22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಟ್ರಮೆಯಲ್ಲಿ ಬಿಜೆಪಿ ಶಕ್ತಿ ಕೇಂದ್ರದ ಅಭ್ಯಾಸವರ್ಗ

ಪಟ್ರಮೆ : ಪಟ್ರಮೆ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸವರ್ಗ ಕಾರ್ಯಕ್ರಮ ನ. 4 ರಂದು ನಡೆಯಿತು. ಬಿಜೆಪಿಯ ಹಿರಿಯ ಕಾರ್ಯಕರ್ತರಾದ ದೇವಪಾಲ ಅಜ್ರಿ ಹಾಗೂ ಜಿನ್ನಪ್ಪ ಗೌಡರು ದೀಪ ಬೆಳಗಿಸಿ, ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಚಾಲನೆ ನೀಡಿದರು.

ಮಂಡಲ ಉಪಾಧ್ಯಕ್ಷ ಕೊರಗಪ್ಪ ಗೌಡ ಉದ್ಘಾಟನಾ ಭಾಷಣ ಮಾಡಿ ಶುಭ ಹಾರೈಸಿದರು.
ನಮ್ಮ ವೈಚಾರಿಕತೆ ಮತ್ತು ಪಂಚ ಪರಿವರ್ತನೆ ವಿಷಯವನ್ನು ಸೀತಾರಾಮ್ ಬೆಳಾಲು ಮಂಡನೆ ಮಾಡಿದರು. ಬೂತ್ ಸಂಘಟನೆ ಮತ್ತು ಸ್ಥಳೀಯ ಆಡಳಿತದೊಂದಿಗೆ ನಮ್ಮ ಪಾತ್ರ ಈ ವಿಷಯವನ್ನು ಮಹಾಬಲ ಗೌಡ ನಾಗಂದೋಡಿ ಮಂಡಿಸಿದರು. ವಿಕಸಿತ ಭಾರತದ ಅಮೃತ ಕಾಲದಲ್ಲಿ ನಮ್ಮ ಸಕ್ರಿಯತೆ ವಿಷಯವನ್ನು ವೃಷಾಂಕ್ ಖಾಡಿಲ್ಕರ್ ಅರಸಿನಮಕ್ಕಿ ಮಂಡಿಸಿದರು. ಬೂತ್ ಷಾ ಬೈಠಕ್ ಧರ್ಮಸ್ಥಳ ಮಹಾಶಕ್ತಿಕೇಂದ್ರ ಅಧ್ಯಕ್ಷ ಹರೀಶ್ ಕೆ. ಬಿ. ತೆಗೆದುಕೊಂಡು ವರದಿ ಪಡೆದುಕೊಂಡರು.

ಶಾಸಕ ಹರೀಶ್ ಪೂಂಜ ಸಮಾರೋಪ ಭಾಷಣ ಮಾಡಿದರು. ಮಂಡಲ ಉಪಾಧ್ಯಕ್ಷ ಚನ್ನಕೇಶವ ಹಾಗೂ ಪಟ್ರಮೆ ಶಕ್ತಿಕೇಂದ್ರ ಪ್ರಭಾರಿ ಸಂದೀಪ್ ರೈ ಧರ್ಮಸ್ಥಳ ವೇದಿಕೆ ಯಲ್ಲಿ ಉಪಸ್ಥಿತರಿದ್ದರು. ಉದಯ ಕುಮಾರ್ ಸ್ವಾಗತಿಸಿ, ಶಕ್ತಿಕೇಂದ್ರ ಪ್ರಮುಖ್ ಹಾಗೂ ಪಂಚಾಯತ್ ಅಧ್ಯಕ್ಷ ಮನೋಜ್ ಗೌಡ ಧನ್ಯವಾದ ಸಮರ್ಪಿಸಿದರು.

Related posts

ರಾಷ್ಟ್ರೀಯ ಭಾವೈಕ್ಯತಾ ಶಿಬಿರಕ್ಕೆ ಮುಂಡಾಜೆ ಪ.ಪೂ. ಕಾಲೇಜು ವಿದ್ಯಾರ್ಥಿ ಕೆ.ಎನ್. ಧನುಷ್ ಆಯ್ಕೆ

Suddi Udaya

ಬೆಳ್ತಂಗಡಿ ಅಂಬುಲೆನ್ಸ್ ನಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ತಾಯಿ

Suddi Udaya

ಗೇರುಕಟ್ಟೆ ಕೀರ್ತಿ ಶೇಷ ನರಸಿಂಹ ಮೂರ್ತಿ ಹಾಗೂ ಕೀರ್ತಿ ಶೇಷ ಸುರೇಶ್ ಪೈಯವರಿಗೆ ನುಡಿನಮನ ಹಾಗೂ ಸಂಸ್ಮರಣೆ ಯಕ್ಷಗಾನ ತಾಳಮದ್ದಳೆ 

Suddi Udaya

ಬೆಳ್ತಂಗಡಿ ಪೃಥ್ವಿ ಜುವೆಲ್ಸ್ ನಲ್ಲಿ ಸರಕಾರಿ ಶಾಲಾ ವಿದ್ಯಾರ್ಥಿಗಳಿಗೆ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ : 20 ಸರಕಾರಿ ಶಾಲೆಯ1500ಕ್ಕೂ ಹೆಚ್ವು ವಿದ್ಯಾರ್ಥಿಗಳು ಭಾಗಿ, ವಿಜೇತರಿಗೆ ಬಹುಮಾನ ವಿತರಣೆ

Suddi Udaya

ಧರ್ಮಸ್ಥಳ: ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆ ಹಾಗೂ ಸೆಲ್ಕೋ ಫೌಂಡೇಶನ್ ಬೆಂಗಳೂರು ಆಶ್ರಯದಲ್ಲಿ ಸಮೃದ್ಧಿ ಸಂತೃಪ್ತಿ ಸಬಲೀಕರಣ ಮಹಿಳಾ ಉದ್ಯಮಿಗಳ ಕಾರ್ಯಾಗಾರ

Suddi Udaya

ಬಂದಾರು ರುಕ್ಮಯ ಗೌಡ ರವರ ಚಿಕಿತ್ಸೆಗೆ ನೆರವಾಗಿ

Suddi Udaya
error: Content is protected !!