37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿಲೈಫ್‌ಸ್ಟೈಲ್‌ವರದಿ

ಉಜಿರೆಯ ಸ್ನೇಕ್ ಜಾಯ್ ರವರ ಚಿಕಿತ್ಸಾ ನೆರವಿಗೆ ಮನವಿ

ಬೆಳ್ತಂಗಡಿ: ಜನವಸತಿ ಪ್ರದೇಶಗಳಲ್ಲಿ ಇರುವ ಅದೆಷ್ಟೋ ವಿಷಪೂರಿತ ಹಾವುಗಳನ್ನು ರಕ್ಷಿಸಿ ಕಾಡಿಗೆ ಬಿಟ್ಟು ಸಾರ್ವಜನಿಕ ಕರೆಗಳಿಗೆ ತಕ್ಷಣ ಸ್ಪಂದನೆ ನೀಡುತ್ತಿದ್ದ ಉಜಿರೆಯ ಸ್ನೇಕ್ ಜಾಯ್ ಇವರು ಕರುಳಿನ ಒಳರಕ್ತಸ್ರಾವ (Internal bleeding in intestine) ಉಂಟಾಗಿ, ರಕ್ತದ ಹೀಮೋಗ್ಲೋಬಿನ್ ಮಟ್ಟ ಕಡಿಮೆಯಾಗಿದೆ ಹಾಗೂ ಯಕೃತ್ತಿನ ಸಿರೋಸಿಸ್ (Cirrhosis of liver) ಸಮಸ್ಯೆಯಿಂದ ಬಳಲುತ್ತಿದ್ದು, ಅತ್ತಾವರರ ಕೆಎಂಸಿ ಆಸ್ಪತ್ರೆಯ ಐಸಿಯುನಲ್ಲಿ ಎರಡನೇ ಬಾರಿ ದಾಖಲಿಸಲಾಗಿದೆ.

ಇವರಲ್ಲಿ ಯಾವುದೇ ಇನ್ಸುರೆನ್ಸ್ ಪಾಲಿಸಿಗಳು ಇಲ್ಲದಿರುವ ಕಾರಣ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದು ಸಹೃದಯ ಬ೦ಧುಗಳು ತಮ್ಮಿಂದ ಆದಷ್ಟು ಧನಸಹಾಯ ಮಾಡಿ ಎಂದು ಈ ಮೂಲಕ ತಿಳಿಸಿದ್ದಾರೆ.A/C No: 5156101001382 /- IFSC Code: CNRB0005156 /- 9743432626 /- Joy Sathish Mascarenhas

Related posts

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನ ಆಚರಣೆ

Suddi Udaya

ನಾವೂರು ಸರಕಾರಿ ಪ್ರೌಢ ಶಾಲಾ ಮಂತ್ರಿ ಮಂಡಲ ರಚನೆ

Suddi Udaya

ಫೆ.7-8: ನಾಲ್ಕೂರು ಹುಂಬೆಜೆ ಪಲ್ಕೆಯಲ್ಲಿ ದೊಂಪದ ಬಲಿ ಮತ್ತು ಶ್ರೀ ಕೊಡಮಣಿತ್ತಾಯ ನೇಮ ಹಾಗೂ ಕಲ್ಲುರ್ಟಿ, ಕಲ್ಕುಡ ದೈವಗಳ ನೇಮೋತ್ಸವ

Suddi Udaya

ಬೆಳ್ತಂಗಡಿ ಮಹಿಳಾ ವೃಂದದಿಂದ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ಕರ್ನಾಟಕ ರಾಜ್ಯ ಕಟ್ಟಡ ಮತ್ತು ಅಸಂಘಟಿತ ಕಾರ್ಮಿಕ ಸಂಘಗಳ ಒಕ್ಕೂಟ ಬೆಂಗಳೂರು ಹಾಗೂ ಬೆಳ್ತಂಗಡಿ ಭಾರತೀಯ ಮಜ್ದೂರು ಸಂಘದ ಸಹಭಾಗಿತ್ವದಲ್ಲಿ ನಿರ್ಮಾಣ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕಾರ್ಮಿಕರ ಬೃಹತ್ ಪ್ರತಿಭಟನೆ

Suddi Udaya

ಕೊಯ್ಯೂರು ಸ.ಹಿ.ಪ್ರಾ. ಶಾಲೆಯ ಹಳೆ ವಿದ್ಯಾರ್ಥಿ ಸಂಘ ರಚನೆ

Suddi Udaya
error: Content is protected !!