25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಯಕ್ಷಭಾರತಿ ಸಂಸ್ಥೆಗೆ ನೂತನ ಟ್ರಸ್ಟಿಗಳ ಆಯ್ಕೆ

ಕನ್ಯಾಡಿ : ಯಕ್ಷಭಾರತಿ ಕನ್ಯಾಡಿ ಬೆಳ್ತಂಗಡಿ ಸಂಸ್ಥೆಗೆ ನೂತನ ಟ್ರಸ್ಟಿ ಗಳಾಗಿ ಲl ರವೀಂದ್ರ ಶೆಟ್ಟಿ ಬಳೆಂಜ, ಕೌಶಿಕ್ ರಾವ್ ಕನ್ಯಾಡಿ, ಯಶೋಧರ ಇಂದ್ರ ಅವರು ಇತ್ತೀಚೆಗೆ ಕನ್ಯಾಡಿಯ ಹರಿಹರಾನುಗ್ರಹ ಕಲ್ಯಾಣ ಮಂಟಪದಲ್ಲಿ ನಡೆದ ಯಕ್ಷಭಾರತಿ ವಿಶ್ವಸ್ಥ ಮಂಡಳಿಯ ಸದಸ್ಯರ ಸಭೆಯಲ್ಲಿ ಆಯ್ಕೆ ಆಗಿದ್ದಾರೆ.

ಸಂಸ್ಥೆಯ ಉಪಾಧ್ಯಕ್ಷ ಹರಿದಾಸ ಗಾಂಭೀರ ಧರ್ಮಸ್ಥಳ ಅವರು ನೂತನ ಟ್ರಸ್ಟಿಗಳಿಗೆ ಪುಷ್ಪ ನೀಡುವುದರ ಮೂಲಕ ಸಂಸ್ಥೆಗೆ ಸ್ವಾಗತಿಸಿದರು.

Related posts

ತೆಕ್ಕಾರು ಸರಳಿಕಟ್ಟೆ ಸ.ಉ.ಪ್ರಾ. ಶಾಲೆಯ ಪ್ರವೇಶ ದ್ವಾರದ ಉದ್ಘಾಟನೆ

Suddi Udaya

ಪತಂಜಲಿ ಯೋಗ ಶಾಖೆಯಲ್ಲಿ ಶ್ರೀ ಹನುಮ ಜಯಂತಿ ಆಚರಣೆ

Suddi Udaya

ಜೇಸಿಐ ಕೊಕ್ಕಡ ಕಪಿಲಾ ಸಂಸ್ಥೆಯ ವತಿಯಿಂದ ವಿಶೇಷ ತರಬೇತಿ ದಿನಾಚರಣೆ

Suddi Udaya

ಭಾರತೀಯ ಅಂಚೆ ಇಲಾಖೆ ಪುತ್ತೂರು ವಿಭಾಗದ ವತಿಯಿಂದ ಅಶಕ್ತರ ಮನೆ ಬಾಗಿಲಿಗೆ ಆಧಾರ್ ಸೇವೆ

Suddi Udaya

ಭಾರತೀಯ ಜನತಾ ಪಾರ್ಟಿಯ ಗರ್ಡಾಡಿ ಶಕ್ತಿ ಕೇಂದ್ರದ ನೂತನ‌ ಬೂತ್ ಸಮಿತಿ ಅಧ್ಯಕ್ಷ ಹಾಗೂ ಕಾರ್ಯದರ್ಶಿಗಳ ಆಯ್ಕೆ

Suddi Udaya

ಮುಂಡಾಜೆ ಪ. ಪೂ. ಕಾಲೇಜಿನಲ್ಲಿ ‘ಆಟಿಡೊಂಜಿ ದಿನ’ ಕಾರ್ಯಕ್ರಮ

Suddi Udaya
error: Content is protected !!