23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಳಂಜ ಶಾಲಾ ಅಮೃತ ಮಹೋತ್ಸವ ಸಮಿತಿಯಿಂದ ಮೆಸ್ಕಾಂ ಅಧ್ಯಕ್ಷ ಕೆ‌.ಹರೀಶ್ ಕುಮಾರ್ ಭೇಟಿ

ಬಳಂಜ: ಅಮೃತ ಮಹೋತ್ಸವದ ಸಂಭ್ರಮದಲ್ಲಿರುವ ಬಳಂಜ ಶಾಲೆಯ ಅಮೃತ ಸಂಭ್ರಮ ಕಾರ್ಯಕ್ರಮವು ಡಿ‌ 13 ಮತ್ತು 14 ರಂದು ನಡೆಯಲಿದ್ದು ಕಾರ್ಯಕ್ರಮಕ್ಕೆ ವಿಧಾನ ಪರಿಷತ್ ಮಾಜಿ ಶಾಸಕ,ಮೆಸ್ಕಾಂ ಅಧ್ಯಕ್ಷ ಕೆ.ಹರೀಶ್ ಕುಮಾರ್ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿ ಆಹ್ವಾನಿಸಲಾಯಿತು.

ಈ ಸಂದರ್ಭದಲ್ಲಿ ಶಾಲೆಯ ಕಾರ್ಯಚಟುವಟಿಗಳ ಬಗ್ಗೆ ಹಾಗೂ ಶಾಲೆಗೆ ಕಂಪ್ಯೂಟರ್ ಕೊಠಡಿ ಅವಶ್ಯಕತೆಯಿದೆಯೆಂದು ಅಮೃತ ಮಹೋತ್ಸವದ ಸಮಿತಿಯು ಕೆ.ಹರೀಶ್ ಕುಮಾರ್ ಅವರಿಗೆ ಪ್ರಸ್ತಾಪಿಸಿದಾಗ ಶಾಲೆಯ ಪ್ರಗತಿಯ ಕೆಲಸಕ್ಕೆ ಸಹಕಾರ ನೀಡುವ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಅಮೃತ ಮಹೋತ್ಸವ ಸಮಿತಿ ಅಧ್ಯಕ್ಷ ಚಂದ್ರಶೇಖರ ಪಿಕೆ,ಗೌರವಾಧ್ಯಕ್ಷ ಸುರೇಶ್ ಶೆಟ್ಟಿ ಕುರೆಲ್ಯ, ಶಿಕ್ಷಣ ಟ್ರಸ್ಟ್ ಅಧ್ಯಕ್ಷ ಮನೋಹರ್ ಬಳಂಜ,ಸಮಿತಿ ಪ್ರಮುಖರಾದ ದೀಪಕ್ ಹೆಚ್.ಡಿ,ಸೂರಾಜ್ ಹಾನಿಂಜ,ರಮಾನಾಥ ಶೆಟ್ಟಿ ಪಂಬಾಜೆ,ಅಶ್ವಿನ್ ಕುಮಾರ್ ಬೊಂಟ್ರೋಟ್ಟು,ಸುರೇಶ್ ಪೂಜಾರಿ ಹೇವ,ಜಗದೀಶ್ ಪೂಜಾರಿ ಪೆರಾಜೆ ಉಪಸ್ಥಿತರಿದ್ದರು.

Related posts

ಸಕಾಲದಲ್ಲಿ ತಾಲೂಕಿನ ಶಿಕ್ಷಕರ ವೇತನ ಪಾವತಿಗೆ ಅಗತ್ಯ ಕ್ರಮ ಕೈಗೊಳ್ಳಿ -ಜಿಪಿಟಿ ಶಿಕ್ಷಕರ ಸಂಘದ ಅಧ್ಯಕ್ಷ ಯೋಗೇಶ ಹೆಚ್ ಆರ್

Suddi Udaya

ಅಳದಂಗಡಿ ಸ. ಪ್ರೌ. ಶಾಲೆಯ ಶಿಕ್ಷಕ ಜಗದೀಶ್ ಬಿ.ಎಸ್ ಹಾಗೂ ಗೌರವ ಶಿಕ್ಷಕಿ ಸಾಧನ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ತೆಂಕಕಾರಂದೂರು ಪಳಿಕೆ ಲೀಲಾವತಿ ಶೆಟ್ಟಿ ನಿಧನ

Suddi Udaya

ಜ.1: ಸಾವ್ಯ-ಗುಜ್ಜೊಟ್ಟು 34ನೇ ವರ್ಷದ ಶ್ರೀ ಅಯ್ಯಪ್ಪ ಸ್ವಾಮಿಯ ಮಹಾಪೂಜ್ಯೋತ್ಸವ

Suddi Udaya

ಯುಟ್ಯೂಬರ್ ಸಮೀರ್ ಎಂಡಿ ವಿರುದ್ದ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ‌ ದಾಖಲು

Suddi Udaya

ದಿಡುಪೆ ಶ್ರೀ ವಿದ್ಯಾಗಣಪತಿ ಸೇವಾ ಸಮಿತಿಯಿಂದ ಗಣೇಶೋತ್ಸವ: ಧಾರ್ಮಿಕ ಸಭೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ

Suddi Udaya
error: Content is protected !!