September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವಲಯ ಮಟ್ಟದ ಅಥ್ಲೆಟಿಕ್ಸ್ : ಉರುವಾಲು ಶ್ರೀ ಭಾರತೀ ಆಂ.ಮಾ. ಶಾಲಾ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

ಮಡಂತ್ಯಾರು ಸೆಕ್ರೇಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ವಲಯ ಮಟ್ಟದ ಪ್ರಾಥಮಿಕ ಹಂತದ ಅಥ್ಲೆಟಿಕ್ಸ್ ನಲ್ಲಿ ಉರುವಾಲು ಶ್ರೀ ಭಾರತೀ ಆಂ.ಮಾ. ಶಾಲಾ ವಿದ್ಯಾರ್ಥಿಗಳು ಹಲವು ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದ್ದಾರೆ.

ಯಜ್ಞೇಶ್ 200 ಮೀಟರ್ ಓಟ ಪ್ರಥಮ, ಹರ್ಡಲ್ಸ್ ಪ್ರಥಮ, 400 ಮೀಟರ್ ಓಟ ಪ್ರಥಮ, ಸಾತ್ವಿಕ್ 600 ಮೀಟರ್ ಓಟ ದ್ವಿತೀಯ, 100 ಮೀಟರ್ ಓಟ ತೃತೀಯ, ಹರ್ಡಲ್ಸ್ ತೃತೀಯ, ಯಶ್ವಿ ಉದ್ದ ಜಿಗಿತ ಪ್ರಥಮ, ಅಭಿಜ್ಞಾ ಡಿಸ್ಕಸ್ ತ್ರೋ ದ್ವಿತೀಯ,
ಗುಂಡೆಸತ ತೃತೀಯ, ಬಾಲಕರ ರಿಲೇ ಪ್ರಥಮ , ಬಾಲಕಿಯರ ರಿಲೇ ತೃತೀಯ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.

Related posts

ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಮುಂಡಾಜೆ ವಲಯದ ಕೊಂಬಿನಡ್ಕ ಶಾಲೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಮಾಜಿ ಶಾಸಕ ವಸಂತ ಬಂಗೇರರಿಗೆ ಅವಾಚ್ಯವಾಗಿ ನಿಂದಿಸಿ ಜೀವ ಬೆದರಿಕೆ ಒಡ್ಡಿದ ಆರೋಪ:ರಾಕೇಶ್ ಶೆಟ್ಟಿ ವಿರುದ್ಧ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಬ್ಲಾಕ್ ಕಾಂಗ್ರೆಸ್ ನಿಂದ ಪೊಲೀಸ್ ದೂರು

Suddi Udaya

ನೈರುತ್ಯ ಶಿಕ್ಷಕರ ಕ್ಷೇತ್ರ ಹಾಗೂ ಪದವೀಧರ ಕ್ಷೇತ್ರದ ಚುನಾವಣೆ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂರಿಂದ ಮತದಾನ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ನೂತನ ಕೇಂದ್ರ ಕಛೇರಿ ಶ್ರೀ ಗುರುಸಾನಿಧ್ಯ ವಾಣಿಜ್ಯ ಸಂಕೀರ್ಣ ಲೋಕಾರ್ಪಣೆ ಮತ್ತು ಆಡಳಿತ ಕಛೇರಿಯ ಉದ್ಘಾಟನೆ

Suddi Udaya

ಆರಂಬೋಡಿ ಗ್ರಾ.ಪಂ. ಗ್ರಾಮ ಸಭೆ

Suddi Udaya

ಗುರುವಾಯನಕೆರೆ: ಶ್ರೀ ಲಕ್ಷ್ಮಿ ಫ್ಯಾನ್ಸಿಯಲ್ಲಿ ಚಪ್ಪಲ್ ಮೇಲೆ 10-50% ಡಿಸ್ಕೌಂಟ್ ಸೇಲ್

Suddi Udaya
error: Content is protected !!