22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿಲೈಫ್‌ಸ್ಟೈಲ್‌ವರದಿ

ಉಜಿರೆಯ ಸ್ನೇಕ್ ಜಾಯ್ ರವರ ಚಿಕಿತ್ಸಾ ನೆರವಿಗೆ ಮನವಿ

ಬೆಳ್ತಂಗಡಿ: ಜನವಸತಿ ಪ್ರದೇಶಗಳಲ್ಲಿ ಇರುವ ಅದೆಷ್ಟೋ ವಿಷಪೂರಿತ ಹಾವುಗಳನ್ನು ರಕ್ಷಿಸಿ ಕಾಡಿಗೆ ಬಿಟ್ಟು ಸಾರ್ವಜನಿಕ ಕರೆಗಳಿಗೆ ತಕ್ಷಣ ಸ್ಪಂದನೆ ನೀಡುತ್ತಿದ್ದ ಉಜಿರೆಯ ಸ್ನೇಕ್ ಜಾಯ್ ಇವರು ಕರುಳಿನ ಒಳರಕ್ತಸ್ರಾವ (Internal bleeding in intestine) ಉಂಟಾಗಿ, ರಕ್ತದ ಹೀಮೋಗ್ಲೋಬಿನ್ ಮಟ್ಟ ಕಡಿಮೆಯಾಗಿದೆ ಹಾಗೂ ಯಕೃತ್ತಿನ ಸಿರೋಸಿಸ್ (Cirrhosis of liver) ಸಮಸ್ಯೆಯಿಂದ ಬಳಲುತ್ತಿದ್ದು, ಅತ್ತಾವರರ ಕೆಎಂಸಿ ಆಸ್ಪತ್ರೆಯ ಐಸಿಯುನಲ್ಲಿ ಎರಡನೇ ಬಾರಿ ದಾಖಲಿಸಲಾಗಿದೆ.

ಇವರಲ್ಲಿ ಯಾವುದೇ ಇನ್ಸುರೆನ್ಸ್ ಪಾಲಿಸಿಗಳು ಇಲ್ಲದಿರುವ ಕಾರಣ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದು ಸಹೃದಯ ಬ೦ಧುಗಳು ತಮ್ಮಿಂದ ಆದಷ್ಟು ಧನಸಹಾಯ ಮಾಡಿ ಎಂದು ಈ ಮೂಲಕ ತಿಳಿಸಿದ್ದಾರೆ.A/C No: 5156101001382 /- IFSC Code: CNRB0005156 /- 9743432626 /- Joy Sathish Mascarenhas

Related posts

ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧದ ಜೀವ ಬೆದರಿಕೆ ಆರೋಪದ ತನಿಖೆಗೆ ಹೈಕೋರ್ಟ್‌ ಆದೇಶ; ಸುಳ್ಳು ಸಾಕ್ಷ್ಯ ಒತ್ತಾಯ ಆರೋಪಕ್ಕೆ ತಡೆ

Suddi Udaya

ಮೇಲಂತಬೆಟ್ಟು ಕೊಡ ಣಿತ್ತಾಯ ಮತ್ತು ಬ್ರಹ್ಮ ಬೈದರ್ಕಳ ವರ್ಷಾವಧಿ ಜಾತ್ರೆ

Suddi Udaya

ಹೊಸಂಗಡಿ: ಗಾಳಿ ಮಳೆಗೆ 5 ಮನೆಗಳಿಗೆ ಹಾನಿ : ಸ್ಥಳಕ್ಕೆ ಪಂಚಾಯತು, ಕಂದಾಯ ಅಧಿಕಾರಿಗಳ ಭೇಟಿ

Suddi Udaya

ಯ್ಯೂಟ್ಯೂಬರ್ ಗಳಾದ ಕೇರಳದ ಮನಾಫ್, ಅಭಿಷೇಕ್ ಎಸ್ ಐಟಿ ವಿಚಾರಣೆಗೆ ಹಾಜರು

Suddi Udaya

ವೇಣೂರು ಯುವ ಸೇವಾ ಸಂಗಮ ಸೇವಾ ಟ್ರಸ್ಟ್ ನ ಆಮಂತ್ರಣ ಬಿಡುಗಡೆ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ಸರ್ವ ಧರ್ಮ ಪ್ರಾರ್ಥನೆ

Suddi Udaya
error: Content is protected !!