ಬೆಳ್ತಂಗಡಿ : ಆರಂಬೋಡಿ ಗ್ರಾಮದ ಹಕ್ಕೇರಿ ಕಂಬಳದಡ್ಡ ಮನೆತನದ ದಿ| ಲಿಂಗಪ್ಪ ಶೆಟ್ಟಿ ಮತ್ತು ಶ್ರೀಮತಿ ಸಂಪ ಶೆಟ್ಟಿಯವರ ಸುಪುತ್ರಿಯಾದ ಕುಮಾರಿ ಸುರಕ್ಷಾ ಶೆಟ್ಟಿಯವರು ಅಖಿಲ ಭಾರತ ಸಿಎ ಅಂತಿಮ ಪರೀಕ್ಷೆಯನ್ನು ಉತ್ತಮ ಅಂಕಗಳೊಂದಿಗೆ ಉತ್ತೀರ್ಣರಾಗಿರುತ್ತಾರೆ.
ಇವರು ಸರ್ಕಾರಿ ಹಿರಿಯ ಪ್ರಾಥಮಿಕ ಆರಂಬೋಡಿ ಶಾಲೆಯ ಹಳೆ ವಿದ್ಯಾರ್ಥಿ ಆಗಿದ್ದು ಪ್ರಸ್ತುತ ಬೆಂಗಳೂರಿನ CAGK ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.











