27.9 C
ಪುತ್ತೂರು, ಬೆಳ್ತಂಗಡಿ
March 6, 2026
ಅಭಿನಂದನೆಗ್ರಾಮಾಂತರ ಸುದ್ದಿಬೆಳ್ತಂಗಡಿವರದಿಸರ್ಕಾರಿ ಇಲಾಖಾ ಸುದ್ದಿ

ಬೆಳ್ತಂಗಡಿ ಉಪವಿಭಾಗ ಡಿವೈಎಸ್ಪಿಯಾಗಿ ಸಿ.ಕೆ ರೋಹಿನಿ ನೇಮಕ

ಬೆಳ್ತಂಗಡಿ: ಸರಕಾರ 31 ಮಂದಿ ಡಿವೈಎಸ್ಪಿಗಳನ್ನು ವರ್ಗಾವಣೆ ಮಾಡಿ ಆದೇಶ ಮಾಡಿದ್ದು, ಹೊಸದಾಗಿ ಬೆಳ್ತಂಗಡಿ ಉಪವಿಭಾಗದ ಡಿವೈಎಸ್ಪಿ ಸ್ಥಾನಕ್ಕೆ ಕೂಡ ನೇಮಕ ಮಾಡಿದೆ.

ಹೊಸದಾಗಿ ಬೆಳ್ತಂಗಡಿ ಉಪವಿಭಾಗಕ್ಕೆ ಡಿವೈಎಸ್ಪಿಯಾಗಿ ಬೆಂಗಳೂರು ವೈಟ್ ಫೀಲ್ಡ್ ಸೆನ್ ಡಿವೈಎಸ್ಪಿಯಾಗಿರುವ ಸಿ.ಕೆ.ರೋಹಿನಿ ಅವರನ್ನು ನೇಮಕ ಮಾಡಿ ನ.4 ರಂದು ಸರಕಾರ ಆದೇಶ ಹೊರಡಿಸಿದೆ. ಡಿವೈಎಸ್ಪಿ ಸಿ.ಕೆ.ರೋಹಿನಿ 2022 ರ ಬ್ಯಾಚ್ ನಲ್ಲಿ ನೇರ ನೇಮಕವಾದ ಡಿವೈಎಸ್ಪಿಯಾಗಿದ್ದಾರೆ.

Related posts

ಬೆಳ್ತಂಗಡಿ: ವಾಣಿ ಕಾಲೇಜಿನಲ್ಲಿ ಪೋಷಕರ ಸಭೆ

Suddi Udaya

ಸಿಯೋನ್ ಆಶ್ರಮ: ಅಲ್ಕಾರ್ಗೋ ವತಿಯಿಂದ ವಿದ್ಯಾರ್ಥಿ ವೇತನ ವಿತರಣೆ

Suddi Udaya

ಅಯೋಧ್ಯೆಯಲ್ಲಿ ಶ್ರೀ ರಾಮಲಲ್ಲಾ ಪ್ರಾಣಪ್ರತಿಷ್ಠೆ, ವೀರಕೇಸರಿ ಹಿಂದೂಪುರ ಸಂಘಟನೆಯಿಂದ ಬಳಂಜ ಪೇಟೆಯಲ್ಲಿ ಶ್ರೀರಾಮದೇವರ ಶೃಂಗಾರ ಮಂಟಪ

Suddi Udaya

ಓಡಿಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ

Suddi Udaya

ಮಿತ್ತಬಾಗಿಲು: ಕುಡಿದ ಮತ್ತಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಮಹಿಳೆಯ ಮೇಲೆ ಮಾರಾಕಾಸ್ತ್ರದಿಂದ ಹಲ್ಲೆ

Suddi Udaya

ಸುಹಾಸ್ ಶೆಟ್ಟಿ ಪ್ರಕರಣದೊಂದಿಗೆ ಉಳಿದ ಮೂರು ಕೊಲೆ ಪ್ರಕರಣಗಳನ್ನು ಎನ್.ಐ.ಎ (NIA) ಗೆ ಯಾಕೆ ನೀಡಿಲ್ಲ?: ಹರೀಶ್ ಕುಮಾರ್ ಪ್ರಶ್ನೆ

Suddi Udaya
error: Content is protected !!