ಬಳ್ಳಮಂಜದ ಆಡಳಿತ ಮೋಕ್ತೇಸರ ಹರ್ಷ ಸಂಪಿಗೆತ್ತಾಯ ಇವರಿಗೆ ರೂ 5 ಲಕ್ಷ ಡಿ ಡಿ ಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ದಕ್ಷಿಣ ಕನ್ನಡ ಜಿಲ್ಲಾ ನಿರ್ದೇಶಕ ದಿನೇಶ ಡಿ ಯವರು ವಿತರಿಸಿದರು.

ಕಾರ್ಯಕ್ರಮದಲ್ಲಿ ಗುರುವಾಯನಕೆರೆ ವಿಭಾಗದ ಯೋಜನಾಧಿಕಾರಿ ಅಶೋಕ ಬಿ, ವಲಯ ಅಧ್ಯಕ್ಷ ಜಯ ಪೂಜಾರಿ, ಜನಜಾಗೃತಿ ಗ್ರಾಮ ಸಮಿತಿ ಅಧ್ಯಕ್ಷ ಗೋಪಾಲ ಪೂಜಾರಿ, ಶ್ರೀ ಸತ್ಯನಾರಾಯಣ ಪೂಜಾ ಸಮಿತಿಯ ಅಧ್ಯಕ್ಷ ಹರ್ಷ ಬಳ್ಳಮಂಜ, ಮಚ್ಚಿನ ಒಕ್ಕೂಟ ಅಧ್ಯಕ್ಷೆ ಸುಧಾ, ಗಣ್ಯರಾದ ಡಾ ಕೆ ಎಂ ಶೆಟ್ಟಿ ಬಳ್ಳಮಂಜ, ವಲಯ ಮೇಲ್ವಿಚಾರಕ ಕೇಶವ ನಾಯ್ಕ , ಸೇವಾಪ್ರತಿನಿಧಿಗಳಾದ ಪರಮೇಶ್ವರ ಮಚ್ಚಿನ, ನಂದಿನಿ ಮತ್ತು ಊರಿನ ಗಣ್ಯರು, ಭಕ್ತಾದಿಗಳು ಉಪಸ್ಥಿತರಿದ್ದರು.

Related posts

ಜ.8-12: ಅಳದಂಗಡಿ ಶ್ರೀ ಸೋಮನಾಥೇಶ್ವರೀ ದೇವರ ಬ್ರಹ್ಮಕಲಶೋತ್ಸವ : ಅರಸರಾದ ಡಾ. ಪದ್ಮಪ್ರಸಾದ್ ಅಜಿಲರ ನೇತೃತ್ವದಲ್ಲಿ ಪೂರ್ವಾಸಿದ್ದತಾ ಸಭೆ

Suddi Udaya

ಉಜಿರೆ ಶ್ರೀ ದುರ್ಗಾ ಟೆಕ್ಸ್ ಟೈಲ್ಸ್ ನಲ್ಲಿ ಯುಗಾದಿ ಹಾಗೂ ರಂಝಾನ್ ಹಬ್ಬದ ಪ್ರಯುಕ್ತ ವಿಶೇಷ ಆಫರ್: ಪ್ರತಿ ಖರೀದಿ ಮೇಲೆ ಶಾಪಿಂಗ್ ವೊಚರ್

Suddi Udaya

ಅಕ್ರಮ ಗೋಹತ್ಯೆ ಆರೋಪಿಗಳನ್ನು ಬಂಧಿಸಲು ಉಪ್ಪಿನಂಗಡಿ ವಿ.ಹಿ.ಪ. ಬಜರಂಗದಳದಿಂದ ಆಗ್ರಹ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜು ಬಿಸಿಎ ವಿಭಾಗದಿಂದ ಎನಿಗ್ಮಾ-2024

Suddi Udaya

ಮುಂಡಾಜೆ: ನಿವೃತ್ತ ಉಪನ್ಯಾಸಕ ಗೋಪಾಲಕೃಷ್ಣ ಡೋಂಗ್ರೆ ನಿಧನ 

Suddi Udaya

ಕಲ್ಮಂಜ ಗ್ರಾ.ಪಂ. ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya
error: Content is protected !!